ಮೇಷ : ಹಣ ಬಂದರು ಉಳಿಯುವುದಿಲ್ಲ, ಸುಖ ಭೋಜನ, ಶತ್ರು ನಾಶ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಮಾನಸಿಕ ನೆಮ್ಮದಿ.
ವೃಷಭ : ಸಾಲದಿಂದ ಮುಕ್ತಿ, ದಂಡ ಕಟ್ಟುವಿರಿ, ಅನರ್ಥ, ಗೆಳೆಯರ ಕಷ್ಟದಲ್ಲಿ ಭಾಗಿ, ತೀರ್ಥಯಾತ್ರಾ ದರ್ಶನ.
ಮಿಥುನ : ಆಲಸ್ಯ ಮನೋಭಾವ, ಶ್ರಮಕ್ಕೆ ತಕ್ಕ ಫಲ, ದೇವತಾ ಕಾರ್ಯಗಳಲ್ಲಿ ಭಾಗಿ, ನೌಕರಿಯಲ್ಲಿ ಹೆಚ್ಚಿನ ಜವಾಬ್ದಾರಿ.
ಕಟಕ : ಸಾಧಾರಣ ಲಾಭ, ಅವಾಚ್ಯ ಶಬ್ದಗಳಿಂದ ನಿಂದನೆ, ಪತಿ-ಪತ್ನಿಯರಲ್ಲಿ ವಿರಸ, ಸ್ವಯಂಕೃತ ಅಪರಾಧ.
ಸಿಂಹ : ಸ್ತ್ರೀಯರು ತಾಳ್ಮೆಯಿಂದ ವರ್ತಿಸಿ, ಹಣಕಾಸಿನ ಮುಗ್ಗಟ್ಟು, ಮನೋವ್ಯಥೆ, ಮಾತಾಪಿತರಲ್ಲಿ ಪ್ರೀತಿ.
ಕನ್ಯಾ : ಸೌಜನ್ಯದಿಂದ ಇರಿ, ಮಕ್ಕಳಿಂದ ನೆಮ್ಮದಿ, ಅಕಾಲ ಭೋಜನ, ವಿವಾಹ ಯೋಗ, ನಾನಾರೀತಿಯ ಚಿಂತೆ.
ತುಲಾ : ಆಹಾರ ಸೇವನೆಯಲ್ಲಿ ವ್ಯತ್ಯಾಸ, ಸಾಲ ಕಟ್ಟುವ ಸಾಧ್ಯತೆ, ಸ್ತ್ರೀಸೌಖ್ಯ, ಕುತಂತ್ರದಿಂದ ಹಣ ಸಂಪಾದನೆ.
ವೃಶ್ಚಿಕ : ಅತಿಯಾದ ಭಯ, ವಾದ-ವಿವಾದಗಳಲ್ಲಿ ಸೋಲು, ದೂರ ಪ್ರಯಾಣ, ವ್ಯಾಪಾರ ವ್ಯವಹಾರಗಳಲ್ಲಿ ಲಾಭ.
ಧನಸ್ಸು : ಮನಸ್ಸಿನಲ್ಲಿ ಗೊಂದಲ, ಪರಸ್ತ್ರೀಯಿಂದ ತೊಂದರೆ, ಕಲಹ ಸಂಭವ, ನಿಮ್ಮ ಮಾತುಗಳಿಂದ ಅನರ್ಥ.
ಮಕರ : ಅಧಿಕ ತಿರುಗಾಟ, ಇಷ್ಟ ವಸ್ತುಗಳ ಖರೀದಿ, ಸರ್ಕಾರಿ ಕೆಲಸಗಳಲ್ಲಿ ಜಯ, ಪಿತ್ರಾರ್ಜಿತ ಆಸ್ತಿ ಗಳಿಕೆ, ಮಿಶ್ರಫಲ.
ಕುಂಭ : ವಾಹನ ಚಾಲಕರಿಗೆ ತೊಂದರೆ, ಮಾತೃವಿನಿಂದ ಶುಭ ಹಾರೈಕೆ, ಧನಸಹಾಯ, ಪ್ರಿಯ ಜನರ ಭೇಟಿ.
ಮೀನ : ಮಾನಸಿಕ ಒತ್ತಡ, ಪಾಲುದಾರಿಕೆಯ ಮಾತುಕತೆ, ನಿರುದ್ಯೋಗಿಗಳಿಗೆ ಉದ್ಯೋಗವಕಾಶ, ಅನ್ಯ ಜನರಲ್ಲಿ ಪ್ರೀತಿ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…