Featured

10-11-2021 : ಇಂದಿನ ದಿನ ಭವಿಷ್ಯ -Vishwanews24

  • 10-11-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ವ್ಯವಹಾರದಲ್ಲಿ ಎಚ್ಚರದಿಂದಿರಿ, ಉನ್ನತ ಸ್ಥಾನ, ಹೇಳಿಕೆ ಮಾತನ್ನು ಕೇಳಬಾರದು, ಮನೋವ್ಯಥೆ, ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ.

ವೃಷಭ: ಅಲ್ಪ ಕಾರ್ಯಸಿದ್ದಿ, ಅಲಂಕಾರಿಕ ಸಾಮಗ್ರಿಗಳಿಗೆ ಖರ್ಚು, ಮನೆಯಲ್ಲಿ ಶುಭ ಕಾರ್ಯ, ದಿನಸಿ ವ್ಯಾಪಾರಿಗಳಿಗೆ ಲಾಭ.

ಮಿಥುನ: ನಂಬಿಕೆದ್ರೋಹ, ದುರಾಭ್ಯಾಸಕ್ಕೆ ಹಣ ವ್ಯಯ, ಸ್ತ್ರೀಯರಿಗೆ ತೊಂದರೆ, ಮನಸ್ಸಿನಲ್ಲಿ ಗೊಂದಲ, ಶ್ರಮಕ್ಕೆ ತಕ್ಕ ಫಲ.

ಕಟಕ: ತೀರ್ಥಯಾತ್ರಾ ದರ್ಶನ, ಗೆಳೆಯರಿಗಾಗಿ ಖರ್ಚು, ಮನೋವ್ಯಥೆ, ಅಮೂಲ್ಯ ವಸ್ತುಗಳ ಕಳವು.

ಸಿಂಹ: ಸ್ವಯಂಕೃತ ಅಪರಾಧ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಶತ್ರುಗಳಿಂದ ತೊಂದರೆ, ಚಂಚಲ ಮನಸ್ಸು.

ಕನ್ಯಾ: ಮಕ್ಕಳಿಗಾಗಿ ದೂರ ಪ್ರವಾಸ, ಸುಖ ಭೋಜನ, ವ್ಯಾಪಾರದಲ್ಲಿ ಅಲ್ಪ ಲಾಭ, ಅಪಘಾತವಾಗುವ ಸಂಭವ ಎಚ್ಚರ.

ತುಲಾ: ಕುಟುಂಬದಲ್ಲಿ ಸಂತಸ, ಕಾರ್ಯಸಾಧನೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಮಿತ್ರರಿಂದ ಸಹಾಯ.

ವೃಶ್ಚಿಕ: ಅನಗತ್ಯ ಅಲೆದಾಟ, ಹಿತಶತ್ರುಗಳಿಂದ ತೊಂದರೆ, ಆರೋಗ್ಯದಲ್ಲಿ ಏರುಪೇರು, ನಂಬಿಕೆ ದ್ರೋಹ.

ಧನಸ್ಸು: ಶ್ರಮಕ್ಕೆ ತಕ್ಕ ಫಲ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ದೂರ ಪ್ರಯಾಣ, ವಾಹನ ಯೋಗ, ಸ್ತ್ರೀ ಲಾಭ, ಧನಲಾಭ.

ಮಕರ: ಮನಸ್ಸಿಗೆ ಚಿಂತೆ, ಮಾತಿನ ಚಕಮಕಿ, ಕೆಲಸ ಕಾರ್ಯಗಳಲ್ಲಿ ವಿಘ್ನ, ಇಷ್ಟಾರ್ಥಸಿದ್ಧಿ, ಭೂಮಿ ಕೊಳ್ಳುವ ಯೋಗ.

ಕುಂಭ: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಕೋರ್ಟ್ ಕೆಲಸಗಳಲ್ಲಿ ವಿಳಂಬ, ಆಪ್ತರಿಂದ ಸಹಾಯ.

ಮೀನ: ಆಕಸ್ಮಿಕ ಧನಲಾಭ, ಮಕ್ಕಳಿಂದ ನಿಂದನೆ, ಋಣವಿಮೋಚನೆ, ಶೀತ ಸಂಬಂಧ ರೋಗ, ಮನಃಸ್ತಾಪ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago