Featured

08-02-2022 : ಇಂದಿನ ದಿನ ಭವಿಷ್ಯ -Vishwanews24

08-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆಕಸ್ಮಿಕ ಧನಲಾಭ, ಸ್ಥಳ ಬದಲಾವಣೆ, ಮನಃಶಾಂತಿ, ಆಸ್ತಿ ವಿವಾದ ಬಗೆಹರಿಯುವುದು, ಆರೋಗ್ಯದಲ್ಲಿ ಚೇತರಿಕೆ.

ವೃಷಭ: ದುಷ್ಟ ಜನರಿಂದ ನಿಂದನೆ, ಮಾತಿನ ವಾಗ್ವಾದ, ಕೆಲಸದಲ್ಲಿ ತಾಳ್ಮೆ ಅಗತ್ಯ, ಅಕಾಲ ಭೋಜನ.

ಮಿಥುನ: ಮಧ್ಯಸ್ಥಿಕೆಯ ವ್ಯವಹಾರದಲ್ಲಿ ಎಚ್ಚರ, ನಿರುದ್ಯೋಗಿಗಳಿಗೆ ಉದ್ಯೋಗವಕಾಶ, ಮಕ್ಕಳ ವಿದ್ಯಾಭ್ಯಾಸದಲ್ಲಿ ಕಾಳಜಿವಹಿಸಿ.

ಕಟಕ: ದಾಂಪತ್ಯದಲ್ಲಿ ಆಂತರಿಕ ಸಮಸ್ಯೆ, ವಿರೋಧಿಗಳಿಂದ ಕುತಂತ್ರ, ಪ್ರೀತಿ ಪಾತ್ರರೊಡನೆ ಆತ್ಮೀಯತೆ.

ಸಿಂಹ: ಸ್ವಂತ ಉದ್ಯಮಿಗಳಿಗೆ ಅಧಿಕ ಲಾಭ, ಸಾಮಾಜಿಕ ಕಾರ್ಯಗಳಲ್ಲಿ ಭಾಗಿ, ಪಾಲುದಾರಿಕೆ ವ್ಯವಹಾರದಲ್ಲಿ ಎಚ್ಚರ.

ಕನ್ಯಾ: ಅಧಿಕ ಖರ್ಚು, ಒಳ್ಳೆಯತನ ದುರುಪಯೋಗ, ಪರಿಶ್ರಮಕ್ಕೆ ತಕ್ಕ ಫಲ, ಕನಸು ನನಸಾಗುವ ದಿನ.

ತುಲಾ: ಸಲ್ಲದ ಅಪವಾದ,ದೂರ ಪ್ರಯಾಣ, ಅನಾರೋಗ್ಯ, ಶತ್ರು ಬಾಧೆ, ಮಹಿಳೆಯರಿಗೆ ವಸ್ತ್ರಾಭರಣ ಖರೀದಿ ಯೋಗ.

ವೃಶ್ಚಿಕ: ನೀಚ ಜನರ ಸಹವಾಸ, ಶತ್ರುಗಳಿಂದ ತೊಂದರೆ, ಆರ್ಥಿಕ ಪರಿಸ್ಥಿತಿ ಏರುಪೇರು, ಕೆಲಸಕಾರ್ಯಗಳಲ್ಲಿ ವಿಘ್ನ.

ಧನಸ್ಸು: ಅನಗತ್ಯ ಅಲೆದಾಟ,ಮಿತ್ರರ ಭೇಟಿ, ಸುಖ ಭೋಜನ, ಮನಃಶಾಂತಿ, ದೇವತಾ ಕಾರ್ಯಗಳಲ್ಲಿ ಭಾಗಿ.

ಮಕರ: ಕುಟುಂಬದಲ್ಲಿ ಶಾಂತಿ, ಪರರಿಗೆ ಸಹಾಯ, ವ್ಯಾಸಂಗದಲ್ಲಿ ಮುನ್ನಡೆ, ಬಂಧುಗಳಿಂದ ಸಹಾಯ.

ಕುಂಭ: ವಾಹನ ರಿಪೇರಿಯಿಂದ ತೊಂದರೆ, ಸಾಧಾರಣ ಪ್ರಗತಿ, ದುಷ್ಟ ಚಿಂತನೆ, ಶರೀರದಲ್ಲಿ ತಳಮಳ.

ಮೀನ: ಹಿರಿಯರಿಂದ ಬೋಧನೆ, ಯತ್ನ ಕಾರ್ಯಗಳಲ್ಲಿ ವಿಘ್ನ, ಅಪಜಯ, ದ್ರವ್ಯ ರೂಪ ವಸ್ತುಗಳಿಂದ ಲಾಭ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago