ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದ ಮುಸ್ಲಿಂ ಸಮುದಾಯದ ವ್ಯಕ್ತಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸುವ ಮೂಲಕ ಭಾವೈಕ್ಯತೆ ಮೆರೆದಿದ್ದಾನೆ.
ಅಯ್ಯಪ್ಪ ಮಾಲೆ ಧರಿಸಿದ ವ್ಯಕ್ತಿಯನ್ನು ದೇವದುರ್ಗ ಪಟ್ಟಣದ ಬಾಬು ಗೌರಂಪೇಟ ಎಂದು ಗುರುತಿಸಲಾಗಿದೆ.
ಪ್ರತೀ ವರ್ಷ ಮಾಲೆ ಧರಿಸಿ ಅಯ್ಯಪ್ಪನ ದರ್ಶನಕ್ಕೆ ತೆರಳುವ ಬಾಬು ಸರತಿ ಸಾಲಲ್ಲಿ ನಿಂತು ಅಯ್ಯಪ್ಪನ ದರ್ಶನ ಪಡೆದು ಪುನೀತರಾಗಿ ಬಂದಿದ್ದಾರೆ. ಧರ್ಮದ ಬೇಧ ಭಾವವಿಲ್ಲದೆ ಅಯ್ಯಪ್ಪ ಸ್ವಾಮಿಯನ್ನ ಪೂಜಿಸುವ ಬಾಬು ಕಳೆದ 10 ವರ್ಷಗಳಿಂದ ಮಾಲೆ ಧರಿಸಿ ಶಬರಿಮಲೆಗೆ ತೆರಳುತ್ತಿದ್ದಾರೆ.
ಸ್ಥಳೀಯ ಅಯ್ಯಪ್ಪ ಮಾಲಾಧಾರಿಗಳ ಜೊತೆ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಮುಗಿಸಿ ಬಂದಿದ್ದು, ಬಾಬು ಭಕ್ತಿ ಭಾವಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…