Featured

10-11-2021 : ಇಂದಿನ ದಿನ ಭವಿಷ್ಯ -Vishwanews24

  • 10-11-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ವ್ಯವಹಾರದಲ್ಲಿ ಎಚ್ಚರದಿಂದಿರಿ, ಉನ್ನತ ಸ್ಥಾನ, ಹೇಳಿಕೆ ಮಾತನ್ನು ಕೇಳಬಾರದು, ಮನೋವ್ಯಥೆ, ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ.

ವೃಷಭ: ಅಲ್ಪ ಕಾರ್ಯಸಿದ್ದಿ, ಅಲಂಕಾರಿಕ ಸಾಮಗ್ರಿಗಳಿಗೆ ಖರ್ಚು, ಮನೆಯಲ್ಲಿ ಶುಭ ಕಾರ್ಯ, ದಿನಸಿ ವ್ಯಾಪಾರಿಗಳಿಗೆ ಲಾಭ.

ಮಿಥುನ: ನಂಬಿಕೆದ್ರೋಹ, ದುರಾಭ್ಯಾಸಕ್ಕೆ ಹಣ ವ್ಯಯ, ಸ್ತ್ರೀಯರಿಗೆ ತೊಂದರೆ, ಮನಸ್ಸಿನಲ್ಲಿ ಗೊಂದಲ, ಶ್ರಮಕ್ಕೆ ತಕ್ಕ ಫಲ.

ಕಟಕ: ತೀರ್ಥಯಾತ್ರಾ ದರ್ಶನ, ಗೆಳೆಯರಿಗಾಗಿ ಖರ್ಚು, ಮನೋವ್ಯಥೆ, ಅಮೂಲ್ಯ ವಸ್ತುಗಳ ಕಳವು.

ಸಿಂಹ: ಸ್ವಯಂಕೃತ ಅಪರಾಧ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಶತ್ರುಗಳಿಂದ ತೊಂದರೆ, ಚಂಚಲ ಮನಸ್ಸು.

ಕನ್ಯಾ: ಮಕ್ಕಳಿಗಾಗಿ ದೂರ ಪ್ರವಾಸ, ಸುಖ ಭೋಜನ, ವ್ಯಾಪಾರದಲ್ಲಿ ಅಲ್ಪ ಲಾಭ, ಅಪಘಾತವಾಗುವ ಸಂಭವ ಎಚ್ಚರ.

ತುಲಾ: ಕುಟುಂಬದಲ್ಲಿ ಸಂತಸ, ಕಾರ್ಯಸಾಧನೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಮಿತ್ರರಿಂದ ಸಹಾಯ.

ವೃಶ್ಚಿಕ: ಅನಗತ್ಯ ಅಲೆದಾಟ, ಹಿತಶತ್ರುಗಳಿಂದ ತೊಂದರೆ, ಆರೋಗ್ಯದಲ್ಲಿ ಏರುಪೇರು, ನಂಬಿಕೆ ದ್ರೋಹ.

ಧನಸ್ಸು: ಶ್ರಮಕ್ಕೆ ತಕ್ಕ ಫಲ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ದೂರ ಪ್ರಯಾಣ, ವಾಹನ ಯೋಗ, ಸ್ತ್ರೀ ಲಾಭ, ಧನಲಾಭ.

ಮಕರ: ಮನಸ್ಸಿಗೆ ಚಿಂತೆ, ಮಾತಿನ ಚಕಮಕಿ, ಕೆಲಸ ಕಾರ್ಯಗಳಲ್ಲಿ ವಿಘ್ನ, ಇಷ್ಟಾರ್ಥಸಿದ್ಧಿ, ಭೂಮಿ ಕೊಳ್ಳುವ ಯೋಗ.

ಕುಂಭ: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಕೋರ್ಟ್ ಕೆಲಸಗಳಲ್ಲಿ ವಿಳಂಬ, ಆಪ್ತರಿಂದ ಸಹಾಯ.

ಮೀನ: ಆಕಸ್ಮಿಕ ಧನಲಾಭ, ಮಕ್ಕಳಿಂದ ನಿಂದನೆ, ಋಣವಿಮೋಚನೆ, ಶೀತ ಸಂಬಂಧ ರೋಗ, ಮನಃಸ್ತಾಪ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

18 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago