Featured

08-07-2022 : ಇಂದಿನ ದಿನ ಭವಿಷ್ಯ -Vishwanews24

08-07-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅಧಿಕ ಧನಾಗಮನ, ಪ್ರೀತಿ-ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಅಪಮಾನ.

ವೃಷಭ: ವ್ಯಾಪಾರದಲ್ಲಿ ಅನುಕೂಲ, ಶತ್ರುಗಳಿಂದ ಮನೋವೇಧನೆ, ಸಾಲ ಮಾಡುವ ಸನ್ನಿವೇಶ, ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ಪ್ರೀತಿ ಪ್ರೇಮ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ.

ಕಟಕ: ಮಹಿಳೆಯರಿಂದ ಆರ್ಥಿಕ ನಷ್ಟ, ಗುಪ್ತ ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದಲ್ಲಿ ಮೋಸ.

ಸಿಂಹ: ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವರು.

ಕನ್ಯಾ: ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಸ್ವಂತ ಉದ್ಯೋಗದವರಿಗೆ ಅನುಕೂಲ.

ತುಲಾ: ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಭಾವನೆ ಕಲ್ಪನೆಗಳಲ್ಲಿ ವಿಹರಿಸುವಿರಿ, ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ.

ವೃಶ್ಚಿಕ: ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ನಷ್ಟ ಮತ್ತು ಸಂಕಷ್ಟ, ಉದ್ಯೋಗ ಸ್ಥಳದಲ್ಲಿ ಅಪಮಾನ.

ಧನಸ್ಸು: ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ.

ಮಕರ: ಪ್ರೀತಿಯ ಬಲೆಯಲ್ಲಿ ಸಿಲುಕುವಿರಿ, ಉದ್ಯೋಗದಲ್ಲಿ ಅನುಕೂಲ, ಉತ್ತಮ ಹೆಸರು, ಅಧಿಕ ಖರ್ಚು.

ಕುಂಭ: ಮಕ್ಕಳಿಂದ ವಾಹನ ಅಭಿಲಾಷೆ, ಪ್ರಯಾಣದಲ್ಲಿ ಶತ್ರು ಕಾಟ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾ ಯೋಗ.

ಮೀನ: ಮಕ್ಕಳಿಂದ ಆಕಸ್ಮಿಕ ನೋವು, ಬಂಧುಗಳೊAದಿಗೆ ಉತ್ತಮ ಬಾಂಧವ್ಯ, ವೇದಾಂತ ಜ್ಞಾನದ ಬಗ್ಗೆ ಚಿಂತೆ.

Vishwa News 24

Recent Posts

ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ – vishwanews24

ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಬೆಳಗಾವಿ : ನಗರದ ಶಿವಬಸವ ನಗರದಲ್ಲಿ ಐದು ವರ್ಷಗಳ ಹಿಂದೆ ನಡೆದ…

21 minutes ago

ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ – vishwanews24

ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ ಉಡುಪಿ:…

36 minutes ago

ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಸಿರುವುದು ಬ್ರಾಹ್ಮಣ ಸಮುದಾಯದ ವಿರುದ್ಧ ಹೆಣೆಯುತ್ತಿರುವ ವ್ಯವಸ್ಥಿತ ಜಾಲ : ಕೃಷ್ಣಮೂರ್ತಿ ಆಚಾರ್ಯ ಖಂಡನೆ – vishwanews24

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಂದ ಬಲವಂತವಾಗಿ ಜನಿವಾರ ತೆಗೆಸಿದ ಘಟನೆ ತೀರಾ ಅವಮಾನಕಾರಿ ಬ್ರಾಹ್ಮಣ ಸಮಾಜದ ಧಾರ್ಮಿಕ ಹಕ್ಕು, ಸಂಸ್ಕೃತಿ…

50 minutes ago

ಉಡುಪಿ ಅಗ್ನಿ ದುರಂತ: ತಡವಾದ ಅಗ್ನಿಶಾಮಕ ಪ್ರತಿಕ್ರಿಯೆಗೆ ತನಿಖೆ ಮತ್ತು ಪೀಡಿತರಿಗೆ ತಕ್ಷಣ ಪರಿಹಾರಕ್ಕೆ SDPI ಆಗ್ರಹ – vishwanews24

ಉಡುಪಿ ಅಗ್ನಿ ದುರಂತ: ತಡವಾದ ಅಗ್ನಿಶಾಮಕ ಪ್ರತಿಕ್ರಿಯೆಗೆ ತನಿಖೆ ಮತ್ತು ಪೀಡಿತರಿಗೆ ತಕ್ಷಣ ಪರಿಹಾರಕ್ಕೆ SDPI ಆಗ್ರಹ ಉಡುಪಿ: ಉಡುಪಿ…

1 hour ago

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ – vishwanews24

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ ಬೆಂಗಳೂರು : ಮಕ್ಕಳಲ್ಲಿ ಸಾಮಾನ್ಯ…

1 hour ago

ಮಂಗಳೂರು: ರೈಲಿನಲ್ಲೇ ಮಗುವಿಗೆ ಜನ್ಮ ಮಹಿಳೆ – vishwanews24

ಮಂಗಳೂರು: ರೈಲಿನಲ್ಲೇ ಮಗುವಿಗೆ ಜನ್ಮ ಮಹಿಳೆ : ವೈದ್ಯರಿಲ್ಲದೆ ರೈಲಿನಲ್ಲಿದ್ದ ಮಹಿಳೆಯರಿಂದಲೇ ಹೆರಿಗೆ ಮಂಗಳೂರು: ರೈಲಿನಲ್ಲೇ ಮಹಿಳೆಯೊಬ್ಬರು ಮಗುವಿಗೆ ಜನ್ಮ…

1 hour ago