ಮೇಷ: ಸ್ಥಿರಾಸ್ತಿ ಮತ್ತು ವಾಹನದ ಮೇಲೆ ಸಾಲ, ಮಾನಸಿಕ ವೇದನೆ, ಮನೋರೋಗ, ವಿಪರೀತ ಕೋಪ, ತಾಯಿ ಆರೋಗ್ಯದಲ್ಲಿ ಏರುಪೇರು, ತಾಯಿಯಿಂದ ನಿಂದನೆ.
ವೃಷಭ: ಪತ್ರ ವ್ಯವಹಾರಗಳಿಂದ ಸಂಕಷ್ಟ, ಪ್ರಯಾಣದಲ್ಲಿ ತೊಂದರೆ, ದೇವತಾಕಾರ್ಯಗಳಿಗೆ ಅಡೆತಡೆ, ಮನೋ ನಿಯಂತ್ರಣ ಇಲ್ಲದಿರುವುದು.
ಮಿಥುನ: ಆರ್ಥಿಕವಾಗಿ ಕುಂಠಿತ, ಅನಗತ್ಯ ಮಾತಿನಿಂದ ಸಮಸ್ಯೆ, ಪತ್ರ ವ್ಯವಹಾರಗಳಲ್ಲಿ ಹಿನ್ನಡೆ.
ಕಟಕ: ಆರೋಗ್ಯದಲ್ಲಿ ವ್ಯತ್ಯಾಸ, ಸಹೋದರ ಸಹೋದರಿಯರಿಗೆ ವಾಗ್ವಾದ, ಕೆಲಸ ಕಾರ್ಯಗಳಲ್ಲಿ ಅಡೆತಡೆ, ಅಧಿಕ ಒತ್ತಡ.
ಸಿಂಹ: ಅಧಿಕ ಖರ್ಚು, ಕುಲದೇವರ ದರ್ಶನ, ಉದ್ಯೋಗ ದೊರಕುವ ಸಂದರ್ಭ.
ಕನ್ಯಾ: ಸ್ನೇಹಿತರಿಂದ ಸಹಕಾರ, ಒತ್ತಡದ ಜೀವನ ಮತ್ತು ನಿದ್ರಾಭಂಗ, ಅಧಿಕಾರಿಗಳಿಂದ ಅದೃಷ್ಟ ಕೈ ತಪ್ಪುವುದು.
ತುಲಾ: ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಗೌರವಕ್ಕೆ ಚ್ಯುತಿ, ಉದ್ಯೋಗಸ್ಥರಿಗೆ ಅನುಕೂಲ.
ವೃಶ್ಚಿಕ: ತಂದೆಯಿಂದ ಅನುಕೂಲ, ಪ್ರಯಾಣದಲ್ಲಿ ಅನುಕೂಲಕರ ವಾತಾವರಣ, ಕೆಲಸ ಕಾರ್ಯಗಳಲ್ಲಿ ಜಯ, ಮಿತ್ರರಿಂದ ಸಂಕಷ್ಟ.
ಧನಸ್ಸು: ಉದ್ಯೋಗ ಕಳೆದುಕೊಳ್ಳುವ ಭೀತಿ, ಅನಾರೋಗ್ಯ ಸಮಸ್ಯೆ, ಉದ್ಯೋಗದಲ್ಲಿ ಸಮಸ್ಯೆ, ಮಕ್ಕಳ ವಿದ್ಯಾಭ್ಯಾಸದಲ್ಲಿ ಹಿನ್ನಡೆ.
ಮಕರ: ಸಂಗಾತಿಯಿಂದ ಅನುಕೂಲ, ಸೋದರಮಾವನೊಡನೆ ಕಲಹ, ಮಕ್ಕಳ ಜೀವನದಲ್ಲಿ ಏರುಪೇರು.
ಕುಂಭ: ಆರೋಗ್ಯದಲ್ಲಿ ಸಮಸ್ಯೆ, ಸಂಗಾತಿಯಿಂದ ನೋವು, ಕೋರ್ಟ್ ಕೇಸುಗಳಲ್ಲಿ ಮುನ್ನಡೆ.
ಮೀನ: ಪ್ರೀತಿ ಪ್ರೇಮ ವಿಷಯಗಳಲ್ಲಿ ನಿರಾಸಕ್ತಿ, ಆತ್ಮ ಸಂಕಟ, ಭಾವನೆಗಳಿಗೆ ಪೆಟ್ಟು, ಅನಿರೀಕ್ಷಿತ ಘಟನೆ, ಶತ್ರು ಬಾಧೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…