Featured

09-12-2021 : ಇಂದಿನ ದಿನ ಭವಿಷ್ಯ -Vishwanews24

09-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ ರಾಶಿ: ವ್ಯಾಪಾರದಲ್ಲಿ ಪ್ರಗತಿ,ಸ್ನೇಹಿತರಿಂದ ಸಹಾಯ, ವ್ಯಾಜ್ಯಗಳಲ್ಲಿ ಜಯ,ಸ್ಥಿರಾಸ್ತಿ ವಾಹನ ಯೋಗ, ಅಧಿಕ ಲಾಭ,ಆಧ್ಯಾತ್ಮದ ಒಲವು, ವಿದ್ಯಾಭ್ಯಾಸದಲ್ಲಿ ಪ್ರಗತಿ,ದೂರ ಪ್ರಯಾಣ, ಶುಭ ಕಾರ್ಯದಲ್ಲಿ ಯಶಸ್ಸು

ವೃಷಭ ರಾಶಿ: ಉದ್ಯೋಗದಲ್ಲಿ ಒತ್ತಡಗಳು, ಅಗೌರವ ಅಪಕೀರ್ತಿ,ಅನಗತ್ಯ ಪ್ರಯಾಣ, ದಾಂಪತ್ಯದಲ್ಲಿ, ಕಲಹ,ಪಾಲುದಾರಿಕೆಯಲ್ಲಿ ಕಿರಿಕಿರಿ, ಒಪ್ಪಂದಗಳಿಂದ ತೊಂದರೆ,ಕಾನೂನಿನ ತೊಡಕು, ಅನಾರೋಗ್ಯ,ಅಧಿಕ ಸಿಟ್ಟು

ಮಿಥುನ ರಾಶಿ: ಆರ್ಥಿಕ ಅನುಕೂಲ,ಶತ್ರು ದಮನ, ಮಲತಾಯಿ ಧೋರಣೆಗಳು,ಸಂಗಾತಿಯಿಂದ ಸಹಾಯ, ಉದ್ಯೋಗದಲ್ಲಿ ಅನುಕೂಲ, ಅನಾರೋಗ್ಯ,ಸಾಲ ದೊರೆಯುವುದು

ಕಟಕ ರಾಶಿ: ಸ್ವಯಂಕೃತ ಅಪರಾಧಿಗಳು,ಸಾಲಭಾದೆ, ಶತ್ರು ಕಾಟಗಳು,ಮಕ್ಕಳಿಂದ ಬೇಸರ. ಉದ್ಯೋಗದಲ್ಲಿ ತೊಂದರೆಗಳು ವಿದ್ಯಾಭ್ಯಾಸದಲ್ಲಿ ಅಡೆತಡೆ, ಪ್ರೀತಿ-ಪ್ರೇಮದಲ್ಲಿ ಮನಸ್ತಾಪ, ಅನಾರೋಗ್ಯ

ಸಿಂಹ ರಾಶಿ: ಸ್ಥಿರಾಸ್ತಿ ವಾಹನ ಯೋಗ, ಆರ್ಥಿಕ ಅನುಕೂಲ,ವಿದ್ಯಾಭ್ಯಾಸದಲ್ಲಿ ಪ್ರಗತಿ, ಮಕ್ಕಳ ಜೀವನದಲ್ಲಿ ಬದಲಾವಣೆ ಸಾಂಸಾರಿಕ ಜೀವನ ಸುಧಾರಣೆ, ತಂದೆಯಿಂದ ಸಹಾಯ,ಪ್ರಯಾಣದಲ್ಲಿ ಯಶಸ್ಸು, ಉತ್ತಮ ಗೌರವ ಮತ್ತು ಹೆಸರು

ಕನ್ಯಾ ರಾಶಿ: ಸ್ಥಿರಾಸ್ತಿ ನಷ್ಟ,ಸಾಲದ ಚಿಂತೆ, ದಾಯಾದಿ ಕಲಹಗಳು,ಕೋರ್ಟ್ ಕೇಸ್‌ಗಳ ಚಿಂತೆ, ವಾಹನ ಚಾಲನೆಯಲ್ಲಿ ಸಮಸ್ಯೆಗಳು, ಸಂಗಾತಿಯಿಂದ ದೂರವಾಗುವ ಆಲೋಚನೆ, ಪಾಲುದಾರಿಕೆಯಲ್ಲಿ ತೊಂದರೆಗಳು, ಉದ್ಯೋಗ ಬದಲಾವಣೆಯ ಪ್ರಯತ್ನದಲ್ಲಿ ಸೋಲು

