Featured

09-05-2022 : ಇಂದಿನ ದಿನ ಭವಿಷ್ಯ -Vishwanews24

09-05-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಕೆಲಸ ಕಾರ್ಯಗಳಲ್ಲಿ ವಿಳಂಬ, ಶೀತ ಸಂಬಂಧ ರೋಗ, ಅಶಾಂತಿ, ಸ್ಥಳ ಬದಲಾವಣೆ.

ವೃಷಭ: ಆಹಾರ ಸೇವನೆಯಲ್ಲಿ ವ್ಯತ್ಯಾಸ, ಅಧಿಕ ಖರ್ಚು, ಮಾತಿನ ಮೇಲೆ ಹಿಡಿತವಿರಲಿ, ತೀರ್ಥಯಾತ್ರಾ ದರ್ಶನ, ದಾಂಪತ್ಯದಲ್ಲಿ ಪ್ರೀತಿ.

ಮಿಥುನ: ಬಂಧುಗಳಿಂದ ನೆರವು, ಹೊಸ ಪ್ರಯತ್ನ, ವ್ಯಾಪಾರದಲ್ಲಿ ಚೇತರಿಕೆ, ಭೂಲಾಭ, ವಿಪರೀತ ವ್ಯಸನ.

ಕಟಕ: ಉತ್ತಮ ಪ್ರಗತಿ, ಕ್ರಯ ವಿಕ್ರಯಗಳಲ್ಲಿ ಲಾಭ, ಋಣ ವಿಮೋಚನೆ, ಸಲ್ಲದ ಅಪವಾದ.

ಸಿಂಹ: ಅಧಿಕ ಧನವ್ಯಯ, ಸೇವಕರಿಂದ ತೊಂದರೆ, ಅಪಕೀರ್ತಿ, ನಂಬಿಕೆ ದ್ರೋಹ, ಹಿತಶತ್ರುಗಳಿಂದ ತೊಂದರೆ.

ಕನ್ಯಾ: ಯತ್ನ ಕೆಲಸಗಳಲ್ಲಿ ಅಡೆತಡೆ, ಸಾಲ ಮಾಡುವ ಸಾಧ್ಯತೆ, ರೋಗಬಾಧೆ, ಉದ್ಯೋಗಾಭಿವೃದ್ಧಿ, ಪರರ ಧನ ಪ್ರಾಪ್ತಿ.

ತುಲಾ: ಮಹಿಳೆಯರಿಗೆ ಉತ್ತಮ ಅವಕಾಶ, ಆರ್ಥಿಕ ಪರಿಸ್ಥಿತಿ ಅತೃಪ್ತಿಕರ, ವೃಥಾ ನಿಂದನೆ, ಆಸ್ತಿ ವಿಚಾರದಲ್ಲಿ ಕಲಹ.

ವೃಶ್ಚಿಕ: ದಾಯಾದಿ ಕಲಹ, ಅಲ್ಪ ಕಾರ್ಯಸಿದ್ದಿ, ವ್ಯವಹಾರಗಳಲ್ಲಿ ಸಾಧಾರಣ ಪ್ರಗತಿ, ದುಷ್ಟ ಜನರಿಂದ ದೂರವಿರಿ.

ಧನಸ್ಸು: ದ್ರವ್ಯಲಾಭ, ಮನಸ್ಸಿಗೆ ಸಂತಸ, ಪ್ರಭಾವಿ ವ್ಯಕ್ತಿಗಳ ಭೇಟಿ, ಮನಃಶಾಂತಿ, ಕುಟುಂಬ ಸೌಖ್ಯ, ಆರೋಗ್ಯ ವೃದ್ಧಿ.

ಮಕರ: ಕಾರ್ಯಸಾಧನೆಗಾಗಿ ತಿರುಗಾಟ, ವಸ್ತ್ರಾಭರಣ ಖರೀದಿ, ಕೀರ್ತಿ ವೃದ್ಧಿ, ಕೃಷಿಕರಿಗೆ ಲಾಭ, ಹಿರಿಯರಿಂದ ಸಹಾಯ.

ಕುಂಭ: ಶರೀರದಲ್ಲಿ ತಳಮಳ, ಮಿತ್ರರಲ್ಲಿ ವಿರೋಧ, ಚಂಚಲ ಮನಸ್ಸು, ದೇಹಾಲಸ್ಯ, ನೌಕರಿಯಲ್ಲಿ ಕಿರಿಕಿರಿ.

ಮೀನ: ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶ ಪ್ರಯಾಣ, ಗೌರವ ಪ್ರಾಪ್ತಿ, ಶತ್ರು ಭಾದೆ, ಅನಾರೋಗ್ಯ, ಅನ್ಯರಿಂದ ಮನಃಸ್ತಾಪ.

Vishwa News 24

Recent Posts

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

29 minutes ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

38 minutes ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

53 minutes ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

1 hour ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

1 hour ago

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

1 hour ago