ಮೇಷ: ಯತ್ನ ಕಾರ್ಯಗಳಲ್ಲಿ ವಿಘ್ನ, ಮನಃಸ್ತಾಪ, ಆಕಸ್ಮಿಕ ಧನ ನಷ್ಟ, ಋಣಬಾಧೆ, ಅನಾರೋಗ್ಯ ತೊಂದರೆ.
ವೃಷಭ: ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ತೊಂದರೆ, ಉದ್ಯೋಗದಲ್ಲಿ ಬಡ್ತಿ, ದೂರ ಪ್ರಯಾಣ, ಅಕಾಲ ಭೋಜನ.
ಮಿಥುನ: ವ್ಯಾಪಾರದಲ್ಲಿ ಲಾಭ, ಅನಗತ್ಯ ತಿರುಗಾಟ, ಮಿತ್ರರಲ್ಲಿ ದ್ವೇಷ, ಅಧಿಕಾರಿಗಳಲ್ಲಿ ಕಲಹ.
ಕಟಕ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಪತಿಪತ್ನಿಯರಲ್ಲಿ ಕಲಹ, ಅತಿಯಾದ ನಿದ್ರೆ, ಆಲಸ್ಯ ಮನೋಭಾವ, ನಂಬಿದ ಜನರಿಂದ ಮೋಸ.
ಸಿಂಹ: ಸ್ನೇಹಿತರಿಂದ ಸಹಾಯ, ಮನಃಶಾಂತಿ, ಆದಾಯಕ್ಕಿಂತ ಖರ್ಚು ಜಾಸ್ತಿ, ವಾಹನ ರಿಪೇರಿ, ಭಾಗ್ಯ ವೃದ್ಧಿ.
ಕನ್ಯಾ: ಮಿತ್ರರಿಂದ ಸಹಾಯ, ಯತ್ನ ಕಾರ್ಯಗಳಲ್ಲಿ ವಿಘ್ನ, ವಿವಾಹಕ್ಕೆ ಅಡಚಣೆ, ವ್ಯರ್ಥ ಧನಹಾನಿ, ವಿರೋಧಿಗಳಿಂದ ದೂರವಿರಿ.
ತುಲಾ: ಕೃಷಿಕರಿಗೆ ನಷ್ಟ, ವಿದ್ಯಾರ್ಥಿಗಳಿಗೆ ಅಡಚಣೆ, ಪಾಪಕಾರ್ಯಾಸಕ್ತಿ, ಶತ್ರುತ್ವ, ಸುಳ್ಳು ಮಾತನಾಡುವಿರಿ.
ವೃಶ್ಚಿಕ: ನಾನಾ ರೀತಿಯ ತೊಂದರೆಗಳು, ಕಾರ್ಯ ವಿಕಲ್ಪ, ಚಂಚಲ ಮನಸ್ಸು, ಆಸ್ತಿ ವಿಚಾರದಲ್ಲಿ ಕಲಹ.
ಧನಸು: ಆರ್ಥಿಕ ಪರಿಸ್ಥಿತಿ ಮುಗ್ಗಟ್ಟು, ಮನಸ್ಸಿನಲ್ಲಿ ಭಯ ಭೀತಿ, ಶತ್ರು ಬಾಧೆ, ಅಲ್ಪ ಲಾಭ, ತೀರ್ಥಯಾತ್ರೆ ಪ್ರವಾಸ.
ಮಕರ: ಬಂಧುಗಳ ಭೇಟಿ, ದ್ರವ್ಯಲಾಭ, ಬಾಕಿ ವಸೂಲಿ, ಕುಟುಂಬ ಸೌಖ್ಯ, ಉದರ ಭಾದೆ, ಮಾತನಾಡುವಾಗ ಎಚ್ಚರ.
ಕುಂಭ: ಪರಿಶ್ರಮಕ್ಕೆ ತಕ್ಕ ಫಲ, ವಿವಿಧ ಮೂಲಗಳಿಂದ ಧನಲಾಭ, ದೇವತಾ ಕಾರ್ಯಗಳಲ್ಲಿ ಭಾಗಿ.
ಮೀನ: ಮಕ್ಕಳ ಪ್ರಗತಿಯಿಂದ ಸಂತೋಷ, ಸುಖ ಭೋಜನ, ವ್ಯಾಪಾರ-ವ್ಯವಹಾರದಲ್ಲಿ ಎಚ್ಚರ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…