Featured

09-07-2021 : ಇಂದಿನ ದಿನ ಭವಿಷ್ಯ -Vishwanews24

09-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಪತ್ರ ವ್ಯವಹಾರಗಳಲ್ಲಿ ಅನುಕೂಲ, ಮಕ್ಕಳಿಂದ ಮಾನಸಿಕ ವೇದನೆ, ಕಾನೂನುಬಾಹಿರ ಧನ ಸಂಪಾದನೆ

ವೃಷಭ: ಅನಿರೀಕ್ಷಿತ ಪ್ರಯಾಣ, ಅನಾರೋಗ್ಯ ಸಮಸ್ಯೆ, ಸಾಲ ಮಾಡುವ ಆಲೋಚನೆ

ಮಿಥುನ: ಅಧಿಕ ಧನ ನಷ್ಟ, ಪ್ರೀತಿ ಪ್ರೇಮ ವಿಷಯಗಳಿಂದ ಸಮಸ್ಯೆ, ಮಕ್ಕಳ ನಡವಳಿಕೆಯಲ್ಲಿ ಬೇಸರ, ಸಂತಾನ ದೋಷ

ಕಟಕ: ಸ್ವಯಂಕೃತ ಅಪರಾಧದಿಂದ ಧನ ನಷ್ಟ, ಆತ್ಮಗೌರವಕ್ಕೆ ಧಕ್ಕೆ ಮತ್ತು ನೋವು, ಭಾವನೆಗಳಿಗೆ ಕುಟುಂಬಸ್ಥರಿಂದ ಘಾಸಿ, ಸ್ಪರ್ಧಾತ್ಮಕ ವಿಷಯಗಳಿಗೆ ಅಡೆ ತಡೆ

ಸಿಂಹ: ಮಾನಸಿಕ ವೇದನೆ, ಸಂಕಟ, ಪತ್ರ ವ್ಯವಹಾರಗಳಲ್ಲಿ ಯಶಸ್ಸು, ಉದ್ಯೋಗದಲ್ಲಿ ಬಡ್ತಿ

ಕನ್ಯಾ: ಸಹೋದರಿ ಮತ್ತು ಮಿತ್ರರಿಂದ ನಷ್ಟ, ಉದ್ಯೋಗ ಲಾಭ, ವಸ್ತ್ರಾಭರಣ ಖರೀದಿಗೆ ಖರ್ಚು

ತುಲಾ: ಉತ್ತಮ ಧನ ಸಂಪಾದನೆ, ಅನಿರೀಕ್ಷಿತವಾಗಿ ಅದೃಷ್ಟ ಒಲಿಯುವುದು, ಪೂರ್ವಿಕರ ಗುಪ್ತನಿಧಿ ಲಭಿಸುವುದು, ಮರೆತುಹೋದ ವಸ್ತು ದೊರಕುವುದು

ವೃಶ್ಚಿಕ: ದಾಂಪತ್ಯದಲ್ಲಿ ಸಮಸ್ಯೆ, ಕುತಂತ್ರದಿಂದ ಅವಕಾಶಗಳು ಕೈ ತಪ್ಪುವುದು, ಉದ್ಯೋಗ ಸ್ಥಳದಲ್ಲಿ ಸಮಸ್ಯೆಗಳು, ಸಾಲಬಾಧೆ

ಧನಸ್ಸು: ಸಂಕಷ್ಟ ಅನುಭವಿಸುವಿರಿ, ಪ್ರೀತಿ-ಪ್ರೇಮದ ವಿಷಯಗಳಿಂದ ಚಿಂತೆ, ಅಧಿಕ ನಷ್ಟ ಮತ್ತು ಸಮಸ್ಯೆ

ಮಕರ: ದಾಂಪತ್ಯ ಸಮಸ್ಯೆಗಳು ಹೆಚ್ಚಾಗುವುದು, ಪ್ರೀತಿ ಪ್ರೇಮದ ಬಲೆಯಲ್ಲಿ ಸಿಲುಕುವಿರಿ, ಸೇವಾವೃತ್ತಿ ಉದ್ಯೋಗ ಲಾಭ

ಕುಂಭ: ಮಕ್ಕಳ ನಡವಳಿಕೆಯಲ್ಲಿ ಬೇಸರ, ಅಧಿಕ ಖರ್ಚು, ಮನೆಯ ವಾತಾವರಣದಲ್ಲಿ ಸಂತಸ

ಮೀನ: ಸಾಲ ಮಾಡುವ ಪರಿಸ್ಥಿತಿ ನಿರ್ಮಾಣ, ಶತ್ರು ದಮನ, ಅಧಿಕ ಖರ್ಚು, ಪ್ರಯಾಣದಲ್ಲಿ ಅಡೆತಡೆ, ಆರ್ಥಿಕ ಅನುಕೂಲ

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

3 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

4 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

5 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

5 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

5 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

6 hours ago