Featured

08-07-2022 : ಇಂದಿನ ದಿನ ಭವಿಷ್ಯ -Vishwanews24

08-07-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅಧಿಕ ಧನಾಗಮನ, ಪ್ರೀತಿ-ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಅಪಮಾನ.

ವೃಷಭ: ವ್ಯಾಪಾರದಲ್ಲಿ ಅನುಕೂಲ, ಶತ್ರುಗಳಿಂದ ಮನೋವೇಧನೆ, ಸಾಲ ಮಾಡುವ ಸನ್ನಿವೇಶ, ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ಪ್ರೀತಿ ಪ್ರೇಮ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ.

ಕಟಕ: ಮಹಿಳೆಯರಿಂದ ಆರ್ಥಿಕ ನಷ್ಟ, ಗುಪ್ತ ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದಲ್ಲಿ ಮೋಸ.

ಸಿಂಹ: ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವರು.

ಕನ್ಯಾ: ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಸ್ವಂತ ಉದ್ಯೋಗದವರಿಗೆ ಅನುಕೂಲ.

ತುಲಾ: ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಭಾವನೆ ಕಲ್ಪನೆಗಳಲ್ಲಿ ವಿಹರಿಸುವಿರಿ, ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ.

ವೃಶ್ಚಿಕ: ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ನಷ್ಟ ಮತ್ತು ಸಂಕಷ್ಟ, ಉದ್ಯೋಗ ಸ್ಥಳದಲ್ಲಿ ಅಪಮಾನ.

ಧನಸ್ಸು: ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ.

ಮಕರ: ಪ್ರೀತಿಯ ಬಲೆಯಲ್ಲಿ ಸಿಲುಕುವಿರಿ, ಉದ್ಯೋಗದಲ್ಲಿ ಅನುಕೂಲ, ಉತ್ತಮ ಹೆಸರು, ಅಧಿಕ ಖರ್ಚು.

ಕುಂಭ: ಮಕ್ಕಳಿಂದ ವಾಹನ ಅಭಿಲಾಷೆ, ಪ್ರಯಾಣದಲ್ಲಿ ಶತ್ರು ಕಾಟ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾ ಯೋಗ.

ಮೀನ: ಮಕ್ಕಳಿಂದ ಆಕಸ್ಮಿಕ ನೋವು, ಬಂಧುಗಳೊAದಿಗೆ ಉತ್ತಮ ಬಾಂಧವ್ಯ, ವೇದಾಂತ ಜ್ಞಾನದ ಬಗ್ಗೆ ಚಿಂತೆ.

Vishwa News 24

Recent Posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ – vishwanews24

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ…

1 day ago

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ – vishwanews24

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…

1 day ago

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

2 days ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

2 days ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

2 days ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

2 days ago