ಮೇಷ: ಅಮೂಲ್ಯ ವಸ್ತುಗಳ ಖರೀದಿ, ಉದ್ಯೋಗದಲ್ಲಿ ಲಾಭ, ಅನಾರೋಗ್ಯ, ಸತ್ಕಾರ್ಯಾಸಕ್ತಿ, ಕೀರ್ತಿ ಲಾಭ.
ವೃಷಭ: ಸ್ತ್ರೀಲಾಭ, ಭೂಲಾಭ, ಶುಭಕಾರ್ಯಗಳಲ್ಲಿ ಭಾಗಿ, ಬಂಧು ಮಿತ್ರರಲ್ಲಿ ಸ್ನೇಹ ವೃದ್ಧಿ, ಸುಖ ಭೋಜನ.
ಮಿಥುನ: ಕುಟುಂಬ ಸೌಖ್ಯ, ಆರೋಗ್ಯದಲ್ಲಿ ಏರುಪೇರು, ವಿವಾಹ ಯೋಗ, ಅಧಿಕ ತಿರುಗಾಟ, ಸ್ಥಳ ಬದಲಾವಣೆ.
ಕಟಕ: ಕೆಲಸ ಕಾರ್ಯಗಳಲ್ಲಿ ತೊಂದರೆ, ಮನಸ್ತಾಪ, ವ್ಯರ್ಥ ಧನಹಾನಿ, ದುಷ್ಟಬುದ್ಧಿ, ಪರರಿಗೆ ವಂಚಿಸುವುದು.
ಸಿಂಹ: ಭಯಭೀತಿ ನಿವಾರಣೆ, ಶತ್ರು ನಾಶ, ಮನಃಶಾಂತಿ, ತೀರ್ಥಕ್ಷೇತ್ರ ದರ್ಶನ, ಸ್ನೇಹಿತರಿಂದ ಸಹಾಯ.
ಕನ್ಯಾ: ಉದ್ಯೋಗದಲ್ಲಿ ಬಡ್ತಿ, ನಾನಾ ರೀತಿಯ ಸಂಪಾದನೆ, ಯತ್ನ ಕಾರ್ಯಗಳಲ್ಲಿ ಜಯ, ಆರೋಗ್ಯದಲ್ಲಿ ಚೇತರಿಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ.
ತುಲಾ: ಮನಃಶಾಂತಿ, ನಂಬಿದವರಿಂದ ಅಶಾಂತಿ, ಸಾಲಭಾದೆ, ಮಿತ್ರರಲ್ಲಿ ದ್ವೇಷ, ಅನಾರೋಗ್ಯ.
ವೃಶ್ಚಿಕ: ಹಣದ ತೊಂದರೆ, ಅಧಿಕ ತಿರುಗಾಟ, ಸಲ್ಲದ ಅಪವಾದ, ಬುದ್ದಿ ಕ್ಲೇಶ, ಭೂಮಿ ಕಳೆದುಕೊಳ್ಳುವಿಕೆ.
ಧನಸ್ಸು: ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ, ದೂರ ಪ್ರಯಾಣ, ಅಧಿಕಾರಿಗಳಲ್ಲಿ ಕಲಹ, ಸಾಲ ಮರುಪಾವತಿ, ಶತ್ರುಗಳಿಂದ ತೊಂದರೆ.
ಮಕರ: ಸ್ತ್ರೀಯರಿಗೆ ತೊಂದರೆ, ಚಂಚಲ ಮನಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ, ಉತ್ತಮ ಬುದ್ಧಿಶಕ್ತಿ, ವಸ್ತ್ರ ಖರೀದಿ.
ಕುಂಭ: ಬ್ರಾತೃಗಳಿಂದ ತೊಂದರೆ, ಪ್ರಿಯ ಜನರ ಭೇಟಿ, ಮಿತ್ರರ ಸಹಾಯ, ಧನಲಾಭ, ಕೃಷಿಯಲ್ಲಿ ಲಾಭ, ಸ್ತ್ರೀ ಸುಖ.
ಮೀನ: ಸುಖ ಭೋಜನ, ವಾಹನ ರಿಪೇರಿ, ಕೈಹಾಕಿದ ಕೆಲಸಗಳಲ್ಲಿ ಪ್ರಗತಿ, ಅಧಿಕಾರ-ಪ್ರಾಪ್ತಿ, ಸಮಾಜದಲ್ಲಿ ಗೌರವ.
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…