Featured

10-06-2021 : ಇಂದಿನ ದಿನ ಭವಿಷ್ಯ – vishwanews24

10-06-2021 : ಇಂದಿನ ದಿನ ಭವಿಷ್ಯ – vishwanews24

ಮೇಷ: ಸ್ತ್ರೀಯರಿಂದ ಅನುಕೂಲ, ಮಾತಿನಿಂದ ಕಾರ್ಯ ಜಯ, ಪಾಲುದಾರಿಕೆಯಲ್ಲಿ ಮನಸ್ತಾಪ.

ವೃಷಭ: ಉದ್ಯೋಗ ಲಾಭ, ಪ್ರಯಾಣ ಮಾಡುವ ಸಂದರ್ಭ, ಸಹೋದ್ಯೋಗಿಗಳಿಂದ ನಷ್ಟ.

ಮಿಥುನ: ಸಹೋದರಿಯಿಂದ ಅನುಕೂಲ, ಸಾಲದ ಚಿಂತೆ, ಬಂಧು ಬಾಂಧವರಿಂದ ತೊಂದರೆ.

ಕಟಕ: ಸ್ವ-ಸಾಮಥ್ರ್ಯದಿಂದ ಅನುಕೂಲ, ಮನೆಯ ವಾತಾವರಣ ಕಲುಷಿತ, ಅಹಂಭಾವ ಮತ್ತು ಅಧಿಕಾರಯುತ ಮಾತು.

ಸಿಂಹ: ಆರೋಗ್ಯ ಸಮಸ್ಯೆ, ಶತ್ರುಗಳು ಅಧಿಕ, ದಾಂಪತ್ಯದಲ್ಲಿ ಮನಸ್ತಾಪ, ಉದ್ಯೋಗ ಸಿಗುವ ಭರವಸೆ.

ಕನ್ಯಾ: ಸಾಲ ಬೇಡುವ ಸನ್ನಿವೇಶ, ಹಣಕಾಸಿನ ವಿಚಾರವಾಗಿ ಸಮಸ್ಯೆ.

ತುಲಾ: ಆಕಸ್ಮಿಕ ಉದ್ಯೋಗ ಬಡ್ತಿ, ಮಕ್ಕಳ ವಿಚಾರವಾಗಿ ಕಲಹ.

ವೃಶ್ಚಿಕ: ಮಕ್ಕಳಿಂದ ಮನೆಯ ವಾತಾವರಣ ಕಲುಷಿತ, ಉದ್ಯೋಗ ನಿಮಿತ್ತ ಪ್ರಯಾಣ, ಮಾನಸಿಕ ನೆಮ್ಮದಿ ಭಂಗ.

ಧನಸ್ಸು: ಬಂಧುಗಳಿಂದ ಕಿರಿಕಿರಿ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ.

ಮಕರ; ಆಕಸ್ಮಿಕವಾಗಿ ಪ್ರೀತಿ ಪ್ರೇಮದ ಬಲೆಯಲ್ಲಿ ಸಿಲುಕುವಿರಿ, ಹೆಣ್ಣು ಮಕ್ಕಳಿಂದ ಸಹಕಾರ.

ಕುಂಭ: ಸ್ನೇಹಿತರು ಶತ್ರುಗಳಾಗುವ ಸಂಭವ, ಪಾಲುದಾರಿಕೆಯಲ್ಲಿ ನಷ್ಟ, ಸಾಲದ ಸಹಾಯ ಲಭಿಸುವುದು.

ಮೀನ: ಪಡೆದ ಸಾಲ ಮರುಪಾವತಿ, ಸ್ವಯಂಕೃತ ಅಪರಾಧಗಳಿಂದ ಸಮಸ್ಯೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

14 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

14 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

15 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

15 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

15 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

16 hours ago