ಮೇಷ: ಮಕ್ಕಳಿಂದ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಕಾನೂನುಬಾಹಿರ ಚಟುವಟಿಕೆಗಳು ದೇವತಾ ಕಾರ್ಯಗಳಿಗೆ ಅಡೆತಡೆ.
ವೃಷಭ: ಸಂಗಾತಿಯಿಂದ ನೋವು ಮತ್ತು ನಿರಾಸೆ ಆಕಸ್ಮಿಕ ಘಟನೆ ಮರುಕಳಿಸುವುದು, ಅಧಿಕ ನಷ್ಟ, ಯಂತ್ರೋಪಕರಣಗಳಿಂದ ಪೆಟ್ಟು.
ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರಿಂದ ಸಂಕಷ್ಟ, ಪಾಲುದಾರಿಕೆಯಲ್ಲಿ ನಷ್ಟ, ಸಂಗಾತಿಯಿಂದ ನೋವು.
ಕಟಕ: ಆರ್ಥಿಕ ನಷ್ಟ,ಸ್ವಯಂಕೃತಾಪರಾಧದಿಂದ ನೋವು, ಅವಕಾಶಗಳು ಕೈ ತಪ್ಪುವುದು, ಅಧಿಕಾರಿಗಳಿಂದ ಸಮಸ್ಯೆ.
ಸಿಂಹ: ಕೆಲಸ ಕಾರ್ಯದಲ್ಲಿ ಜಯ, ಅನಿರೀಕ್ಷಿತ ಪ್ರಯಾಣ, ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಯಶಸ್ಸು, ಭೂ ವ್ಯವಹಾರಗಳಿಂದ ಧನಾಗಮನ
ಕನ್ಯಾ: ಆಕಸ್ಮಿಕ ಅಪಘಾತ ಎಚ್ಚರಿಕೆ, ಬಂಧು ಬಾಂಧವರಿಂದ ನಷ್ಟ, ಪಿತ್ರಾರ್ಜಿತ ಆಸ್ತಿಗಾಗಿ ಕೋರ್ಟ್ಗೆ ಅಲೆದಾಟ.
ತುಲಾ: ಸಂಗಾತಿಯಿಂದ ನೋವು, ಪಾಲುದಾರಿಕೆಯಲ್ಲಿ ಲಾಭ, ಕಾರ್ಯ ನಿಮಿತ್ತ ಪ್ರಯಾಣ.
ವೃಶ್ಚಿಕ: ಉದ್ಯೋಗದಿಂದ ಧನಾಗಮನ, ಅಧಿಕಾರಿಗಳಿಂದ ಪ್ರಶಂಸೆ, ಗೌರವಕ್ಕೆ ಧಕ್ಕೆ, ವ್ಯವಹಾರದಲ್ಲಿ ಸಮಸ್ಯೆ.
ಧನಸ್ಸು: ಪ್ರೀತಿ ಪ್ರೇಮ ವಿಷಯದಲ್ಲಿ ಜಯ, ಮಕ್ಕಳಿಂದ ಅನುಕೂಲ, ಗರ್ಭಿಣಿಯರು ಎಚ್ಚರಿಕೆ, ದೇವತಾ ಕಾರ್ಯಗಳಲ್ಲಿ ತೊಡಗುವಿರಿ, ತಂದೆಯಿಂದ ಅನುಕೂಲ.
ಮಕರ: ಕೋರ್ಟ್ ಮೆಟ್ಟಿಲೇರುವ ಸಂದರ್ಭ, ವೇಗದ ಚಾಲನೆಯಿಂದ ಸಮಸ್ಯೆ, ನಿದ್ರಾಭಂಗ, ಉನ್ನತ ಅಧಿಕಾರಿಗಳಿಂದ ಸಮಸ್ಯೆ.
ಕುಂಭ: ದಾಯಾದಿಗಳಿಂದ ಅನುಕೂಲ, ಪಾಲುದಾರಿಕೆಯಲ್ಲಿ ಲಾಭ, ಉದ್ಯೋಗ ಲಾಭ.
ಮೀನ: ಮಕ್ಕಳಿಂದ ಧನಾಗಮನ, ಪ್ರಯಾಣದಲ್ಲಿ ಅಡೆತಡೆ, ತಂದೆಯಿಂದ ನೋವು,ಆರೋಗ್ಯದಲ್ಲಿ ವ್ಯತ್ಯಾಸ ಮನೆಯ ವಾತಾವರಣದಲ್ಲಿ ಆತಂಕ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…