ಮೇಷ: ಮಾತಾಪಿತರ ಭೇಟಿ, ಕುಟುಂಬ ಸೌಖ್ಯ, ಆಕಸ್ಮಿಕ ಧನಲಾಭ, ವಿದೇಶ ಪ್ರಯಾಣ, ಯತ್ನ ಕಾರ್ಯಗಳಲ್ಲಿ ಜಯ.
ವೃಷಭ: ದಾಯಾದಿ ಕಲಹ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ದ್ರವ್ಯಲಾಭ, ಭೂಲಾಭ, ಕುಲದೇವರ ಪೂಜೆಯಿಂದ ಶುಭ.
ಮಿಥುನ: ಹಣದ ತೊಂದರೆ, ಚಂಚಲ ಮನಸ್ಸು, ಸ್ನೇಹಿತರಿಂದ ಸಹಾಯ, ದೈವಿಕ ಚಿಂತನೆ, ನೀಚ ಜನರಿಂದ ದೂರವಿರಿ.
ಕಟಕ: ಋಣಭಾದೆ, ನಾನ ವಿಚಾರಗಳಲ್ಲಿ ಆಸಕ್ತಿ, ಭಯಭೀತಿ ನಿವಾರಣೆ, ಪರರಿಗೆ ವಂಚಿಸುವುದು, ಎಲ್ಲಿ ಹೋದರು ಅಶಾಂತಿ.
ಸಿಂಹ: ಪರಸ್ಥಳ ವಾಸ, ವ್ಯಾಸಂಗದಲ್ಲಿ ಮುನ್ನಡೆ, ಸ್ಥಿರಾಸ್ತಿ ಸಂಪಾದನೆ, ಶತ್ರುಗಳನ್ನ ಸದೆಬಡೆಯುವಿರಿ.
ಕನ್ಯಾ: ದಾನ ಧರ್ಮದಲ್ಲಿ ಆಸಕ್ತಿ, ಕೈಹಾಕಿದ ಕೆಲಸಗಳಲ್ಲಿ ಜಯ, ಮನಃಶಾಂತಿ, ವಾಹನ ರಿಪೇರಿಯಿಂದ ಧನವ್ಯಯ.
ತುಲಾ: ಮನಸ್ಸಿಗೆ ನೆಮ್ಮದಿ, ಕಾರ್ಯ ಸಾಧನೆ, ಅಧಿಕ ತಿರುಗಾಟ, ಶತ್ರು ಭಾದೆ, ಕೃಷಿಯಲ್ಲಿ ಲಾಭ,ಅನಾರೋಗ್ಯ.
ವೃಶ್ಚಿಕ: ಪುಣ್ಯಕ್ಷೇತ್ರ ದರ್ಶನ, ಶುಭಕಾರ್ಯ ಯತ್ನ, ಅನಗತ್ಯ ಅಪವಾದ, ದೂರ ಪ್ರಯಾಣ, ವಿವಾಹ ಯೋಗ, ಆರೋಗ್ಯದಲ್ಲಿ ಏರುಪೇರು.
ಧನಸ್ಸು: ಕ್ರಯ ವಿಕ್ರಯಗಳಿಂದ ಲಾಭ, ವಿಪರೀತ ವ್ಯಸನ, ಕೃಷಿಕರಿಗೆ ಲಾಭ, ಆಪ್ತರ ಭೇಟಿ, ಹಿರಿಯರಲ್ಲಿ ಭಕ್ತಿ, ಶುಭ ಸುದ್ದಿ ಕೇಳುವಿರಿ.
ಮಕರ: ಮಹಿಳೆಯರಿಗೆ ವಿಶೇಷ ಲಾಭ, ಸಣ್ಣಪುಟ್ಟ ವಿಷಯಗಳಿಗೆ ಮನಸ್ತಾಪ, ಅನಗತ್ಯ ಮಾತಿನಿಂದ ದೂರವಿರಿ.
ಕುಂಭ: ಕೆಲಸಗಳು ಸಕಾಲದಲ್ಲಿ ಆಗುವುದಿಲ್ಲ, ಹಿತಶತ್ರುಗಳಿಂದ ತೊಂದರೆ, ಆರ್ಥಿಕ ಪರಿಸ್ಥಿತಿ ಏರು-ಪೇರು, ಸಲ್ಲದ ಅಪವಾದ.
ಮೀನ: ವಸ್ತ್ರ ಖರೀದಿ, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ವ್ಯಾಪಾರದಲ್ಲಿ ಅಭಿವೃದ್ಧಿ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಭಾಗ್ಯ ವೃದ್ಧಿ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…