ಮೇಷ: ಅಮೂಲ್ಯ ವಸ್ತುಗಳ ಖರೀದಿ, ಉದ್ಯೋಗದಲ್ಲಿ ಲಾಭ, ಅನಾರೋಗ್ಯ, ಸತ್ಕಾರ್ಯಾಸಕ್ತಿ, ಕೀರ್ತಿ ಲಾಭ.
ವೃಷಭ: ಸ್ತ್ರೀಲಾಭ, ಭೂಲಾಭ, ಶುಭಕಾರ್ಯಗಳಲ್ಲಿ ಭಾಗಿ, ಬಂಧು ಮಿತ್ರರಲ್ಲಿ ಸ್ನೇಹ ವೃದ್ಧಿ, ಸುಖ ಭೋಜನ.
ಮಿಥುನ: ಕುಟುಂಬ ಸೌಖ್ಯ, ಆರೋಗ್ಯದಲ್ಲಿ ಏರುಪೇರು, ವಿವಾಹ ಯೋಗ, ಅಧಿಕ ತಿರುಗಾಟ, ಸ್ಥಳ ಬದಲಾವಣೆ.
ಕಟಕ: ಕೆಲಸ ಕಾರ್ಯಗಳಲ್ಲಿ ತೊಂದರೆ, ಮನಸ್ತಾಪ, ವ್ಯರ್ಥ ಧನಹಾನಿ, ದುಷ್ಟಬುದ್ಧಿ, ಪರರಿಗೆ ವಂಚಿಸುವುದು.
ಸಿಂಹ: ಭಯಭೀತಿ ನಿವಾರಣೆ, ಶತ್ರು ನಾಶ, ಮನಃಶಾಂತಿ, ತೀರ್ಥಕ್ಷೇತ್ರ ದರ್ಶನ, ಸ್ನೇಹಿತರಿಂದ ಸಹಾಯ.
ಕನ್ಯಾ: ಉದ್ಯೋಗದಲ್ಲಿ ಬಡ್ತಿ, ನಾನಾ ರೀತಿಯ ಸಂಪಾದನೆ, ಯತ್ನ ಕಾರ್ಯಗಳಲ್ಲಿ ಜಯ, ಆರೋಗ್ಯದಲ್ಲಿ ಚೇತರಿಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ.
ತುಲಾ: ಮನಃಶಾಂತಿ, ನಂಬಿದವರಿಂದ ಅಶಾಂತಿ, ಸಾಲಭಾದೆ, ಮಿತ್ರರಲ್ಲಿ ದ್ವೇಷ, ಅನಾರೋಗ್ಯ.
ವೃಶ್ಚಿಕ: ಹಣದ ತೊಂದರೆ, ಅಧಿಕ ತಿರುಗಾಟ, ಸಲ್ಲದ ಅಪವಾದ, ಬುದ್ದಿ ಕ್ಲೇಶ, ಭೂಮಿ ಕಳೆದುಕೊಳ್ಳುವಿಕೆ.
ಧನಸ್ಸು: ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ, ದೂರ ಪ್ರಯಾಣ, ಅಧಿಕಾರಿಗಳಲ್ಲಿ ಕಲಹ, ಸಾಲ ಮರುಪಾವತಿ, ಶತ್ರುಗಳಿಂದ ತೊಂದರೆ.
ಮಕರ: ಸ್ತ್ರೀಯರಿಗೆ ತೊಂದರೆ, ಚಂಚಲ ಮನಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ, ಉತ್ತಮ ಬುದ್ಧಿಶಕ್ತಿ, ವಸ್ತ್ರ ಖರೀದಿ.
ಕುಂಭ: ಬ್ರಾತೃಗಳಿಂದ ತೊಂದರೆ, ಪ್ರಿಯ ಜನರ ಭೇಟಿ, ಮಿತ್ರರ ಸಹಾಯ, ಧನಲಾಭ, ಕೃಷಿಯಲ್ಲಿ ಲಾಭ, ಸ್ತ್ರೀ ಸುಖ.
ಮೀನ: ಸುಖ ಭೋಜನ, ವಾಹನ ರಿಪೇರಿ, ಕೈಹಾಕಿದ ಕೆಲಸಗಳಲ್ಲಿ ಪ್ರಗತಿ, ಅಧಿಕಾರ-ಪ್ರಾಪ್ತಿ, ಸಮಾಜದಲ್ಲಿ ಗೌರವ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…