ಮೇಷ: ಕೃಷಿಕರಿಗೆ ಅನುಕೂಲ, ಉತ್ತಮ ಧನಾಗಮನ, ಮಾತಿನಿಂದ ಕಲಹ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಹೆಚ್ಚು ಆಸಕ್ತಿ
ವೃಷಭ: ಸಾಲ ಮಾಡುವ ಪರಿಸ್ಥಿತಿ, ಭಾವನೆ ಆಸೆ-ಆಕಾಂಕ್ಷೆಗಳಿಗೆ ಬೆಲೆ, ಕಾರ್ಯ ನಿಮಿತ್ತ ಪ್ರಯಾಣ
ಮಿಥುನ: ಅಧಿಕ ಖರ್ಚು, ಪತ್ರ ವ್ಯವಹಾರಗಳಿಗೆ ಅಡೆತಡೆಗಳು, ಸ್ನೇಹಿತರಿಂದ ಧನಸಹಾಯ
ಕಟಕ: ಸ್ವಯಂಕೃತ ಅಪರಾಧದಿಂದ ಸಂಕಷ್ಟ, ದೂರ ಪ್ರಯಾಣ ಅಧಿಕ ನಷ್ಟ, ಸಾಲ ಮಾಡುವ ಸಂದರ್ಭ
ಸಿಂಹ: ಉದ್ಯೋಗ ಲಾಭ, ಮಾನ ಅಪಮಾನಗಳು, ನಿದ್ರಾಭಂಗ, ಸಹೋದರರೊಂದಿಗೆ ಕಲಹ
ಕನ್ಯಾ: ತಂದೆಯಿಂದ ಲಾಭ ಮತ್ತು ಅನುಕೂಲ, ಮಿತ್ರರೊಂದಿಗೆ ಮನಸ್ತಾಪ, ದಾಯಾದಿ ಕಲಹಗಳು, ವಿದ್ಯಾಭ್ಯಾಸದಲ್ಲಿ ಪ್ರಗತಿ
ತುಲಾ: ಉದ್ಯೋಗದಲ್ಲಿ ಪ್ರಗತಿ, ಕೋರ್ಟ್ ಕೇಸುಗಳಲ್ಲಿ ಜಯ, ಆರ್ಥಿಕ ಅವ್ಯವಸ್ಥೆ
ವೃಶ್ಚಿಕ: ದಾಂಪತ್ಯದಲ್ಲಿ ಕಲಹ ಮತ್ತು ನೋವು, ಮಕ್ಕಳ ಬಗ್ಗೆ ಆತಂಕ, ಹಳೆಯ ವಸ್ತುಗಳಿಂದ ಲಾಭ
ಧನಸ್ಸು: ಆಕಸ್ಮಿಕವಾಗಿ ಅದೃಷ್ಟ ಒಲಿಯುವುದು, ರಾಜಯೋಗದ ದಿವಸ, ವಿಶ್ರಾಂತಿ ವೇತನ ಲಭಿಸುವುದು, ಉದ್ಯೋಗನಿಮಿತ್ತ ಪ್ರಯಾಣ
ಮಕರ: ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಉತ್ತಮ ಲಾಭ, ಮಕ್ಕಳಿಗೆ ಉತ್ತಮ ಅವಕಾಶಗಳು, ರೋಗ ಬಾಧೆಗಳಿಂದ ಮುಕ್ತಿ
ಕುಂಭ: ಉದ್ಯೋಗ ಸ್ಥಳದಲ್ಲಿ ನಿರಾಸಕ್ತಿ, ಸಾಲದಿಂದ ತೊಂದರೆ,ಅಪ ನಿಂದನೆಗಳು, ಸ್ಥಿರಾಸ್ತಿ ಮತ್ತು ವಾಹನದ ಮೇಲೆ ಸಾಲ
ಮೀನ: ಭಾವನೆ ಆಸೆ-ಆಕಾಂಕ್ಷೆಗಳು ಅಧಿಕ, ಪತ್ರ ವ್ಯವಹಾರಗಳಿಂದ ಅನುಕೂಲ, ಮಕ್ಕಳಲ್ಲಿ ಉದ್ಯೋಗ ಆಸಕ್ತಿ ಹೆಚ್ಚು, ಆರೋಗ್ಯ ಸಮಸ್ಯೆಗಳು ಕಾಡುವುದು
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…