Featured

08-12-2021 : ಇಂದಿನ ದಿನ ಭವಿಷ್ಯ -Vishwanews24

08-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಾತಾಪಿತರ ಭೇಟಿ, ಕುಟುಂಬ ಸೌಖ್ಯ, ಆಕಸ್ಮಿಕ ಧನಲಾಭ, ವಿದೇಶ ಪ್ರಯಾಣ, ಯತ್ನ ಕಾರ್ಯಗಳಲ್ಲಿ ಜಯ.

ವೃಷಭ: ದಾಯಾದಿ ಕಲಹ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ದ್ರವ್ಯಲಾಭ, ಭೂಲಾಭ, ಕುಲದೇವರ ಪೂಜೆಯಿಂದ ಶುಭ.

ಮಿಥುನ: ಹಣದ ತೊಂದರೆ, ಚಂಚಲ ಮನಸ್ಸು, ಸ್ನೇಹಿತರಿಂದ ಸಹಾಯ, ದೈವಿಕ ಚಿಂತನೆ, ನೀಚ ಜನರಿಂದ ದೂರವಿರಿ.

ಕಟಕ: ಋಣಭಾದೆ, ನಾನ ವಿಚಾರಗಳಲ್ಲಿ ಆಸಕ್ತಿ, ಭಯಭೀತಿ ನಿವಾರಣೆ, ಪರರಿಗೆ ವಂಚಿಸುವುದು, ಎಲ್ಲಿ ಹೋದರು ಅಶಾಂತಿ.

ಸಿಂಹ: ಪರಸ್ಥಳ ವಾಸ, ವ್ಯಾಸಂಗದಲ್ಲಿ ಮುನ್ನಡೆ, ಸ್ಥಿರಾಸ್ತಿ ಸಂಪಾದನೆ, ಶತ್ರುಗಳನ್ನ ಸದೆಬಡೆಯುವಿರಿ.

ಕನ್ಯಾ: ದಾನ ಧರ್ಮದಲ್ಲಿ ಆಸಕ್ತಿ, ಕೈಹಾಕಿದ ಕೆಲಸಗಳಲ್ಲಿ ಜಯ, ಮನಃಶಾಂತಿ, ವಾಹನ ರಿಪೇರಿಯಿಂದ ಧನವ್ಯಯ.

ತುಲಾ: ಮನಸ್ಸಿಗೆ ನೆಮ್ಮದಿ, ಕಾರ್ಯ ಸಾಧನೆ, ಅಧಿಕ ತಿರುಗಾಟ, ಶತ್ರು ಭಾದೆ, ಕೃಷಿಯಲ್ಲಿ ಲಾಭ,ಅನಾರೋಗ್ಯ.

ವೃಶ್ಚಿಕ: ಪುಣ್ಯಕ್ಷೇತ್ರ ದರ್ಶನ, ಶುಭಕಾರ್ಯ ಯತ್ನ, ಅನಗತ್ಯ ಅಪವಾದ, ದೂರ ಪ್ರಯಾಣ, ವಿವಾಹ ಯೋಗ, ಆರೋಗ್ಯದಲ್ಲಿ ಏರುಪೇರು.

ಧನಸ್ಸು: ಕ್ರಯ ವಿಕ್ರಯಗಳಿಂದ ಲಾಭ, ವಿಪರೀತ ವ್ಯಸನ, ಕೃಷಿಕರಿಗೆ ಲಾಭ, ಆಪ್ತರ ಭೇಟಿ, ಹಿರಿಯರಲ್ಲಿ ಭಕ್ತಿ, ಶುಭ ಸುದ್ದಿ ಕೇಳುವಿರಿ.

ಮಕರ: ಮಹಿಳೆಯರಿಗೆ ವಿಶೇಷ ಲಾಭ, ಸಣ್ಣಪುಟ್ಟ ವಿಷಯಗಳಿಗೆ ಮನಸ್ತಾಪ, ಅನಗತ್ಯ ಮಾತಿನಿಂದ ದೂರವಿರಿ.

ಕುಂಭ: ಕೆಲಸಗಳು ಸಕಾಲದಲ್ಲಿ ಆಗುವುದಿಲ್ಲ, ಹಿತಶತ್ರುಗಳಿಂದ ತೊಂದರೆ, ಆರ್ಥಿಕ ಪರಿಸ್ಥಿತಿ ಏರು-ಪೇರು, ಸಲ್ಲದ ಅಪವಾದ.

ಮೀನ: ವಸ್ತ್ರ ಖರೀದಿ, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ವ್ಯಾಪಾರದಲ್ಲಿ ಅಭಿವೃದ್ಧಿ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಭಾಗ್ಯ ವೃದ್ಧಿ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

47 minutes ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

57 minutes ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

1 hour ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

1 hour ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

2 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

2 hours ago