Featured

08-09-2021 : ಇಂದಿನ ದಿನ ಭವಿಷ್ಯ -Vishwanews24

08-09-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅಮೂಲ್ಯ ವಸ್ತುಗಳ ಖರೀದಿ, ಉದ್ಯೋಗದಲ್ಲಿ ಲಾಭ, ಅನಾರೋಗ್ಯ, ಸತ್ಕಾರ್ಯಾಸಕ್ತಿ, ಕೀರ್ತಿ ಲಾಭ.

ವೃಷಭ: ಸ್ತ್ರೀಲಾಭ, ಭೂಲಾಭ, ಶುಭಕಾರ್ಯಗಳಲ್ಲಿ ಭಾಗಿ, ಬಂಧು ಮಿತ್ರರಲ್ಲಿ ಸ್ನೇಹ ವೃದ್ಧಿ, ಸುಖ ಭೋಜನ.

ಮಿಥುನ: ಕುಟುಂಬ ಸೌಖ್ಯ, ಆರೋಗ್ಯದಲ್ಲಿ ಏರುಪೇರು, ವಿವಾಹ ಯೋಗ, ಅಧಿಕ ತಿರುಗಾಟ, ಸ್ಥಳ ಬದಲಾವಣೆ.

ಕಟಕ: ಕೆಲಸ ಕಾರ್ಯಗಳಲ್ಲಿ ತೊಂದರೆ, ಮನಸ್ತಾಪ, ವ್ಯರ್ಥ ಧನಹಾನಿ, ದುಷ್ಟಬುದ್ಧಿ, ಪರರಿಗೆ ವಂಚಿಸುವುದು.

ಸಿಂಹ: ಭಯಭೀತಿ ನಿವಾರಣೆ, ಶತ್ರು ನಾಶ, ಮನಃಶಾಂತಿ, ತೀರ್ಥಕ್ಷೇತ್ರ ದರ್ಶನ, ಸ್ನೇಹಿತರಿಂದ ಸಹಾಯ.

ಕನ್ಯಾ: ಉದ್ಯೋಗದಲ್ಲಿ ಬಡ್ತಿ, ನಾನಾ ರೀತಿಯ ಸಂಪಾದನೆ, ಯತ್ನ ಕಾರ್ಯಗಳಲ್ಲಿ ಜಯ, ಆರೋಗ್ಯದಲ್ಲಿ ಚೇತರಿಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ತುಲಾ: ಮನಃಶಾಂತಿ, ನಂಬಿದವರಿಂದ ಅಶಾಂತಿ, ಸಾಲಭಾದೆ, ಮಿತ್ರರಲ್ಲಿ ದ್ವೇಷ, ಅನಾರೋಗ್ಯ.

ವೃಶ್ಚಿಕ: ಹಣದ ತೊಂದರೆ, ಅಧಿಕ ತಿರುಗಾಟ, ಸಲ್ಲದ ಅಪವಾದ, ಬುದ್ದಿ ಕ್ಲೇಶ, ಭೂಮಿ ಕಳೆದುಕೊಳ್ಳುವಿಕೆ.

ಧನಸ್ಸು: ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ, ದೂರ ಪ್ರಯಾಣ, ಅಧಿಕಾರಿಗಳಲ್ಲಿ ಕಲಹ, ಸಾಲ ಮರುಪಾವತಿ, ಶತ್ರುಗಳಿಂದ ತೊಂದರೆ.

ಮಕರ: ಸ್ತ್ರೀಯರಿಗೆ ತೊಂದರೆ, ಚಂಚಲ ಮನಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ, ಉತ್ತಮ ಬುದ್ಧಿಶಕ್ತಿ, ವಸ್ತ್ರ ಖರೀದಿ.

ಕುಂಭ: ಬ್ರಾತೃಗಳಿಂದ ತೊಂದರೆ, ಪ್ರಿಯ ಜನರ ಭೇಟಿ, ಮಿತ್ರರ ಸಹಾಯ, ಧನಲಾಭ, ಕೃಷಿಯಲ್ಲಿ ಲಾಭ, ಸ್ತ್ರೀ ಸುಖ.

ಮೀನ: ಸುಖ ಭೋಜನ, ವಾಹನ ರಿಪೇರಿ, ಕೈಹಾಕಿದ ಕೆಲಸಗಳಲ್ಲಿ ಪ್ರಗತಿ, ಅಧಿಕಾರ-ಪ್ರಾಪ್ತಿ, ಸಮಾಜದಲ್ಲಿ ಗೌರವ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

16 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

16 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

17 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

18 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

19 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

19 hours ago