Featured

1 ನಿಮಿಷದಲ್ಲಿ ಹತ್ತು ಶ್ಲೋಕ : ಇಂಡಿಯಾಸ್‌‌ ವರ್ಲ್ಡ್‌ ರೆಕಾರ್ಡ್‌ಗೆ ಪಾತ್ರರಾದ 3ರ ಹರೆಯದ ಮಂಗಳೂರಿನ ಬಾಲಕಿ ಆದ್ರಿತಿ -Vishwanews24

1 ನಿಮಿಷದಲ್ಲಿ ಹತ್ತು ಶ್ಲೋಕ : ಇಂಡಿಯಾಸ್‌‌ ವರ್ಲ್ಡ್‌ ರೆಕಾರ್ಡ್‌ಗೆ ಪಾತ್ರರಾದ 3ರ ಹರೆಯದ ಮಂಗಳೂರಿನ ಬಾಲಕಿ ಆದ್ರಿತಿ -Vishwanews24

ಮಂಗಳೂರು,: ಮಂಗಳೂರಿನ ಬಾಲಕಿ ಆದ್ರಿತಿ ಇಂಡಿಯಾಸ್‌‌ ವರ್ಲ್ಡ್‌ ರೆಕಾರ್ಡ್‌ಗೆ ಪಾತ್ರರಾಗಿದ್ದಾರೆ.

3ರ ಹರೆಯದ ಬಾಲಕಿ 1 ನಿಮಿಷದಲ್ಲಿ ಹತ್ತು ಶ್ಲೋಕ ಹೇಳಿ ಇಂಡಿಯಾಸ್‌ ವರ್ಲ್ಡ್ ರೆಕಾರ್ಡ್‌ನ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದಾಳೆ.

ಆಸ್ಟ್ರೇಲಿಯಾ ಲಿಬರಲ್‌‌‌‌‌‌ ಪಾರ್ಟಿಯಿಂದ ವಿಕ್ಟೋರಿಯಾ ರಾಜ್ಯ ಆಡಳಿತ ಮಂಡಳಿಗೆ ಉಡುಪಿಯ ಶಿಲ್ಪಾ ಹೆಗ್ಡೆ ಆಯ್ಕೆ -Vishwanews24

10 ಶ್ಲೋಕಗಳನ್ನು ಕಂಠಪಾಠ ಮಾಡಿ ಹೇಳಿದ್ದಾಳೆ. ಮಂಗಳೂರಿನ ಬೋಳೂರು ನಿವಾಸಿ ರಿತೇಶ್‌ ಮೆಂಡನ್‌ ಹಾಗೂ ಕೃಪಾ.ಡಿ ದಂಪತಿಗಳ ಪುತ್ರಿ ಆದ್ರಿತಿ ಬಾಲ್ಯದಿಂದಲೇ ಶ್ಲೋಕಗಳನ್ನು ಕಂಠಪಾಠ ಮಾಡುತ್ತಿದ್ದಳು. ಇದೀಗ ಆಕೆ 1 ನಿಮಿಷದಲ್ಲಿ ಹತ್ತು ಶ್ಲೋಕ ಹೇಳಿ ಇಂಡಿಯಾಸ್‌ ವರ್ಲ್ಡ್ ರೆಕಾರ್ಡ್‌ಗೆ ಪಾತ್ರಳಾಗಿದ್ದಾಳೆ.

ಆದ್ರಿತಿಗೆ ಇಂಡಿಯಾಸ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯಿಂದ ಪುರಸ್ಕಾರ ಮಾಡಲಾಗಿದೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

9 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

10 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

10 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

10 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

10 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

11 hours ago