Featured

10-06-2021 : ಇಂದಿನ ದಿನ ಭವಿಷ್ಯ – vishwanews24

10-06-2021 : ಇಂದಿನ ದಿನ ಭವಿಷ್ಯ – vishwanews24

ಮೇಷ: ಸ್ತ್ರೀಯರಿಂದ ಅನುಕೂಲ, ಮಾತಿನಿಂದ ಕಾರ್ಯ ಜಯ, ಪಾಲುದಾರಿಕೆಯಲ್ಲಿ ಮನಸ್ತಾಪ.

ವೃಷಭ: ಉದ್ಯೋಗ ಲಾಭ, ಪ್ರಯಾಣ ಮಾಡುವ ಸಂದರ್ಭ, ಸಹೋದ್ಯೋಗಿಗಳಿಂದ ನಷ್ಟ.

ಮಿಥುನ: ಸಹೋದರಿಯಿಂದ ಅನುಕೂಲ, ಸಾಲದ ಚಿಂತೆ, ಬಂಧು ಬಾಂಧವರಿಂದ ತೊಂದರೆ.

ಕಟಕ: ಸ್ವ-ಸಾಮಥ್ರ್ಯದಿಂದ ಅನುಕೂಲ, ಮನೆಯ ವಾತಾವರಣ ಕಲುಷಿತ, ಅಹಂಭಾವ ಮತ್ತು ಅಧಿಕಾರಯುತ ಮಾತು.

ಸಿಂಹ: ಆರೋಗ್ಯ ಸಮಸ್ಯೆ, ಶತ್ರುಗಳು ಅಧಿಕ, ದಾಂಪತ್ಯದಲ್ಲಿ ಮನಸ್ತಾಪ, ಉದ್ಯೋಗ ಸಿಗುವ ಭರವಸೆ.

ಕನ್ಯಾ: ಸಾಲ ಬೇಡುವ ಸನ್ನಿವೇಶ, ಹಣಕಾಸಿನ ವಿಚಾರವಾಗಿ ಸಮಸ್ಯೆ.

ತುಲಾ: ಆಕಸ್ಮಿಕ ಉದ್ಯೋಗ ಬಡ್ತಿ, ಮಕ್ಕಳ ವಿಚಾರವಾಗಿ ಕಲಹ.

ವೃಶ್ಚಿಕ: ಮಕ್ಕಳಿಂದ ಮನೆಯ ವಾತಾವರಣ ಕಲುಷಿತ, ಉದ್ಯೋಗ ನಿಮಿತ್ತ ಪ್ರಯಾಣ, ಮಾನಸಿಕ ನೆಮ್ಮದಿ ಭಂಗ.

ಧನಸ್ಸು: ಬಂಧುಗಳಿಂದ ಕಿರಿಕಿರಿ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ.

ಮಕರ; ಆಕಸ್ಮಿಕವಾಗಿ ಪ್ರೀತಿ ಪ್ರೇಮದ ಬಲೆಯಲ್ಲಿ ಸಿಲುಕುವಿರಿ, ಹೆಣ್ಣು ಮಕ್ಕಳಿಂದ ಸಹಕಾರ.

ಕುಂಭ: ಸ್ನೇಹಿತರು ಶತ್ರುಗಳಾಗುವ ಸಂಭವ, ಪಾಲುದಾರಿಕೆಯಲ್ಲಿ ನಷ್ಟ, ಸಾಲದ ಸಹಾಯ ಲಭಿಸುವುದು.

ಮೀನ: ಪಡೆದ ಸಾಲ ಮರುಪಾವತಿ, ಸ್ವಯಂಕೃತ ಅಪರಾಧಗಳಿಂದ ಸಮಸ್ಯೆ.

Vishwa News 24

Recent Posts

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

13 minutes ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

14 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

17 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

20 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

21 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

21 hours ago