Featured

10-08-2021 : ಇಂದಿನ ದಿನ ಭವಿಷ್ಯ -Vishwanews24

10-08-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಯತ್ನ ಕಾರ್ಯಗಳಲ್ಲಿ ವಿಘ್ನ, ಮನಃಸ್ತಾಪ, ಆಕಸ್ಮಿಕ ಧನ ನಷ್ಟ, ಋಣಬಾಧೆ, ಅನಾರೋಗ್ಯ ತೊಂದರೆ.

ವೃಷಭ: ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ತೊಂದರೆ, ಉದ್ಯೋಗದಲ್ಲಿ ಬಡ್ತಿ, ದೂರ ಪ್ರಯಾಣ, ಅಕಾಲ ಭೋಜನ.

ಮಿಥುನ: ವ್ಯಾಪಾರದಲ್ಲಿ ಲಾಭ, ಅನಗತ್ಯ ತಿರುಗಾಟ, ಮಿತ್ರರಲ್ಲಿ ದ್ವೇಷ, ಅಧಿಕಾರಿಗಳಲ್ಲಿ ಕಲಹ.

ಕಟಕ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಪತಿಪತ್ನಿಯರಲ್ಲಿ ಕಲಹ, ಅತಿಯಾದ ನಿದ್ರೆ, ಆಲಸ್ಯ ಮನೋಭಾವ, ನಂಬಿದ ಜನರಿಂದ ಮೋಸ.

ಸಿಂಹ: ಸ್ನೇಹಿತರಿಂದ ಸಹಾಯ, ಮನಃಶಾಂತಿ, ಆದಾಯಕ್ಕಿಂತ ಖರ್ಚು ಜಾಸ್ತಿ, ವಾಹನ ರಿಪೇರಿ, ಭಾಗ್ಯ ವೃದ್ಧಿ.

ಕನ್ಯಾ: ಮಿತ್ರರಿಂದ ಸಹಾಯ, ಯತ್ನ ಕಾರ್ಯಗಳಲ್ಲಿ ವಿಘ್ನ, ವಿವಾಹಕ್ಕೆ ಅಡಚಣೆ, ವ್ಯರ್ಥ ಧನಹಾನಿ, ವಿರೋಧಿಗಳಿಂದ ದೂರವಿರಿ.

ತುಲಾ: ಕೃಷಿಕರಿಗೆ ನಷ್ಟ, ವಿದ್ಯಾರ್ಥಿಗಳಿಗೆ ಅಡಚಣೆ, ಪಾಪಕಾರ್ಯಾಸಕ್ತಿ, ಶತ್ರುತ್ವ, ಸುಳ್ಳು ಮಾತನಾಡುವಿರಿ.

ವೃಶ್ಚಿಕ: ನಾನಾ ರೀತಿಯ ತೊಂದರೆಗಳು, ಕಾರ್ಯ ವಿಕಲ್ಪ, ಚಂಚಲ ಮನಸ್ಸು, ಆಸ್ತಿ ವಿಚಾರದಲ್ಲಿ ಕಲಹ.

ಧನಸು: ಆರ್ಥಿಕ ಪರಿಸ್ಥಿತಿ ಮುಗ್ಗಟ್ಟು, ಮನಸ್ಸಿನಲ್ಲಿ ಭಯ ಭೀತಿ, ಶತ್ರು ಬಾಧೆ, ಅಲ್ಪ ಲಾಭ, ತೀರ್ಥಯಾತ್ರೆ ಪ್ರವಾಸ.

ಮಕರ: ಬಂಧುಗಳ ಭೇಟಿ, ದ್ರವ್ಯಲಾಭ, ಬಾಕಿ ವಸೂಲಿ, ಕುಟುಂಬ ಸೌಖ್ಯ, ಉದರ ಭಾದೆ, ಮಾತನಾಡುವಾಗ ಎಚ್ಚರ.

ಕುಂಭ: ಪರಿಶ್ರಮಕ್ಕೆ ತಕ್ಕ ಫಲ, ವಿವಿಧ ಮೂಲಗಳಿಂದ ಧನಲಾಭ, ದೇವತಾ ಕಾರ್ಯಗಳಲ್ಲಿ ಭಾಗಿ.

ಮೀನ: ಮಕ್ಕಳ ಪ್ರಗತಿಯಿಂದ ಸಂತೋಷ, ಸುಖ ಭೋಜನ, ವ್ಯಾಪಾರ-ವ್ಯವಹಾರದಲ್ಲಿ ಎಚ್ಚರ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

12 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

12 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

12 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

12 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago