Featured

10-09-2021 : ಇಂದಿನ ದಿನ ಭವಿಷ್ಯ -Vishwanews24

10-09-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅಧಿಕ ಧನಾಗಮನ, ಪ್ರೀತಿ-ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಆತಂಕ.

ವೃಷಭ: ಸ್ವಂತ ವ್ಯವಹಾರದಲ್ಲಿ ಅನುಕೂಲ, ಶತ್ರುಗಳಿಂದ ಮನೋವೇದನೆ, ಸಾಲ ಮಾಡುವ ಸನ್ನಿವೇಶ, ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ಪ್ರೀತಿ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ, ಭಾವನೆಗಳು ಕಾಡುವುದು.

ಕಟಕ: ಮಹಿಳೆಯರಿಂದ ಆರ್ಥಿಕ ನಷ್ಟ, ಕೆಲವೊಂದು ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದಿಂದ ಮೋಸ.

ಸಿಂಹ: ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವಿರಿ.

ಕನ್ಯಾ: ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ, ಸ್ವಂತ ಉದ್ಯೋಗದವರಿಗೆ ಅನುಕೂಲ.

ತುಲಾ: ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಕಲ್ಪನೆಗಳಲ್ಲಿ ವಿಹರಿಸುವಿರಿ, ಸ್ವಂತ ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ.

ವೃಶ್ಚಿಕ: ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ನಷ್ಟ, ಉದ್ಯೋಗ ಸ್ಥಳದಲ್ಲಿ ಅಪಮಾನ.

ಧನಸ್ಸು: ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ.

ಮಕರ: ಪ್ರೀತಿಯ ಬಲೆಯಲ್ಲಿ ಸಿಲುಕುವಿರಿ, ಉದ್ಯೋಗದಲ್ಲಿ ಅನುಕೂಲ, ಉತ್ತಮ ಹೆಸರು ಅಧಿಕ ಖರ್ಚು.

ಕುಂಭ: ಮಕ್ಕಳಿಂದ ವಾಹನ ಅಭಿಲಾಷೆ, ಪ್ರಯಾಣದಲ್ಲಿ ಶತ್ರು ಕಾಟ, ತಂದೆಯಿಂದ ಅನುಕೂಲ, ಉನ್ನತ ಶಿಕ್ಷಣ ಯೋಗ.

ಮೀನ: ಮಕ್ಕಳಿಂದ ಆಕಸ್ಮಿಕ ನೋವು, ಬಂಧು ಬಾಂಧವರೊಂದಿಗೆ ಉತ್ತಮ ಬಾಂಧವ್ಯ, ಆಯುಷ್ಯ ವೇದಾಂತ ಜ್ಞಾನದ ಬಗ್ಗೆ ಚಿಂತೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

14 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

17 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

17 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

18 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

18 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

18 hours ago