ಮೇಷ: ಕೃಷಿಕರಿಗೆ ಅನುಕೂಲ, ಉತ್ತಮ ಧನಾಗಮನ, ಮಾತಿನಿಂದ ಕಲಹ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಹೆಚ್ಚು ಆಸಕ್ತಿ
ವೃಷಭ: ಸಾಲ ಮಾಡುವ ಪರಿಸ್ಥಿತಿ, ಭಾವನೆ ಆಸೆ-ಆಕಾಂಕ್ಷೆಗಳಿಗೆ ಬೆಲೆ, ಕಾರ್ಯ ನಿಮಿತ್ತ ಪ್ರಯಾಣ
ಮಿಥುನ: ಅಧಿಕ ಖರ್ಚು, ಪತ್ರ ವ್ಯವಹಾರಗಳಿಗೆ ಅಡೆತಡೆಗಳು, ಸ್ನೇಹಿತರಿಂದ ಧನಸಹಾಯ
ಕಟಕ: ಸ್ವಯಂಕೃತ ಅಪರಾಧದಿಂದ ಸಂಕಷ್ಟ, ದೂರ ಪ್ರಯಾಣ ಅಧಿಕ ನಷ್ಟ, ಸಾಲ ಮಾಡುವ ಸಂದರ್ಭ
ಸಿಂಹ: ಉದ್ಯೋಗ ಲಾಭ, ಮಾನ ಅಪಮಾನಗಳು, ನಿದ್ರಾಭಂಗ, ಸಹೋದರರೊಂದಿಗೆ ಕಲಹ
ಕನ್ಯಾ: ತಂದೆಯಿಂದ ಲಾಭ ಮತ್ತು ಅನುಕೂಲ, ಮಿತ್ರರೊಂದಿಗೆ ಮನಸ್ತಾಪ, ದಾಯಾದಿ ಕಲಹಗಳು, ವಿದ್ಯಾಭ್ಯಾಸದಲ್ಲಿ ಪ್ರಗತಿ
ತುಲಾ: ಉದ್ಯೋಗದಲ್ಲಿ ಪ್ರಗತಿ, ಕೋರ್ಟ್ ಕೇಸುಗಳಲ್ಲಿ ಜಯ, ಆರ್ಥಿಕ ಅವ್ಯವಸ್ಥೆ
ವೃಶ್ಚಿಕ: ದಾಂಪತ್ಯದಲ್ಲಿ ಕಲಹ ಮತ್ತು ನೋವು, ಮಕ್ಕಳ ಬಗ್ಗೆ ಆತಂಕ, ಹಳೆಯ ವಸ್ತುಗಳಿಂದ ಲಾಭ
ಧನಸ್ಸು: ಆಕಸ್ಮಿಕವಾಗಿ ಅದೃಷ್ಟ ಒಲಿಯುವುದು, ರಾಜಯೋಗದ ದಿವಸ, ವಿಶ್ರಾಂತಿ ವೇತನ ಲಭಿಸುವುದು, ಉದ್ಯೋಗನಿಮಿತ್ತ ಪ್ರಯಾಣ
ಮಕರ: ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಉತ್ತಮ ಲಾಭ, ಮಕ್ಕಳಿಗೆ ಉತ್ತಮ ಅವಕಾಶಗಳು, ರೋಗ ಬಾಧೆಗಳಿಂದ ಮುಕ್ತಿ
ಕುಂಭ: ಉದ್ಯೋಗ ಸ್ಥಳದಲ್ಲಿ ನಿರಾಸಕ್ತಿ, ಸಾಲದಿಂದ ತೊಂದರೆ,ಅಪ ನಿಂದನೆಗಳು, ಸ್ಥಿರಾಸ್ತಿ ಮತ್ತು ವಾಹನದ ಮೇಲೆ ಸಾಲ
ಮೀನ: ಭಾವನೆ ಆಸೆ-ಆಕಾಂಕ್ಷೆಗಳು ಅಧಿಕ, ಪತ್ರ ವ್ಯವಹಾರಗಳಿಂದ ಅನುಕೂಲ, ಮಕ್ಕಳಲ್ಲಿ ಉದ್ಯೋಗ ಆಸಕ್ತಿ ಹೆಚ್ಚು, ಆರೋಗ್ಯ ಸಮಸ್ಯೆಗಳು ಕಾಡುವುದು
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…