ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದ ಮುಸ್ಲಿಂ ಸಮುದಾಯದ ವ್ಯಕ್ತಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸುವ ಮೂಲಕ ಭಾವೈಕ್ಯತೆ ಮೆರೆದಿದ್ದಾನೆ.
ಅಯ್ಯಪ್ಪ ಮಾಲೆ ಧರಿಸಿದ ವ್ಯಕ್ತಿಯನ್ನು ದೇವದುರ್ಗ ಪಟ್ಟಣದ ಬಾಬು ಗೌರಂಪೇಟ ಎಂದು ಗುರುತಿಸಲಾಗಿದೆ.
ಪ್ರತೀ ವರ್ಷ ಮಾಲೆ ಧರಿಸಿ ಅಯ್ಯಪ್ಪನ ದರ್ಶನಕ್ಕೆ ತೆರಳುವ ಬಾಬು ಸರತಿ ಸಾಲಲ್ಲಿ ನಿಂತು ಅಯ್ಯಪ್ಪನ ದರ್ಶನ ಪಡೆದು ಪುನೀತರಾಗಿ ಬಂದಿದ್ದಾರೆ. ಧರ್ಮದ ಬೇಧ ಭಾವವಿಲ್ಲದೆ ಅಯ್ಯಪ್ಪ ಸ್ವಾಮಿಯನ್ನ ಪೂಜಿಸುವ ಬಾಬು ಕಳೆದ 10 ವರ್ಷಗಳಿಂದ ಮಾಲೆ ಧರಿಸಿ ಶಬರಿಮಲೆಗೆ ತೆರಳುತ್ತಿದ್ದಾರೆ.
ಸ್ಥಳೀಯ ಅಯ್ಯಪ್ಪ ಮಾಲಾಧಾರಿಗಳ ಜೊತೆ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಮುಗಿಸಿ ಬಂದಿದ್ದು, ಬಾಬು ಭಕ್ತಿ ಭಾವಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…