Featured

08-02-2022 : ಇಂದಿನ ದಿನ ಭವಿಷ್ಯ -Vishwanews24

08-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆಕಸ್ಮಿಕ ಧನಲಾಭ, ಸ್ಥಳ ಬದಲಾವಣೆ, ಮನಃಶಾಂತಿ, ಆಸ್ತಿ ವಿವಾದ ಬಗೆಹರಿಯುವುದು, ಆರೋಗ್ಯದಲ್ಲಿ ಚೇತರಿಕೆ.

ವೃಷಭ: ದುಷ್ಟ ಜನರಿಂದ ನಿಂದನೆ, ಮಾತಿನ ವಾಗ್ವಾದ, ಕೆಲಸದಲ್ಲಿ ತಾಳ್ಮೆ ಅಗತ್ಯ, ಅಕಾಲ ಭೋಜನ.

ಮಿಥುನ: ಮಧ್ಯಸ್ಥಿಕೆಯ ವ್ಯವಹಾರದಲ್ಲಿ ಎಚ್ಚರ, ನಿರುದ್ಯೋಗಿಗಳಿಗೆ ಉದ್ಯೋಗವಕಾಶ, ಮಕ್ಕಳ ವಿದ್ಯಾಭ್ಯಾಸದಲ್ಲಿ ಕಾಳಜಿವಹಿಸಿ.

ಕಟಕ: ದಾಂಪತ್ಯದಲ್ಲಿ ಆಂತರಿಕ ಸಮಸ್ಯೆ, ವಿರೋಧಿಗಳಿಂದ ಕುತಂತ್ರ, ಪ್ರೀತಿ ಪಾತ್ರರೊಡನೆ ಆತ್ಮೀಯತೆ.

ಸಿಂಹ: ಸ್ವಂತ ಉದ್ಯಮಿಗಳಿಗೆ ಅಧಿಕ ಲಾಭ, ಸಾಮಾಜಿಕ ಕಾರ್ಯಗಳಲ್ಲಿ ಭಾಗಿ, ಪಾಲುದಾರಿಕೆ ವ್ಯವಹಾರದಲ್ಲಿ ಎಚ್ಚರ.

ಕನ್ಯಾ: ಅಧಿಕ ಖರ್ಚು, ಒಳ್ಳೆಯತನ ದುರುಪಯೋಗ, ಪರಿಶ್ರಮಕ್ಕೆ ತಕ್ಕ ಫಲ, ಕನಸು ನನಸಾಗುವ ದಿನ.

ತುಲಾ: ಸಲ್ಲದ ಅಪವಾದ,ದೂರ ಪ್ರಯಾಣ, ಅನಾರೋಗ್ಯ, ಶತ್ರು ಬಾಧೆ, ಮಹಿಳೆಯರಿಗೆ ವಸ್ತ್ರಾಭರಣ ಖರೀದಿ ಯೋಗ.

ವೃಶ್ಚಿಕ: ನೀಚ ಜನರ ಸಹವಾಸ, ಶತ್ರುಗಳಿಂದ ತೊಂದರೆ, ಆರ್ಥಿಕ ಪರಿಸ್ಥಿತಿ ಏರುಪೇರು, ಕೆಲಸಕಾರ್ಯಗಳಲ್ಲಿ ವಿಘ್ನ.

ಧನಸ್ಸು: ಅನಗತ್ಯ ಅಲೆದಾಟ,ಮಿತ್ರರ ಭೇಟಿ, ಸುಖ ಭೋಜನ, ಮನಃಶಾಂತಿ, ದೇವತಾ ಕಾರ್ಯಗಳಲ್ಲಿ ಭಾಗಿ.

ಮಕರ: ಕುಟುಂಬದಲ್ಲಿ ಶಾಂತಿ, ಪರರಿಗೆ ಸಹಾಯ, ವ್ಯಾಸಂಗದಲ್ಲಿ ಮುನ್ನಡೆ, ಬಂಧುಗಳಿಂದ ಸಹಾಯ.

ಕುಂಭ: ವಾಹನ ರಿಪೇರಿಯಿಂದ ತೊಂದರೆ, ಸಾಧಾರಣ ಪ್ರಗತಿ, ದುಷ್ಟ ಚಿಂತನೆ, ಶರೀರದಲ್ಲಿ ತಳಮಳ.

ಮೀನ: ಹಿರಿಯರಿಂದ ಬೋಧನೆ, ಯತ್ನ ಕಾರ್ಯಗಳಲ್ಲಿ ವಿಘ್ನ, ಅಪಜಯ, ದ್ರವ್ಯ ರೂಪ ವಸ್ತುಗಳಿಂದ ಲಾಭ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

18 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

18 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

18 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

18 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

18 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

18 hours ago