Featured

09-06-2021 : ಇಂದಿನ ದಿನ ಭವಿಷ್ಯ – Vishwanews24

09-06-2021 : ಇಂದಿನ ದಿನ ಭವಿಷ್ಯ – Vishwanews24

ಮೇಷ: ಕುಟುಂಬದಲ್ಲಿ ನೆಮ್ಮದಿ, ಆಕಸ್ಮಿಕ ಅಧಿಕ ಖರ್ಚು, ಆರೋಗ್ಯ ಸಮಸ್ಯೆ,  ಸ್ಥಳ ಬದಲಾವಣೆ.

ವೃಷಭ: ಅಮೂಲ್ಯ ವಸ್ತುಗಳ ಖರೀದಿ, ದುಶ್ಚಟಕ್ಕೆ ಹಣವ್ಯಯ,, ಕೃಷಿಕರಿಗೆ ಲಾಭ, ಉತ್ತಮ ಬುದ್ಧಿಶಕ್ತಿ.

ಮಿಥುನ: ಮಾಡಿದ ಕೆಲಸಗಳಲ್ಲಿ ಜಯ, ದೈವಾನುಗ್ರಹದಿಂದ ಅನುಕೂಲ, ಶತ್ರುಗಳಿಂದ ತೊಂದರೆ.

ಕಟಕ: ಗೆಳೆಯರೊಂದಿಗೆ ಕಲಹ, ಮನಸ್ಸಿಗೆ ನಾನಾರೀತಿಯ ಚಿಂತೆ,  ತೀರ್ಥಕ್ಷೇತ್ರ ದರ್ಶನ ಮುಂದೂಡಿಕೆ.

ಸಿಂಹ: ಆರೋಗ್ಯದಲ್ಲಿ ಚೇತರಿಕೆ, ಮಹಿಳೆಯರಿಗೆ ಬಡ್ತಿ, , ಆಸ್ತಿ ವಿಚಾರದಲ್ಲಿ ಕಲಹ.

ಕನ್ಯಾ: ಮಿತ್ರರಿಂದ ಸಹಾಯ, ಸಾಲದಿಂದ ಮುಕ್ತಿ, ಶತ್ರುಗಳ ನಾಶ, ಅಲ್ಪ ಕಾರ್ಯಸಿದ್ಧಿ, ದಾಂಪತ್ಯದಲ್ಲಿ ಪ್ರೀತಿ.

ತುಲಾ: ಮಿತ್ರರಿಂದ ಧನಸಹಾಯ, ಉದ್ಯೋಗಸ್ಥ ಮಹಿಳೆಯರಿಗೆ ತೊಂದರೆ, ಇಲ್ಲ ಸಲ್ಲದ ಅಪವಾದ.

ವೃಶ್ಚಿಕ: ನಂಬಿಕೆದ್ರೋಹ, ಅನ್ಯರಲ್ಲಿ ವೈಮನಸ್ಸು, ಋಣಭಾದೆ, ಕುಟುಂಬ ಸೌಖ್ಯ.

ಧನಸ್ಸು: ಮನಸ್ಸಿನ ಮೇಲೆ ದುಷ್ಪರಿಣಾಮ, ಕುಟುಂಬದಲ್ಲಿ ಕಲಹ, ಮಾನಸಿಕ ವ್ಯಥೆ.

ಮಕರ: ಶ್ರಮಕ್ಕೆ ತಕ್ಕ ಫಲ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ, ಆತ್ಮೀಯರಲ್ಲಿ ಕಲಹ.

ಕುಂಭ: ಯತ್ನ ಕಾರ್ಯದಲ್ಲಿ ತೊಂದರೆ, ವೃಥಾ ತಿರುಗಾಟ, ಉದ್ಯೋಗದಲ್ಲಿ ಬಡ್ತಿ, ಸ್ತ್ರೀಯರಿಗೆ ವಸ್ತ್ರಾಭರಣ ಪ್ರಾಪ್ತಿ.

ಮೀನ: ಆಕಸ್ಮಿಕ ಧನಲಾಭ, ಯಾರನ್ನ ಹೆಚ್ಚು ನಂಬಬೇಡಿ, ಸಾಲ ಮರುಪಾವತಿ, ವಸ್ತ್ರ ವ್ಯಾಪಾರಿಗಳಿಗೆ ಲಾಭ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

1 hour ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

5 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

7 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

8 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

9 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

9 hours ago