Featured

09-06-2022 : ಇಂದಿನ ದಿನ ಭವಿಷ್ಯ # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ 7022865313 -Vishwanews24

09-06-2022 : ಇಂದಿನ ದಿನ ಭವಿಷ್ಯ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ 7022865313 -Vishwanews24

ಮೇಷ: ಸ್ಥಿರಾಸ್ತಿ ಮತ್ತು ವಾಹನದ ಮೇಲೆ ಸಾಲ, ಮಾನಸಿಕ ವೇದನೆ, ಮನೋರೋಗ, ವಿಪರೀತ ಕೋಪ, ತಾಯಿ ಆರೋಗ್ಯದಲ್ಲಿ ಏರುಪೇರು, ತಾಯಿಯಿಂದ ನಿಂದನೆ.

ವೃಷಭ: ಪತ್ರ ವ್ಯವಹಾರಗಳಿಂದ ಸಂಕಷ್ಟ, ಪ್ರಯಾಣದಲ್ಲಿ ತೊಂದರೆ, ದೇವತಾಕಾರ್ಯಗಳಿಗೆ ಅಡೆತಡೆ, ಮನೋ ನಿಯಂತ್ರಣ ಇಲ್ಲದಿರುವುದು.

ಮಿಥುನ: ಆರ್ಥಿಕವಾಗಿ ಕುಂಠಿತ, ಅನಗತ್ಯ ಮಾತಿನಿಂದ ಸಮಸ್ಯೆ, ಪತ್ರ ವ್ಯವಹಾರಗಳಲ್ಲಿ ಹಿನ್ನಡೆ.

ಕಟಕ: ಆರೋಗ್ಯದಲ್ಲಿ ವ್ಯತ್ಯಾಸ, ಸಹೋದರ ಸಹೋದರಿಯರಿಗೆ ವಾಗ್ವಾದ, ಕೆಲಸ ಕಾರ್ಯಗಳಲ್ಲಿ ಅಡೆತಡೆ, ಅಧಿಕ ಒತ್ತಡ.

ಶ್ರೀ ಕಟೀಲು ದುರ್ಗ ಪರಮೇಶ್ವರಿ ಜೋತಿಷ್ಯ ಪೀಠಿಂ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ

7022865313

ನಿಮ್ಮ ಸಮಸ್ಯೆಗಳು ಮತ್ತು ಪರಿಹಾರ:-

ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು,ಮದುವೆ ವಿಳಂಬ,ಮಕ್ಕಳ ಸಮಸ್ಯೆ, ಲೈಂಗಿಕ ಸಮಸ್ಯೆಗಳಿಂದ ನಿರಾಶೆ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ವಿಚಾರ, ಉದ್ಯೋಗದಲ್ಲಿ ಜನಗಳ ತೊಂದರೆ, ಅತ್ತೆ ಸೂಸೆ ಕಿರಿ-ಕಿರಿ, ಇನ್ನೂ ಹಲವು ಸಮಸ್ಯೆಗಳಿಗೆ ಪರಿಹಾರ ಶತಃಸಿದ್ಧ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ 7022865313

ತಂತ್ರಗಳ ನಾಡಿನ ಶ್ರೀ ಕೋಲ್ಕತ್ತಾ ಕಾಳಿ ದೇವಿಯ ಬೆಂಗಾಲಿಯ ಮತ್ತು ಕೇರಳದ ನಿಗೂಢ ಪುರಾತನ ತಾಂತ್ರಿಕ್ ಮತ್ತು ಮಾಂತ್ರಿಕ್ ಶಕ್ತಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕಾಲ್ ಮಾಡಿ 7022865313

ವಿಶೇಷ ಸೂಚನೆ: ವೈರಿ ಸಂಹಾರಕ್ಕೆ ರುಂಡಮಾಲಿನಿ, ರುದ್ರಿ ಮಾರ್ತಾಂಡ ದೇವಿ, ಚಿತ್ರ ವಿಚಿತ್ರ ಕಲೆಗಳ ದೇವಿ ರಕ್ತೇಶ್ವರಿ, ನಾಗ ಬ್ರಹ್ಮಣಿ, ಮಾರಣಹೋಮ, ಅಘೋರಿ ನಾಗ ಸಾಧುಗಳ ತಂತ್ರ ಮಂತ್ರಗಳ ನಿಗೂಢ ಪೂಜಾಶಕ್ತಿಗಳಿಂದ ಶೀಘ್ರ ಪರಿಹಾರ ಮಾಡಿಕೊಡುತ್ತಾರೆ. ಕಾಲ್ ಮಾಡಿ 7022865313

ಸಿಂಹ: ಅಧಿಕ ಖರ್ಚು, ಕುಲದೇವರ ದರ್ಶನ, ಉದ್ಯೋಗ ದೊರಕುವ ಸಂದರ್ಭ.

ಕನ್ಯಾ: ಸ್ನೇಹಿತರಿಂದ ಸಹಕಾರ, ಒತ್ತಡದ ಜೀವನ ಮತ್ತು ನಿದ್ರಾಭಂಗ, ಅಧಿಕಾರಿಗಳಿಂದ ಅದೃಷ್ಟ ಕೈ ತಪ್ಪುವುದು.

ತುಲಾ: ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಗೌರವಕ್ಕೆ ಚ್ಯುತಿ, ಉದ್ಯೋಗಸ್ಥರಿಗೆ ಅನುಕೂಲ.

ವೃಶ್ಚಿಕ: ತಂದೆಯಿಂದ ಅನುಕೂಲ, ಪ್ರಯಾಣದಲ್ಲಿ ಅನುಕೂಲಕರ ವಾತಾವರಣ, ಕೆಲಸ ಕಾರ್ಯಗಳಲ್ಲಿ ಜಯ, ಮಿತ್ರರಿಂದ ಸಂಕಷ್ಟ.

ಧನಸ್ಸು: ಉದ್ಯೋಗ ಕಳೆದುಕೊಳ್ಳುವ ಭೀತಿ, ಅನಾರೋಗ್ಯ ಸಮಸ್ಯೆ, ಉದ್ಯೋಗದಲ್ಲಿ ಸಮಸ್ಯೆ, ಮಕ್ಕಳ ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಮಕರ: ಸಂಗಾತಿಯಿಂದ ಅನುಕೂಲ, ಸೋದರಮಾವನೊಡನೆ ಕಲಹ, ಮಕ್ಕಳ ಜೀವನದಲ್ಲಿ ಏರುಪೇರು.

ಕುಂಭ: ಆರೋಗ್ಯದಲ್ಲಿ ಸಮಸ್ಯೆ, ಸಂಗಾತಿಯಿಂದ ನೋವು, ಕೋರ್ಟ್ ಕೇಸುಗಳಲ್ಲಿ ಮುನ್ನಡೆ.

ಮೀನ: ಪ್ರೀತಿ ಪ್ರೇಮ ವಿಷಯಗಳಲ್ಲಿ ನಿರಾಸಕ್ತಿ, ಆತ್ಮ ಸಂಕಟ, ಭಾವನೆಗಳಿಗೆ ಪೆಟ್ಟು, ಅನಿರೀಕ್ಷಿತ ಘಟನೆ, ಶತ್ರು ಬಾಧೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago