10-06-2021 : ಇಂದಿನ ದಿನ ಭವಿಷ್ಯ – vishwanews24
ಮೇಷ: ಸ್ತ್ರೀಯರಿಂದ ಅನುಕೂಲ, ಮಾತಿನಿಂದ ಕಾರ್ಯ ಜಯ, ಪಾಲುದಾರಿಕೆಯಲ್ಲಿ ಮನಸ್ತಾಪ.
ವೃಷಭ: ಉದ್ಯೋಗ ಲಾಭ, ಪ್ರಯಾಣ ಮಾಡುವ ಸಂದರ್ಭ, ಸಹೋದ್ಯೋಗಿಗಳಿಂದ ನಷ್ಟ.
ಮಿಥುನ: ಸಹೋದರಿಯಿಂದ ಅನುಕೂಲ, ಸಾಲದ ಚಿಂತೆ, ಬಂಧು ಬಾಂಧವರಿಂದ ತೊಂದರೆ.
ಕಟಕ: ಸ್ವ-ಸಾಮಥ್ರ್ಯದಿಂದ ಅನುಕೂಲ, ಮನೆಯ ವಾತಾವರಣ ಕಲುಷಿತ, ಅಹಂಭಾವ ಮತ್ತು ಅಧಿಕಾರಯುತ ಮಾತು.
ಸಿಂಹ: ಆರೋಗ್ಯ ಸಮಸ್ಯೆ, ಶತ್ರುಗಳು ಅಧಿಕ, ದಾಂಪತ್ಯದಲ್ಲಿ ಮನಸ್ತಾಪ, ಉದ್ಯೋಗ ಸಿಗುವ ಭರವಸೆ.
ಕನ್ಯಾ: ಸಾಲ ಬೇಡುವ ಸನ್ನಿವೇಶ, ಹಣಕಾಸಿನ ವಿಚಾರವಾಗಿ ಸಮಸ್ಯೆ.
ತುಲಾ: ಆಕಸ್ಮಿಕ ಉದ್ಯೋಗ ಬಡ್ತಿ, ಮಕ್ಕಳ ವಿಚಾರವಾಗಿ ಕಲಹ.
ವೃಶ್ಚಿಕ: ಮಕ್ಕಳಿಂದ ಮನೆಯ ವಾತಾವರಣ ಕಲುಷಿತ, ಉದ್ಯೋಗ ನಿಮಿತ್ತ ಪ್ರಯಾಣ, ಮಾನಸಿಕ ನೆಮ್ಮದಿ ಭಂಗ.
ಧನಸ್ಸು: ಬಂಧುಗಳಿಂದ ಕಿರಿಕಿರಿ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ.
ಮಕರ; ಆಕಸ್ಮಿಕವಾಗಿ ಪ್ರೀತಿ ಪ್ರೇಮದ ಬಲೆಯಲ್ಲಿ ಸಿಲುಕುವಿರಿ, ಹೆಣ್ಣು ಮಕ್ಕಳಿಂದ ಸಹಕಾರ.
ಕುಂಭ: ಸ್ನೇಹಿತರು ಶತ್ರುಗಳಾಗುವ ಸಂಭವ, ಪಾಲುದಾರಿಕೆಯಲ್ಲಿ ನಷ್ಟ, ಸಾಲದ ಸಹಾಯ ಲಭಿಸುವುದು.
ಮೀನ: ಪಡೆದ ಸಾಲ ಮರುಪಾವತಿ, ಸ್ವಯಂಕೃತ ಅಪರಾಧಗಳಿಂದ ಸಮಸ್ಯೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…