Featured

10-03-2022 : ಇಂದಿನ ದಿನ ಭವಿಷ್ಯ -Vishwanews24

10-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಕೃಷಿಕರಿಗೆ ಅನುಕೂಲ, ಉತ್ತಮ ಧನಾಗಮನ, ಮಾತಿನಿಂದ ಕಲಹ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಹೆಚ್ಚು ಆಸಕ್ತಿ

ವೃಷಭ: ಸಾಲ ಮಾಡುವ ಪರಿಸ್ಥಿತಿ, ಭಾವನೆ ಆಸೆ-ಆಕಾಂಕ್ಷೆಗಳಿಗೆ ಬೆಲೆ, ಕಾರ್ಯ ನಿಮಿತ್ತ ಪ್ರಯಾಣ

ಮಿಥುನ: ಅಧಿಕ ಖರ್ಚು, ಪತ್ರ ವ್ಯವಹಾರಗಳಿಗೆ ಅಡೆತಡೆಗಳು, ಸ್ನೇಹಿತರಿಂದ ಧನಸಹಾಯ

ಕಟಕ: ಸ್ವಯಂಕೃತ ಅಪರಾಧದಿಂದ ಸಂಕಷ್ಟ, ದೂರ ಪ್ರಯಾಣ ಅಧಿಕ ನಷ್ಟ, ಸಾಲ ಮಾಡುವ ಸಂದರ್ಭ

ಸಿಂಹ: ಉದ್ಯೋಗ ಲಾಭ, ಮಾನ ಅಪಮಾನಗಳು, ನಿದ್ರಾಭಂಗ, ಸಹೋದರರೊಂದಿಗೆ ಕಲಹ

ಕನ್ಯಾ: ತಂದೆಯಿಂದ ಲಾಭ ಮತ್ತು ಅನುಕೂಲ, ಮಿತ್ರರೊಂದಿಗೆ ಮನಸ್ತಾಪ, ದಾಯಾದಿ ಕಲಹಗಳು, ವಿದ್ಯಾಭ್ಯಾಸದಲ್ಲಿ ಪ್ರಗತಿ

ತುಲಾ: ಉದ್ಯೋಗದಲ್ಲಿ ಪ್ರಗತಿ, ಕೋರ್ಟ್ ಕೇಸುಗಳಲ್ಲಿ ಜಯ, ಆರ್ಥಿಕ ಅವ್ಯವಸ್ಥೆ

ವೃಶ್ಚಿಕ: ದಾಂಪತ್ಯದಲ್ಲಿ ಕಲಹ ಮತ್ತು ನೋವು, ಮಕ್ಕಳ ಬಗ್ಗೆ ಆತಂಕ, ಹಳೆಯ ವಸ್ತುಗಳಿಂದ ಲಾಭ

ಧನಸ್ಸು: ಆಕಸ್ಮಿಕವಾಗಿ ಅದೃಷ್ಟ ಒಲಿಯುವುದು, ರಾಜಯೋಗದ ದಿವಸ, ವಿಶ್ರಾಂತಿ ವೇತನ ಲಭಿಸುವುದು, ಉದ್ಯೋಗನಿಮಿತ್ತ ಪ್ರಯಾಣ

ಮಕರ: ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಉತ್ತಮ ಲಾಭ, ಮಕ್ಕಳಿಗೆ ಉತ್ತಮ ಅವಕಾಶಗಳು, ರೋಗ ಬಾಧೆಗಳಿಂದ ಮುಕ್ತಿ

ಕುಂಭ: ಉದ್ಯೋಗ ಸ್ಥಳದಲ್ಲಿ ನಿರಾಸಕ್ತಿ, ಸಾಲದಿಂದ ತೊಂದರೆ,ಅಪ ನಿಂದನೆಗಳು, ಸ್ಥಿರಾಸ್ತಿ ಮತ್ತು ವಾಹನದ ಮೇಲೆ ಸಾಲ

ಮೀನ: ಭಾವನೆ ಆಸೆ-ಆಕಾಂಕ್ಷೆಗಳು ಅಧಿಕ, ಪತ್ರ ವ್ಯವಹಾರಗಳಿಂದ ಅನುಕೂಲ, ಮಕ್ಕಳಲ್ಲಿ ಉದ್ಯೋಗ ಆಸಕ್ತಿ ಹೆಚ್ಚು, ಆರೋಗ್ಯ ಸಮಸ್ಯೆಗಳು ಕಾಡುವುದು

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

13 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago