ಮೇಷ : ಆದಾಯ ಮೂಲ ಹೆಚ್ಚಳ, ಆಪ್ತರ ಹಿತನುಡಿ, ಸಲ್ಲದ ಅಪವಾದ, ಅತಿಯಾದ ಮುಂಗೋಪ ದ್ವೇಷಕ್ಕೆ ಕಾರಣ.
ವೃಷಭ : ವಿದ್ಯಾರ್ಥಿಗಳಲ್ಲಿ ಶ್ರದ್ದೆ, ವಿವೇಚನೆ ಇಲ್ಲದೆ ಮಾತನಾಡಬೇಡಿ, ಮಾಡುವ ಕೆಲಸದಲ್ಲಿ ಏಕಾಗ್ರತೆ ಇರಲಿ.
ಮಿಥುನ : ವಿದೇಶಿ ವ್ಯವಹಾರಗಳಲ್ಲಿ ಲಾಭ, ವೈಯಕ್ತಿಕ ಕೆಲಸಗಳ ಕಡೆ ಗಮನ ಕೊಡಿ, ಕೋರ್ಟ್ ವ್ಯಾಜ್ಯಗಳಲ್ಲಿ ರಾಜಿ.
ಕಟಕ : ವಾಕ್ಸಮರ, ಅನ್ಯರಲ್ಲಿ ವೈಮನಸ್ಸು, ಸಾಲ ಮರುಪಾವತಿ, ಪರಿಶ್ರಮಕ್ಕೆ ತಕ್ಕ ವರಮಾನ, ವಿವಾಹ ಯೋಗ.
ಸಿಂಹ : ಪರರಿಂದ ಮೋಸ, ವೃತ್ತಿರಂಗದಲ್ಲಿ ಯಶಸ್ಸು, ರಿಯಲ್ ಎಸ್ಟೇಟ್ನವರಿಗೆ ಲಾಭ, ಭೋಗ ವಸ್ತುಗಳ ಖರೀದಿ.
ಕನ್ಯಾ : ಕಾರ್ಯ ವಿಘಾತ, ಬಾಕಿ ವಸೂಲಿ, ಗುರಿ ಸಾಧಿಸಲು ಶ್ರಮ, ಅಕಾಲ ಭೋಜನ, ಅಗತ್ಯಕ್ಕೆ ಖರ್ಚು ಹೆಚ್ಚಾಗುವುದು.
ತುಲಾ : ಸಣ್ಣ ವಿಷಯಕ್ಕೆ ಕಲಹ, ರೈತರಿಗೆ ಅಲ್ಪ ಲಾಭ, ಸ್ಥಳ ಬದಲಾವಣೆ, ಮಾನಸಿಕ ಒತ್ತಡ, ಶರೀರದಲ್ಲಿ ಆತಂಕ.
ವೃಶ್ಚಿಕ : ತಳುಕಿನ ಮಾತಿಗೆ ಮರುಳಾಗದಿರಿ, ದಿನಸಿ ವ್ಯಾಪಾರಿಗಳಿಗೆ ಲಾಭ, ಪಾಪಕಾರ್ಯಾಸಕ್ತಿ, ಅಧಿಕ ಕೋಪ.
ಧನಸ್ಸು : ಕ್ರಯವಿಕ್ರಯಗಳಲ್ಲಿ ಲಾಭ, ದುರಭ್ಯಾಸಕ್ಕೆ ಖರ್ಚು, ಹಣ ಬಂದರೂ ಉಳಿಯುವುದಿಲ್ಲ, ಭೂ ಲಾಭ.
ಮಕರ : ನಾನಾ ರೀತಿಯ ಸಂಪಾದನೆ, ಉನ್ನತ ವಿದ್ಯಾಭ್ಯಾಸಕ್ಕಾಗಿ ಪ್ರಯಾಣ, ಗೌರವ ಪ್ರಾಪ್ತಿ, ದೇಹಾಲಸ್ಯ.
ಕುಂಭ : ಕಾರ್ಯ ವಿಕಲ್ಪ, ಅನಾರೋಗ್ಯ, ಅಪವಾದ ಧನ ನಷ್ಟ, ಹಿತ ಶತ್ರು ಭಾದೆ, ರಾಜಕೀಯ ಕ್ಷೇತ್ರದಲ್ಲಿ ಗೌರವ.
ಮೀನ : ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ, ಅಧಿಕ ಖರ್ಚು, ಮನಕ್ಲೇಷ, ಕೀರ್ತಿ ವೃದ್ಧಿ, ದ್ರವರೂಪದ ವಸ್ತುಗಳಿಂದ ಲಾಭ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…