Featured

08-07-2022 : ಇಂದಿನ ದಿನ ಭವಿಷ್ಯ -Vishwanews24

08-07-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅಧಿಕ ಧನಾಗಮನ, ಪ್ರೀತಿ-ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಅಪಮಾನ.

ವೃಷಭ: ವ್ಯಾಪಾರದಲ್ಲಿ ಅನುಕೂಲ, ಶತ್ರುಗಳಿಂದ ಮನೋವೇಧನೆ, ಸಾಲ ಮಾಡುವ ಸನ್ನಿವೇಶ, ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ಪ್ರೀತಿ ಪ್ರೇಮ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ.

ಕಟಕ: ಮಹಿಳೆಯರಿಂದ ಆರ್ಥಿಕ ನಷ್ಟ, ಗುಪ್ತ ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದಲ್ಲಿ ಮೋಸ.

ಸಿಂಹ: ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವರು.

ಕನ್ಯಾ: ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಸ್ವಂತ ಉದ್ಯೋಗದವರಿಗೆ ಅನುಕೂಲ.

ತುಲಾ: ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಭಾವನೆ ಕಲ್ಪನೆಗಳಲ್ಲಿ ವಿಹರಿಸುವಿರಿ, ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ.

ವೃಶ್ಚಿಕ: ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ನಷ್ಟ ಮತ್ತು ಸಂಕಷ್ಟ, ಉದ್ಯೋಗ ಸ್ಥಳದಲ್ಲಿ ಅಪಮಾನ.

ಧನಸ್ಸು: ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ.

ಮಕರ: ಪ್ರೀತಿಯ ಬಲೆಯಲ್ಲಿ ಸಿಲುಕುವಿರಿ, ಉದ್ಯೋಗದಲ್ಲಿ ಅನುಕೂಲ, ಉತ್ತಮ ಹೆಸರು, ಅಧಿಕ ಖರ್ಚು.

ಕುಂಭ: ಮಕ್ಕಳಿಂದ ವಾಹನ ಅಭಿಲಾಷೆ, ಪ್ರಯಾಣದಲ್ಲಿ ಶತ್ರು ಕಾಟ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾ ಯೋಗ.

ಮೀನ: ಮಕ್ಕಳಿಂದ ಆಕಸ್ಮಿಕ ನೋವು, ಬಂಧುಗಳೊAದಿಗೆ ಉತ್ತಮ ಬಾಂಧವ್ಯ, ವೇದಾಂತ ಜ್ಞಾನದ ಬಗ್ಗೆ ಚಿಂತೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

6 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

6 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

6 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

22 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

22 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

22 hours ago