ತುಲಾ ರಾಶಿ: ಸಾಲ ತೀರಿಸುವ ಸಂದರ್ಭ, ನೇರ ನಡೆಯಿಂದ ಕುಟುಂಬದ ವಿರೋಧ, ಆರೋಗ್ಯ, ಚೇತರಿಕೆ,ಪಾಲುದಾರಿಕೆಯಲ್ಲಿ ಲಾಭ, ಸಂಗಾತಿಯಿಂದ ಅನುಕೂಲ,ಬಂಧುಗಳಿಂದ ನಷ್ಟ, ವಿದ್ಯಾಭ್ಯಾಸದಲ್ಲಿ ಅನುಕೂಲ.

ವೃಶ್ಚಿಕ ರಾಶಿ: ಸ್ವಂತ ಉದ್ಯಮದಲ್ಲಿ ಆರ್ಥಿಕ ಅನುಕೂಲ, ಸ್ಥಿರಾಸ್ತಿ ಮತ್ತು ವಾಹನದ ಮೇಲೆ ಸಾಲ, ಗುಪ್ತ ಆಲೋಚನೆಗಳು,ಧಾರ್ಮಿಕ ಕಾರ್ಯಗಳು, ಮಕ್ಕಳಿಂದ ಖರ್ಚು.

ಧನಸ್ಸು ರಾಶಿ: ಧಾರ್ಮಿಕ ಕಾರ್ಯಗಳಿಗೆ ಆಸಕ್ತಿ,ದಾನ ಧರ್ಮಗಳಿಗೆ ಖರ್ಚು,ಸ್ಥಿರಾಸ್ತಿ ಮತ್ತು ವಾಹನ ನಷ್ಟ, ಸ್ಪರ್ಧಾತ್ಮಕ ವಿಷಯಗಳಲ್ಲಿ ಜಯ,ಮಕ್ಕಳಿಂದ ಸಹಾಯ-ಸಹಕಾರ, ದೂರ ಪ್ರದೇಶದಲ್ಲಿ ಉದ್ಯೋಗದ ಹುಡುಕಾಟ.

ಮಕರ ರಾಶಿ: ಆರ್ಥಿಕವಾಗಿ ಅನುಕೂಲ, ಶುಭಕಾರ್ಯದಲ್ಲಿ ಯಶಸ್ಸು,ರತ್ನಾಭರಣ ಖರೀದಿ,ಬಂಧುಗಳು ದೂರ,ಪೂಜಾ ಕಾರ್ಯದಲ್ಲಿ ಆಸಕ್ತಿ,ಕೆಲಸ ಕಾರ್ಯಗಳಲ್ಲಿ ಜಯ.

ಕುಂಭ ರಾಶಿ: ಆರ್ಥಿಕ ಸಂಕಷ್ಟಗಳು,ಉದ್ಯೋಗ ನಷ್ಟಗಳು, ಗೌರವಕ್ಕೆ ಧಕ್ಕೆ,ಅಧಿಕ ಖರ್ಚು, ದೈಹಿಕ ಬಲ ಪ್ರದರ್ಶನ,ಅನಾರೋಗ್ಯ.

ಮೀನ ರಾಶಿ: ದೂರ ಪ್ರದೇಶದಲ್ಲಿ ಅನುಕೂಲ,ಆತುರದ ನಿರ್ಧಾರಗಳುಅನುಕೂಲ ಸಂದರ್ಭ, ಸ್ವಯಂಕೃತ ಅಪರಾಧಗಳಿಂದ ತೊಂದರೆ ತಂದೆಯಿಂದ ಸಹಾಯ,ಪಾಪಕರ್ಮಗಳ ಚಿಂತೆ, ಅನಗತ್ಯ ಖರ್ಚುಗಳು

Vishwa News 24

Recent Posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ – vishwanews24

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ…

9 hours ago

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ – vishwanews24

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…

11 hours ago

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

1 day ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

1 day ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

1 day ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

1 day ago