Featured

10 ದಿನಗಳಲ್ಲಿ ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಗುತ್ತದೆ : ಅಶ್ವತ್ಥ್‌‌ ನಾರಾಯಣ -Vishwanews24

10 ದಿನಗಳಲ್ಲಿ ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಗುತ್ತದೆ : ಅಶ್ವತ್ಥ್‌‌ ನಾರಾಯಣ -Vishwanews24

ಬೆಂಗಳೂರು : “10 ದಿನಗಳಲ್ಲಿ ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಗುತ್ತದೆ” ಎಂದು ಡಿಸಿಎಂ ಡಾ.ಸಿ.ಎನ್‌ ಅಶ್ವತ್ಥ್‌‌ ನಾರಾಯಣ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆದ್ಯತೆಯ ಮೇರೆಗೆ ಕೊರೊನಾ ಲಸಿಕೆಯಡಿ ಪ್ರಯೋಜನ ಪಡೆಯಲಿರುವವರ ಪೈಕಿ ಎಂಜಿನಿಯರಿಂಗ್, ಪಾಲಿಟೆಕ್ನಿಕ್, ಅರೆವೈದ್ಯಕೀಯ, ವೈದ್ಯಕೀಯ ಡಿಪ್ಲೊಮಾ, ಐಟಿಐ, ಡಿಪ್ಲೊಮಾ, ವೈದ್ಯಕೀಯ, ಪದವಿ, ಮುಖ್ಯಮಂತ್ರಿಗಳ ಕೌಶಲ್ಯ ಅಭಿವೃದ್ದಿ ಯೋಜನೆಯಡಿ ನೋಂದಾಯಿಸಿದ ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಕ್ಯಾಂಪಸ್‌ಗಳಲ್ಲಿ ಅಧ್ಯಯನ ಮಾಡುವವರು ಇದ್ದಾರೆ” ಎಂದು ತಿಳಿಸಿದ್ದಾರೆ.

“400 ಮೆಟ್ರಿಕ್ ಟನ್‌ಗೆ ಆಕ್ಸಿಜನ್‌ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು. ಇದು ಆರೋಗ್ಯ ಇಲಾಖೆಯಡಿ ಬರುವ ಆಸ್ಪತ್ರೆಗಳಲ್ಲಿ 250 ಮೆಟ್ರಿಕ್‌‌ ಟನ್‌ ಹಾಗೂ ಉಳಿದವು ವೈದ್ಯಕೀಯ ಕಾಲೇಜು ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳಲ್ಲಿ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆಯಡಿ ಜಿಲ್ಲಾ ಆಯುಕ್ತರು ಮಾಡಿದ ವ್ಯವಸ್ಥೆಗಳನ್ನು ಒಳಗೊಂಡಿದೆ” ಎಂದಿದ್ದಾರೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

10 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

10 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

10 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

11 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

12 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

12 hours ago