Featured

08-09-2021 : ಇಂದಿನ ದಿನ ಭವಿಷ್ಯ -Vishwanews24

08-09-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅಮೂಲ್ಯ ವಸ್ತುಗಳ ಖರೀದಿ, ಉದ್ಯೋಗದಲ್ಲಿ ಲಾಭ, ಅನಾರೋಗ್ಯ, ಸತ್ಕಾರ್ಯಾಸಕ್ತಿ, ಕೀರ್ತಿ ಲಾಭ.

ವೃಷಭ: ಸ್ತ್ರೀಲಾಭ, ಭೂಲಾಭ, ಶುಭಕಾರ್ಯಗಳಲ್ಲಿ ಭಾಗಿ, ಬಂಧು ಮಿತ್ರರಲ್ಲಿ ಸ್ನೇಹ ವೃದ್ಧಿ, ಸುಖ ಭೋಜನ.

ಮಿಥುನ: ಕುಟುಂಬ ಸೌಖ್ಯ, ಆರೋಗ್ಯದಲ್ಲಿ ಏರುಪೇರು, ವಿವಾಹ ಯೋಗ, ಅಧಿಕ ತಿರುಗಾಟ, ಸ್ಥಳ ಬದಲಾವಣೆ.

ಕಟಕ: ಕೆಲಸ ಕಾರ್ಯಗಳಲ್ಲಿ ತೊಂದರೆ, ಮನಸ್ತಾಪ, ವ್ಯರ್ಥ ಧನಹಾನಿ, ದುಷ್ಟಬುದ್ಧಿ, ಪರರಿಗೆ ವಂಚಿಸುವುದು.

ಸಿಂಹ: ಭಯಭೀತಿ ನಿವಾರಣೆ, ಶತ್ರು ನಾಶ, ಮನಃಶಾಂತಿ, ತೀರ್ಥಕ್ಷೇತ್ರ ದರ್ಶನ, ಸ್ನೇಹಿತರಿಂದ ಸಹಾಯ.

ಕನ್ಯಾ: ಉದ್ಯೋಗದಲ್ಲಿ ಬಡ್ತಿ, ನಾನಾ ರೀತಿಯ ಸಂಪಾದನೆ, ಯತ್ನ ಕಾರ್ಯಗಳಲ್ಲಿ ಜಯ, ಆರೋಗ್ಯದಲ್ಲಿ ಚೇತರಿಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ತುಲಾ: ಮನಃಶಾಂತಿ, ನಂಬಿದವರಿಂದ ಅಶಾಂತಿ, ಸಾಲಭಾದೆ, ಮಿತ್ರರಲ್ಲಿ ದ್ವೇಷ, ಅನಾರೋಗ್ಯ.

ವೃಶ್ಚಿಕ: ಹಣದ ತೊಂದರೆ, ಅಧಿಕ ತಿರುಗಾಟ, ಸಲ್ಲದ ಅಪವಾದ, ಬುದ್ದಿ ಕ್ಲೇಶ, ಭೂಮಿ ಕಳೆದುಕೊಳ್ಳುವಿಕೆ.

ಧನಸ್ಸು: ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ, ದೂರ ಪ್ರಯಾಣ, ಅಧಿಕಾರಿಗಳಲ್ಲಿ ಕಲಹ, ಸಾಲ ಮರುಪಾವತಿ, ಶತ್ರುಗಳಿಂದ ತೊಂದರೆ.

ಮಕರ: ಸ್ತ್ರೀಯರಿಗೆ ತೊಂದರೆ, ಚಂಚಲ ಮನಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ, ಉತ್ತಮ ಬುದ್ಧಿಶಕ್ತಿ, ವಸ್ತ್ರ ಖರೀದಿ.

ಕುಂಭ: ಬ್ರಾತೃಗಳಿಂದ ತೊಂದರೆ, ಪ್ರಿಯ ಜನರ ಭೇಟಿ, ಮಿತ್ರರ ಸಹಾಯ, ಧನಲಾಭ, ಕೃಷಿಯಲ್ಲಿ ಲಾಭ, ಸ್ತ್ರೀ ಸುಖ.

ಮೀನ: ಸುಖ ಭೋಜನ, ವಾಹನ ರಿಪೇರಿ, ಕೈಹಾಕಿದ ಕೆಲಸಗಳಲ್ಲಿ ಪ್ರಗತಿ, ಅಧಿಕಾರ-ಪ್ರಾಪ್ತಿ, ಸಮಾಜದಲ್ಲಿ ಗೌರವ.

Vishwa News 24

Recent Posts

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ – vishwanews24

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…

7 hours ago

ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ – vishwanews24

ಖರ್ಗೆ ಅವರು  ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…

8 hours ago

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…

8 hours ago

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…

8 hours ago

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…

8 hours ago

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…

9 hours ago