ಬೆಂಗಳೂರು : “10 ದಿನಗಳಲ್ಲಿ ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಗುತ್ತದೆ” ಎಂದು ಡಿಸಿಎಂ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆದ್ಯತೆಯ ಮೇರೆಗೆ ಕೊರೊನಾ ಲಸಿಕೆಯಡಿ ಪ್ರಯೋಜನ ಪಡೆಯಲಿರುವವರ ಪೈಕಿ ಎಂಜಿನಿಯರಿಂಗ್, ಪಾಲಿಟೆಕ್ನಿಕ್, ಅರೆವೈದ್ಯಕೀಯ, ವೈದ್ಯಕೀಯ ಡಿಪ್ಲೊಮಾ, ಐಟಿಐ, ಡಿಪ್ಲೊಮಾ, ವೈದ್ಯಕೀಯ, ಪದವಿ, ಮುಖ್ಯಮಂತ್ರಿಗಳ ಕೌಶಲ್ಯ ಅಭಿವೃದ್ದಿ ಯೋಜನೆಯಡಿ ನೋಂದಾಯಿಸಿದ ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಕ್ಯಾಂಪಸ್ಗಳಲ್ಲಿ ಅಧ್ಯಯನ ಮಾಡುವವರು ಇದ್ದಾರೆ” ಎಂದು ತಿಳಿಸಿದ್ದಾರೆ.
“400 ಮೆಟ್ರಿಕ್ ಟನ್ಗೆ ಆಕ್ಸಿಜನ್ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು. ಇದು ಆರೋಗ್ಯ ಇಲಾಖೆಯಡಿ ಬರುವ ಆಸ್ಪತ್ರೆಗಳಲ್ಲಿ 250 ಮೆಟ್ರಿಕ್ ಟನ್ ಹಾಗೂ ಉಳಿದವು ವೈದ್ಯಕೀಯ ಕಾಲೇಜು ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳಲ್ಲಿ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆಯಡಿ ಜಿಲ್ಲಾ ಆಯುಕ್ತರು ಮಾಡಿದ ವ್ಯವಸ್ಥೆಗಳನ್ನು ಒಳಗೊಂಡಿದೆ” ಎಂದಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…