Featured

08-02-2022 : ಇಂದಿನ ದಿನ ಭವಿಷ್ಯ -Vishwanews24

08-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆಕಸ್ಮಿಕ ಧನಲಾಭ, ಸ್ಥಳ ಬದಲಾವಣೆ, ಮನಃಶಾಂತಿ, ಆಸ್ತಿ ವಿವಾದ ಬಗೆಹರಿಯುವುದು, ಆರೋಗ್ಯದಲ್ಲಿ ಚೇತರಿಕೆ.

ವೃಷಭ: ದುಷ್ಟ ಜನರಿಂದ ನಿಂದನೆ, ಮಾತಿನ ವಾಗ್ವಾದ, ಕೆಲಸದಲ್ಲಿ ತಾಳ್ಮೆ ಅಗತ್ಯ, ಅಕಾಲ ಭೋಜನ.

ಮಿಥುನ: ಮಧ್ಯಸ್ಥಿಕೆಯ ವ್ಯವಹಾರದಲ್ಲಿ ಎಚ್ಚರ, ನಿರುದ್ಯೋಗಿಗಳಿಗೆ ಉದ್ಯೋಗವಕಾಶ, ಮಕ್ಕಳ ವಿದ್ಯಾಭ್ಯಾಸದಲ್ಲಿ ಕಾಳಜಿವಹಿಸಿ.

ಕಟಕ: ದಾಂಪತ್ಯದಲ್ಲಿ ಆಂತರಿಕ ಸಮಸ್ಯೆ, ವಿರೋಧಿಗಳಿಂದ ಕುತಂತ್ರ, ಪ್ರೀತಿ ಪಾತ್ರರೊಡನೆ ಆತ್ಮೀಯತೆ.

ಸಿಂಹ: ಸ್ವಂತ ಉದ್ಯಮಿಗಳಿಗೆ ಅಧಿಕ ಲಾಭ, ಸಾಮಾಜಿಕ ಕಾರ್ಯಗಳಲ್ಲಿ ಭಾಗಿ, ಪಾಲುದಾರಿಕೆ ವ್ಯವಹಾರದಲ್ಲಿ ಎಚ್ಚರ.

ಕನ್ಯಾ: ಅಧಿಕ ಖರ್ಚು, ಒಳ್ಳೆಯತನ ದುರುಪಯೋಗ, ಪರಿಶ್ರಮಕ್ಕೆ ತಕ್ಕ ಫಲ, ಕನಸು ನನಸಾಗುವ ದಿನ.

ತುಲಾ: ಸಲ್ಲದ ಅಪವಾದ,ದೂರ ಪ್ರಯಾಣ, ಅನಾರೋಗ್ಯ, ಶತ್ರು ಬಾಧೆ, ಮಹಿಳೆಯರಿಗೆ ವಸ್ತ್ರಾಭರಣ ಖರೀದಿ ಯೋಗ.

ವೃಶ್ಚಿಕ: ನೀಚ ಜನರ ಸಹವಾಸ, ಶತ್ರುಗಳಿಂದ ತೊಂದರೆ, ಆರ್ಥಿಕ ಪರಿಸ್ಥಿತಿ ಏರುಪೇರು, ಕೆಲಸಕಾರ್ಯಗಳಲ್ಲಿ ವಿಘ್ನ.

ಧನಸ್ಸು: ಅನಗತ್ಯ ಅಲೆದಾಟ,ಮಿತ್ರರ ಭೇಟಿ, ಸುಖ ಭೋಜನ, ಮನಃಶಾಂತಿ, ದೇವತಾ ಕಾರ್ಯಗಳಲ್ಲಿ ಭಾಗಿ.

ಮಕರ: ಕುಟುಂಬದಲ್ಲಿ ಶಾಂತಿ, ಪರರಿಗೆ ಸಹಾಯ, ವ್ಯಾಸಂಗದಲ್ಲಿ ಮುನ್ನಡೆ, ಬಂಧುಗಳಿಂದ ಸಹಾಯ.

ಕುಂಭ: ವಾಹನ ರಿಪೇರಿಯಿಂದ ತೊಂದರೆ, ಸಾಧಾರಣ ಪ್ರಗತಿ, ದುಷ್ಟ ಚಿಂತನೆ, ಶರೀರದಲ್ಲಿ ತಳಮಳ.

ಮೀನ: ಹಿರಿಯರಿಂದ ಬೋಧನೆ, ಯತ್ನ ಕಾರ್ಯಗಳಲ್ಲಿ ವಿಘ್ನ, ಅಪಜಯ, ದ್ರವ್ಯ ರೂಪ ವಸ್ತುಗಳಿಂದ ಲಾಭ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

16 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

17 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

17 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

18 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

18 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago