Featured

08-12-2021 : ಇಂದಿನ ದಿನ ಭವಿಷ್ಯ -Vishwanews24

08-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಾತಾಪಿತರ ಭೇಟಿ, ಕುಟುಂಬ ಸೌಖ್ಯ, ಆಕಸ್ಮಿಕ ಧನಲಾಭ, ವಿದೇಶ ಪ್ರಯಾಣ, ಯತ್ನ ಕಾರ್ಯಗಳಲ್ಲಿ ಜಯ.

ವೃಷಭ: ದಾಯಾದಿ ಕಲಹ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ದ್ರವ್ಯಲಾಭ, ಭೂಲಾಭ, ಕುಲದೇವರ ಪೂಜೆಯಿಂದ ಶುಭ.

ಮಿಥುನ: ಹಣದ ತೊಂದರೆ, ಚಂಚಲ ಮನಸ್ಸು, ಸ್ನೇಹಿತರಿಂದ ಸಹಾಯ, ದೈವಿಕ ಚಿಂತನೆ, ನೀಚ ಜನರಿಂದ ದೂರವಿರಿ.

ಕಟಕ: ಋಣಭಾದೆ, ನಾನ ವಿಚಾರಗಳಲ್ಲಿ ಆಸಕ್ತಿ, ಭಯಭೀತಿ ನಿವಾರಣೆ, ಪರರಿಗೆ ವಂಚಿಸುವುದು, ಎಲ್ಲಿ ಹೋದರು ಅಶಾಂತಿ.

ಸಿಂಹ: ಪರಸ್ಥಳ ವಾಸ, ವ್ಯಾಸಂಗದಲ್ಲಿ ಮುನ್ನಡೆ, ಸ್ಥಿರಾಸ್ತಿ ಸಂಪಾದನೆ, ಶತ್ರುಗಳನ್ನ ಸದೆಬಡೆಯುವಿರಿ.

ಕನ್ಯಾ: ದಾನ ಧರ್ಮದಲ್ಲಿ ಆಸಕ್ತಿ, ಕೈಹಾಕಿದ ಕೆಲಸಗಳಲ್ಲಿ ಜಯ, ಮನಃಶಾಂತಿ, ವಾಹನ ರಿಪೇರಿಯಿಂದ ಧನವ್ಯಯ.

ತುಲಾ: ಮನಸ್ಸಿಗೆ ನೆಮ್ಮದಿ, ಕಾರ್ಯ ಸಾಧನೆ, ಅಧಿಕ ತಿರುಗಾಟ, ಶತ್ರು ಭಾದೆ, ಕೃಷಿಯಲ್ಲಿ ಲಾಭ,ಅನಾರೋಗ್ಯ.

ವೃಶ್ಚಿಕ: ಪುಣ್ಯಕ್ಷೇತ್ರ ದರ್ಶನ, ಶುಭಕಾರ್ಯ ಯತ್ನ, ಅನಗತ್ಯ ಅಪವಾದ, ದೂರ ಪ್ರಯಾಣ, ವಿವಾಹ ಯೋಗ, ಆರೋಗ್ಯದಲ್ಲಿ ಏರುಪೇರು.

ಧನಸ್ಸು: ಕ್ರಯ ವಿಕ್ರಯಗಳಿಂದ ಲಾಭ, ವಿಪರೀತ ವ್ಯಸನ, ಕೃಷಿಕರಿಗೆ ಲಾಭ, ಆಪ್ತರ ಭೇಟಿ, ಹಿರಿಯರಲ್ಲಿ ಭಕ್ತಿ, ಶುಭ ಸುದ್ದಿ ಕೇಳುವಿರಿ.

ಮಕರ: ಮಹಿಳೆಯರಿಗೆ ವಿಶೇಷ ಲಾಭ, ಸಣ್ಣಪುಟ್ಟ ವಿಷಯಗಳಿಗೆ ಮನಸ್ತಾಪ, ಅನಗತ್ಯ ಮಾತಿನಿಂದ ದೂರವಿರಿ.

ಕುಂಭ: ಕೆಲಸಗಳು ಸಕಾಲದಲ್ಲಿ ಆಗುವುದಿಲ್ಲ, ಹಿತಶತ್ರುಗಳಿಂದ ತೊಂದರೆ, ಆರ್ಥಿಕ ಪರಿಸ್ಥಿತಿ ಏರು-ಪೇರು, ಸಲ್ಲದ ಅಪವಾದ.

ಮೀನ: ವಸ್ತ್ರ ಖರೀದಿ, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ವ್ಯಾಪಾರದಲ್ಲಿ ಅಭಿವೃದ್ಧಿ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಭಾಗ್ಯ ವೃದ್ಧಿ.

Vishwa News 24

Recent Posts

ರೈಲ್ವೇ ಪ್ರಯಾಣಿಕರಿಗೆ ಶುಭಸುದ್ದಿ: ಬೆಂಗಳೂರು, ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್​ – vishwanews24

ಆಗಸ್ಟ್ 1ರಿಂದ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭ ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು…

10 hours ago

ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ : ಪ್ರಸಾದ್ ರಾಜ್ ಕಾಂಚನ್ – vishwanews24

ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ :…

11 hours ago

ಪಡುಬಿದ್ರಿ : ಬೈಕ್ ಕಳವು ಪ್ರಕರಣ ; ಓರ್ವನ  ಬಂಧನ – vishwanews24

ಪಡುಬಿದ್ರಿ : ಬೈಕ್ ಕಳವು ಪ್ರಕರಣ - ಓರ್ವನ  ಬಂಧನ ಪಡುಬಿದ್ರಿ,: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು…

11 hours ago

ಉಡುಪಿ: ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು – vishwanews24

ಉಡುಪಿ: ಹಠಾತ್ತನೆ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು ಉಡುಪಿ: ಜಿಲ್ಲೆಯ ಹಾವಂಜೆ…

11 hours ago

ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ – vishwanews24

ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಬೆಳಗಾವಿ : ನಗರದ ಶಿವಬಸವ ನಗರದಲ್ಲಿ ಐದು ವರ್ಷಗಳ ಹಿಂದೆ ನಡೆದ…

12 hours ago

ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ – vishwanews24

ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ ಉಡುಪಿ:…

12 hours ago