Featured

10-08-2021 : ಇಂದಿನ ದಿನ ಭವಿಷ್ಯ -Vishwanews24

10-08-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಯತ್ನ ಕಾರ್ಯಗಳಲ್ಲಿ ವಿಘ್ನ, ಮನಃಸ್ತಾಪ, ಆಕಸ್ಮಿಕ ಧನ ನಷ್ಟ, ಋಣಬಾಧೆ, ಅನಾರೋಗ್ಯ ತೊಂದರೆ.

ವೃಷಭ: ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ತೊಂದರೆ, ಉದ್ಯೋಗದಲ್ಲಿ ಬಡ್ತಿ, ದೂರ ಪ್ರಯಾಣ, ಅಕಾಲ ಭೋಜನ.

ಮಿಥುನ: ವ್ಯಾಪಾರದಲ್ಲಿ ಲಾಭ, ಅನಗತ್ಯ ತಿರುಗಾಟ, ಮಿತ್ರರಲ್ಲಿ ದ್ವೇಷ, ಅಧಿಕಾರಿಗಳಲ್ಲಿ ಕಲಹ.

ಕಟಕ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಪತಿಪತ್ನಿಯರಲ್ಲಿ ಕಲಹ, ಅತಿಯಾದ ನಿದ್ರೆ, ಆಲಸ್ಯ ಮನೋಭಾವ, ನಂಬಿದ ಜನರಿಂದ ಮೋಸ.

ಸಿಂಹ: ಸ್ನೇಹಿತರಿಂದ ಸಹಾಯ, ಮನಃಶಾಂತಿ, ಆದಾಯಕ್ಕಿಂತ ಖರ್ಚು ಜಾಸ್ತಿ, ವಾಹನ ರಿಪೇರಿ, ಭಾಗ್ಯ ವೃದ್ಧಿ.

ಕನ್ಯಾ: ಮಿತ್ರರಿಂದ ಸಹಾಯ, ಯತ್ನ ಕಾರ್ಯಗಳಲ್ಲಿ ವಿಘ್ನ, ವಿವಾಹಕ್ಕೆ ಅಡಚಣೆ, ವ್ಯರ್ಥ ಧನಹಾನಿ, ವಿರೋಧಿಗಳಿಂದ ದೂರವಿರಿ.

ತುಲಾ: ಕೃಷಿಕರಿಗೆ ನಷ್ಟ, ವಿದ್ಯಾರ್ಥಿಗಳಿಗೆ ಅಡಚಣೆ, ಪಾಪಕಾರ್ಯಾಸಕ್ತಿ, ಶತ್ರುತ್ವ, ಸುಳ್ಳು ಮಾತನಾಡುವಿರಿ.

ವೃಶ್ಚಿಕ: ನಾನಾ ರೀತಿಯ ತೊಂದರೆಗಳು, ಕಾರ್ಯ ವಿಕಲ್ಪ, ಚಂಚಲ ಮನಸ್ಸು, ಆಸ್ತಿ ವಿಚಾರದಲ್ಲಿ ಕಲಹ.

ಧನಸು: ಆರ್ಥಿಕ ಪರಿಸ್ಥಿತಿ ಮುಗ್ಗಟ್ಟು, ಮನಸ್ಸಿನಲ್ಲಿ ಭಯ ಭೀತಿ, ಶತ್ರು ಬಾಧೆ, ಅಲ್ಪ ಲಾಭ, ತೀರ್ಥಯಾತ್ರೆ ಪ್ರವಾಸ.

ಮಕರ: ಬಂಧುಗಳ ಭೇಟಿ, ದ್ರವ್ಯಲಾಭ, ಬಾಕಿ ವಸೂಲಿ, ಕುಟುಂಬ ಸೌಖ್ಯ, ಉದರ ಭಾದೆ, ಮಾತನಾಡುವಾಗ ಎಚ್ಚರ.

ಕುಂಭ: ಪರಿಶ್ರಮಕ್ಕೆ ತಕ್ಕ ಫಲ, ವಿವಿಧ ಮೂಲಗಳಿಂದ ಧನಲಾಭ, ದೇವತಾ ಕಾರ್ಯಗಳಲ್ಲಿ ಭಾಗಿ.

ಮೀನ: ಮಕ್ಕಳ ಪ್ರಗತಿಯಿಂದ ಸಂತೋಷ, ಸುಖ ಭೋಜನ, ವ್ಯಾಪಾರ-ವ್ಯವಹಾರದಲ್ಲಿ ಎಚ್ಚರ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

10 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

12 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

12 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

13 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

13 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

13 hours ago