Featured

09-06-2021 : ಇಂದಿನ ದಿನ ಭವಿಷ್ಯ – Vishwanews24

09-06-2021 : ಇಂದಿನ ದಿನ ಭವಿಷ್ಯ – Vishwanews24

ಮೇಷ: ಕುಟುಂಬದಲ್ಲಿ ನೆಮ್ಮದಿ, ಆಕಸ್ಮಿಕ ಅಧಿಕ ಖರ್ಚು, ಆರೋಗ್ಯ ಸಮಸ್ಯೆ,  ಸ್ಥಳ ಬದಲಾವಣೆ.

ವೃಷಭ: ಅಮೂಲ್ಯ ವಸ್ತುಗಳ ಖರೀದಿ, ದುಶ್ಚಟಕ್ಕೆ ಹಣವ್ಯಯ,, ಕೃಷಿಕರಿಗೆ ಲಾಭ, ಉತ್ತಮ ಬುದ್ಧಿಶಕ್ತಿ.

ಮಿಥುನ: ಮಾಡಿದ ಕೆಲಸಗಳಲ್ಲಿ ಜಯ, ದೈವಾನುಗ್ರಹದಿಂದ ಅನುಕೂಲ, ಶತ್ರುಗಳಿಂದ ತೊಂದರೆ.

ಕಟಕ: ಗೆಳೆಯರೊಂದಿಗೆ ಕಲಹ, ಮನಸ್ಸಿಗೆ ನಾನಾರೀತಿಯ ಚಿಂತೆ,  ತೀರ್ಥಕ್ಷೇತ್ರ ದರ್ಶನ ಮುಂದೂಡಿಕೆ.

ಸಿಂಹ: ಆರೋಗ್ಯದಲ್ಲಿ ಚೇತರಿಕೆ, ಮಹಿಳೆಯರಿಗೆ ಬಡ್ತಿ, , ಆಸ್ತಿ ವಿಚಾರದಲ್ಲಿ ಕಲಹ.

ಕನ್ಯಾ: ಮಿತ್ರರಿಂದ ಸಹಾಯ, ಸಾಲದಿಂದ ಮುಕ್ತಿ, ಶತ್ರುಗಳ ನಾಶ, ಅಲ್ಪ ಕಾರ್ಯಸಿದ್ಧಿ, ದಾಂಪತ್ಯದಲ್ಲಿ ಪ್ರೀತಿ.

ತುಲಾ: ಮಿತ್ರರಿಂದ ಧನಸಹಾಯ, ಉದ್ಯೋಗಸ್ಥ ಮಹಿಳೆಯರಿಗೆ ತೊಂದರೆ, ಇಲ್ಲ ಸಲ್ಲದ ಅಪವಾದ.

ವೃಶ್ಚಿಕ: ನಂಬಿಕೆದ್ರೋಹ, ಅನ್ಯರಲ್ಲಿ ವೈಮನಸ್ಸು, ಋಣಭಾದೆ, ಕುಟುಂಬ ಸೌಖ್ಯ.

ಧನಸ್ಸು: ಮನಸ್ಸಿನ ಮೇಲೆ ದುಷ್ಪರಿಣಾಮ, ಕುಟುಂಬದಲ್ಲಿ ಕಲಹ, ಮಾನಸಿಕ ವ್ಯಥೆ.

ಮಕರ: ಶ್ರಮಕ್ಕೆ ತಕ್ಕ ಫಲ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ, ಆತ್ಮೀಯರಲ್ಲಿ ಕಲಹ.

ಕುಂಭ: ಯತ್ನ ಕಾರ್ಯದಲ್ಲಿ ತೊಂದರೆ, ವೃಥಾ ತಿರುಗಾಟ, ಉದ್ಯೋಗದಲ್ಲಿ ಬಡ್ತಿ, ಸ್ತ್ರೀಯರಿಗೆ ವಸ್ತ್ರಾಭರಣ ಪ್ರಾಪ್ತಿ.

ಮೀನ: ಆಕಸ್ಮಿಕ ಧನಲಾಭ, ಯಾರನ್ನ ಹೆಚ್ಚು ನಂಬಬೇಡಿ, ಸಾಲ ಮರುಪಾವತಿ, ವಸ್ತ್ರ ವ್ಯಾಪಾರಿಗಳಿಗೆ ಲಾಭ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

10 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

11 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

12 hours ago