Featured

09-07-2021 : ಇಂದಿನ ದಿನ ಭವಿಷ್ಯ -Vishwanews24

09-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಪತ್ರ ವ್ಯವಹಾರಗಳಲ್ಲಿ ಅನುಕೂಲ, ಮಕ್ಕಳಿಂದ ಮಾನಸಿಕ ವೇದನೆ, ಕಾನೂನುಬಾಹಿರ ಧನ ಸಂಪಾದನೆ

ವೃಷಭ: ಅನಿರೀಕ್ಷಿತ ಪ್ರಯಾಣ, ಅನಾರೋಗ್ಯ ಸಮಸ್ಯೆ, ಸಾಲ ಮಾಡುವ ಆಲೋಚನೆ

ಮಿಥುನ: ಅಧಿಕ ಧನ ನಷ್ಟ, ಪ್ರೀತಿ ಪ್ರೇಮ ವಿಷಯಗಳಿಂದ ಸಮಸ್ಯೆ, ಮಕ್ಕಳ ನಡವಳಿಕೆಯಲ್ಲಿ ಬೇಸರ, ಸಂತಾನ ದೋಷ

ಕಟಕ: ಸ್ವಯಂಕೃತ ಅಪರಾಧದಿಂದ ಧನ ನಷ್ಟ, ಆತ್ಮಗೌರವಕ್ಕೆ ಧಕ್ಕೆ ಮತ್ತು ನೋವು, ಭಾವನೆಗಳಿಗೆ ಕುಟುಂಬಸ್ಥರಿಂದ ಘಾಸಿ, ಸ್ಪರ್ಧಾತ್ಮಕ ವಿಷಯಗಳಿಗೆ ಅಡೆ ತಡೆ

ಸಿಂಹ: ಮಾನಸಿಕ ವೇದನೆ, ಸಂಕಟ, ಪತ್ರ ವ್ಯವಹಾರಗಳಲ್ಲಿ ಯಶಸ್ಸು, ಉದ್ಯೋಗದಲ್ಲಿ ಬಡ್ತಿ

ಕನ್ಯಾ: ಸಹೋದರಿ ಮತ್ತು ಮಿತ್ರರಿಂದ ನಷ್ಟ, ಉದ್ಯೋಗ ಲಾಭ, ವಸ್ತ್ರಾಭರಣ ಖರೀದಿಗೆ ಖರ್ಚು

ತುಲಾ: ಉತ್ತಮ ಧನ ಸಂಪಾದನೆ, ಅನಿರೀಕ್ಷಿತವಾಗಿ ಅದೃಷ್ಟ ಒಲಿಯುವುದು, ಪೂರ್ವಿಕರ ಗುಪ್ತನಿಧಿ ಲಭಿಸುವುದು, ಮರೆತುಹೋದ ವಸ್ತು ದೊರಕುವುದು

ವೃಶ್ಚಿಕ: ದಾಂಪತ್ಯದಲ್ಲಿ ಸಮಸ್ಯೆ, ಕುತಂತ್ರದಿಂದ ಅವಕಾಶಗಳು ಕೈ ತಪ್ಪುವುದು, ಉದ್ಯೋಗ ಸ್ಥಳದಲ್ಲಿ ಸಮಸ್ಯೆಗಳು, ಸಾಲಬಾಧೆ

ಧನಸ್ಸು: ಸಂಕಷ್ಟ ಅನುಭವಿಸುವಿರಿ, ಪ್ರೀತಿ-ಪ್ರೇಮದ ವಿಷಯಗಳಿಂದ ಚಿಂತೆ, ಅಧಿಕ ನಷ್ಟ ಮತ್ತು ಸಮಸ್ಯೆ

ಮಕರ: ದಾಂಪತ್ಯ ಸಮಸ್ಯೆಗಳು ಹೆಚ್ಚಾಗುವುದು, ಪ್ರೀತಿ ಪ್ರೇಮದ ಬಲೆಯಲ್ಲಿ ಸಿಲುಕುವಿರಿ, ಸೇವಾವೃತ್ತಿ ಉದ್ಯೋಗ ಲಾಭ

ಕುಂಭ: ಮಕ್ಕಳ ನಡವಳಿಕೆಯಲ್ಲಿ ಬೇಸರ, ಅಧಿಕ ಖರ್ಚು, ಮನೆಯ ವಾತಾವರಣದಲ್ಲಿ ಸಂತಸ

ಮೀನ: ಸಾಲ ಮಾಡುವ ಪರಿಸ್ಥಿತಿ ನಿರ್ಮಾಣ, ಶತ್ರು ದಮನ, ಅಧಿಕ ಖರ್ಚು, ಪ್ರಯಾಣದಲ್ಲಿ ಅಡೆತಡೆ, ಆರ್ಥಿಕ ಅನುಕೂಲ

Vishwa News 24

Recent Posts

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

4 hours ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

4 hours ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

4 hours ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

4 hours ago

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

5 hours ago

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ – vishwanews24

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…

5 hours ago