ಮೇಷ: ಯತ್ನ ಕಾರ್ಯಗಳಲ್ಲಿ ವಿಘ್ನ, ಮನಃಸ್ತಾಪ, ಆಕಸ್ಮಿಕ ಧನ ನಷ್ಟ, ಋಣಬಾಧೆ, ಅನಾರೋಗ್ಯ ತೊಂದರೆ.
ವೃಷಭ: ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ತೊಂದರೆ, ಉದ್ಯೋಗದಲ್ಲಿ ಬಡ್ತಿ, ದೂರ ಪ್ರಯಾಣ, ಅಕಾಲ ಭೋಜನ.
ಮಿಥುನ: ವ್ಯಾಪಾರದಲ್ಲಿ ಲಾಭ, ಅನಗತ್ಯ ತಿರುಗಾಟ, ಮಿತ್ರರಲ್ಲಿ ದ್ವೇಷ, ಅಧಿಕಾರಿಗಳಲ್ಲಿ ಕಲಹ.
ಕಟಕ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಪತಿಪತ್ನಿಯರಲ್ಲಿ ಕಲಹ, ಅತಿಯಾದ ನಿದ್ರೆ, ಆಲಸ್ಯ ಮನೋಭಾವ, ನಂಬಿದ ಜನರಿಂದ ಮೋಸ.
ಸಿಂಹ: ಸ್ನೇಹಿತರಿಂದ ಸಹಾಯ, ಮನಃಶಾಂತಿ, ಆದಾಯಕ್ಕಿಂತ ಖರ್ಚು ಜಾಸ್ತಿ, ವಾಹನ ರಿಪೇರಿ, ಭಾಗ್ಯ ವೃದ್ಧಿ.
ಕನ್ಯಾ: ಮಿತ್ರರಿಂದ ಸಹಾಯ, ಯತ್ನ ಕಾರ್ಯಗಳಲ್ಲಿ ವಿಘ್ನ, ವಿವಾಹಕ್ಕೆ ಅಡಚಣೆ, ವ್ಯರ್ಥ ಧನಹಾನಿ, ವಿರೋಧಿಗಳಿಂದ ದೂರವಿರಿ.
ತುಲಾ: ಕೃಷಿಕರಿಗೆ ನಷ್ಟ, ವಿದ್ಯಾರ್ಥಿಗಳಿಗೆ ಅಡಚಣೆ, ಪಾಪಕಾರ್ಯಾಸಕ್ತಿ, ಶತ್ರುತ್ವ, ಸುಳ್ಳು ಮಾತನಾಡುವಿರಿ.
ವೃಶ್ಚಿಕ: ನಾನಾ ರೀತಿಯ ತೊಂದರೆಗಳು, ಕಾರ್ಯ ವಿಕಲ್ಪ, ಚಂಚಲ ಮನಸ್ಸು, ಆಸ್ತಿ ವಿಚಾರದಲ್ಲಿ ಕಲಹ.
ಧನಸು: ಆರ್ಥಿಕ ಪರಿಸ್ಥಿತಿ ಮುಗ್ಗಟ್ಟು, ಮನಸ್ಸಿನಲ್ಲಿ ಭಯ ಭೀತಿ, ಶತ್ರು ಬಾಧೆ, ಅಲ್ಪ ಲಾಭ, ತೀರ್ಥಯಾತ್ರೆ ಪ್ರವಾಸ.
ಮಕರ: ಬಂಧುಗಳ ಭೇಟಿ, ದ್ರವ್ಯಲಾಭ, ಬಾಕಿ ವಸೂಲಿ, ಕುಟುಂಬ ಸೌಖ್ಯ, ಉದರ ಭಾದೆ, ಮಾತನಾಡುವಾಗ ಎಚ್ಚರ.
ಕುಂಭ: ಪರಿಶ್ರಮಕ್ಕೆ ತಕ್ಕ ಫಲ, ವಿವಿಧ ಮೂಲಗಳಿಂದ ಧನಲಾಭ, ದೇವತಾ ಕಾರ್ಯಗಳಲ್ಲಿ ಭಾಗಿ.
ಮೀನ: ಮಕ್ಕಳ ಪ್ರಗತಿಯಿಂದ ಸಂತೋಷ, ಸುಖ ಭೋಜನ, ವ್ಯಾಪಾರ-ವ್ಯವಹಾರದಲ್ಲಿ ಎಚ್ಚರ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…