Featured

10-07-2021 : ಇಂದಿನ ದಿನ ಭವಿಷ್ಯ -Vishwanews24

10-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ ರಾಶಿ:

ಕಷ್ಟದಲ್ಲೇ ಕಾರ್ಯಸಾಧನೆಯಾಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಗೊಂದಲಗಳು ಕಂಡುಬರಲಿವೆ. ವೃತ್ತಿರಂಗದಲ್ಲಿ ಸಾವಧಾನವಾಗಿ ಮುಂದುವರಿಯಿರಿ.

ವೃಷಭ ರಾಶಿ:

ಶುಭ ಕಾರ್ಯಗಳಿಗೆ ಇದು ಸಕಾಲ. ಹಿರಿಯರಿಗೆ ಪ್ರವಾಸದಲ್ಲಿ ಸಂತಸ ತರಲಿದೆ. ಸಕಾಲಿಕ ಯೋಜನೆಗಳು ಕಾರ್ಯಗತವಾಗಲಿವೆ.

ಮಿಥುನ ರಾಶಿ:

ಅನವಶ್ಯಕವಾಗಿ ವಾದ ವಿವಾದಗಳಿಗೆ ಕಾರಣರಾಗದಂತೆ ಜಾಗ್ರತೆ ವಹಿಸಿ. ಆಗಾಗ ಖರ್ಚುವೆಚ್ಚಗಳು ಅಧಿಕ ರೂಪದಲ್ಲಿ ಕಂಡುಬರಲಿವೆ.

ಕಟಕ ರಾಶಿ:

ಮಿತ್ರರ ಪ್ರೇರಣೆಯಿಂದ ಹೊಸ ಯೋಜನೆ ಚಾಲನೆಗೆ ಬರಲಿದೆ. ಆಗಾಗ ಕೌಟುಂಬಿಕ ಗೊಂದಲಗಳು ಕಂಡು ಬರದಂತೆ ಜಾಗ್ರತೆ ವಹಿಸಿ. ವಾಹನ ಖರೀದಿಗಾಗಿ, ರಿಪೇರಿಗಾಗಿ ಖರ್ಚು ಬರುತ್ತದೆ.

ಸಿಂಹ ರಾಶಿ :

ವೃತ್ತಿರಂಗದಲ್ಲಿ ಉದ್ಯೋಗಿಗಳಿಗೆ ಸ್ವಾಭಿಮಾನಕ್ಕೆ ಧಕ್ಕೆ ಬರಬಹುದು. ಗೃಹದಲ್ಲಿ ಮನಸ್ತಾಪದಿಂದ ಅಸಮಧಾನಕರ ವಾತಾವರಣ ಕಂಡುಬರಲಿದೆ. .

ಕನ್ಯಾ ರಾಶಿ:

ಅನಿರೀಕ್ಷಿತವಾಗಿ ಕಾರ್ಯಕ್ಷೇತ್ರದಲ್ಲಿ ಪರಿವರ್ತನೆ ಹಂತಹಂತವಾಗಿ ಗೋಚರಕ್ಕೆ ಬರಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಆಗಾಗ ಗೊಂದಲಗಳು ಕಂಡುಬರಬಹುದು.

ತುಲಾ ರಾಶಿ:

ಸಂಸಾರದಲ್ಲಿ ಗೃಹಿಣಿಗೂ, ಮಕ್ಕಳಿಗೂ ಇಷ್ಟಾರ್ಥ ಸಿದ್ಧಿ ತೃಪ್ತಿತರಲಿದೆ. ಆರ್ಥಿಕ ಸ್ಥಿತಿಯು ಖರ್ಚುವೆಚ್ಚಗಳಿಗೆ ಕಾರಣವಾದರೂ ಧನಾದಾಯವು ಉತ್ತಮವಿರುತ್ತದೆ. ಹೊಸ ಮಿತ್ರರ ಸಹಕಾರ ಸಿಗಲಿದೆ.

ವೃಶ್ಚಿಕ ರಾಶಿ:

ಹೊಸ ವ್ಯಾಪಾರ, ವ್ಯವಹಾರಗಳು ನಿರೀಕ್ಷೆಯ ಮಟ್ಟದಲ್ಲಿ ಆದಾಯವನ್ನು ತರಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ತಲೆಬಿಸಿಯಾಗಬಹುದು. ಎಲ್ಲಾ ವಿಚಾರಗಳಲ್ಲಿ ಸಾಧನೆಗಳು ಹಂತಹಂತವಾಗಿ ನೆರವೇರಲಿವೆ.

ಧನುಸ್ಸು ರಾಶಿ:

ಉದ್ದಿಮೆಗಳಲ್ಲಿ ಸೋಲನ್ನು ಅರಿಯದ ಛಲವಾದಿಗಳಿಗೆ ಆತಂಕ ಉಂಟಾಗಲಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯ.

ಮಕರ ರಾಶಿ:

ನಿರುದ್ಯೋಗಿಗಳಿಗೆ ತಾತ್ಕಾಲಿಕ ವೃತ್ತಿ ಸಿಗಲಿದೆ. ಆರೋಗ್ಯ ಸುಧಾರಿಸಲಿದೆ. ಮಂಗಳ ಕಾರ್ಯಗಳಿಗೆ ಅಡಚಣೆಯಾಗಬಹುದು. ಹಿರಿಯರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ.

ಕುಂಭ ರಾಶಿ:

ಹೊಸ ಸಾಮಗ್ರಿಗಳು ಮನೆಗೆ ಬರಬಹುದು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಅನಗತ್ಯ ಚಿಂತೆ ಬೇಡ. ಕೃಷಿಕರಿಗೆ ಅವರ ಪರಿಶ್ರಮಕ್ಕೆ ತಕ್ಕ ಬೆಲೆ ಸಿಗಲಿದೆ.

ಮೀನ ರಾಶಿ:

ನಿಮ್ಮಲ್ಲಿ ನಾಯಕತ್ವ ಮತ್ತು ಸಾಂಸ್ಥಿಕ ಸಾಮರ್ಥ್ಯವು ಅಭಿವೃದ್ಧಿಗೊಳ್ಳುತ್ತದೆ. ತಂದೆಯ ಕಡೆಯಿಂದ ಪೂರ್ಣ ಬೆಂಬಲವಿರುತ್ತದೆ.

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

4 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

18 hours ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

1 day ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

1 day ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

1 day ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

1 day ago