ಮೇಷ: ಅಧಿಕ ಧನಾಗಮನ, ಪ್ರೀತಿ-ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಅಪಮಾನ.
ವೃಷಭ: ವ್ಯಾಪಾರದಲ್ಲಿ ಅನುಕೂಲ, ಶತ್ರುಗಳಿಂದ ಮನೋವೇಧನೆ, ಸಾಲ ಮಾಡುವ ಸನ್ನಿವೇಶ, ಆರೋಗ್ಯದಲ್ಲಿ ವ್ಯತ್ಯಾಸ.
ಮಿಥುನ: ಪ್ರೀತಿ ಪ್ರೇಮ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ.
ಕಟಕ: ಮಹಿಳೆಯರಿಂದ ಆರ್ಥಿಕ ನಷ್ಟ, ಗುಪ್ತ ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದಲ್ಲಿ ಮೋಸ.
ಸಿಂಹ: ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವರು.
ಕನ್ಯಾ: ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಸ್ವಂತ ಉದ್ಯೋಗದವರಿಗೆ ಅನುಕೂಲ.
ತುಲಾ: ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಭಾವನೆ ಕಲ್ಪನೆಗಳಲ್ಲಿ ವಿಹರಿಸುವಿರಿ, ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ.
ವೃಶ್ಚಿಕ: ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ನಷ್ಟ ಮತ್ತು ಸಂಕಷ್ಟ, ಉದ್ಯೋಗ ಸ್ಥಳದಲ್ಲಿ ಅಪಮಾನ.
ಧನಸ್ಸು: ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ.
ಮಕರ: ಪ್ರೀತಿಯ ಬಲೆಯಲ್ಲಿ ಸಿಲುಕುವಿರಿ, ಉದ್ಯೋಗದಲ್ಲಿ ಅನುಕೂಲ, ಉತ್ತಮ ಹೆಸರು, ಅಧಿಕ ಖರ್ಚು.
ಕುಂಭ: ಮಕ್ಕಳಿಂದ ವಾಹನ ಅಭಿಲಾಷೆ, ಪ್ರಯಾಣದಲ್ಲಿ ಶತ್ರು ಕಾಟ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾ ಯೋಗ.
ಮೀನ: ಮಕ್ಕಳಿಂದ ಆಕಸ್ಮಿಕ ನೋವು, ಬಂಧುಗಳೊAದಿಗೆ ಉತ್ತಮ ಬಾಂಧವ್ಯ, ವೇದಾಂತ ಜ್ಞಾನದ ಬಗ್ಗೆ ಚಿಂತೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…