Featured

100 ಕೋಟಿ ಕೋವಿಡ್‌ ಲಸಿಕೆ ವಿತರಿಸಿ ವಿಶ್ವ ದಾಖಲೆ ಬರೆದ ಭಾರತ ನಮ್ಮ ಹೆಮ್ಮೆ: ಕುಯಿಲಾಡಿ ಸುರೇಶ್ ನಾಯಕ್ -Vishwanews24

100 ಕೋಟಿ ಕೋವಿಡ್‌ ಲಸಿಕೆ ವಿತರಿಸಿ ವಿಶ್ವ ದಾಖಲೆ ಬರೆದ ಭಾರತ ನಮ್ಮ ಹೆಮ್ಮೆ: ಕುಯಿಲಾಡಿ ಸುರೇಶ್ ನಾಯಕ್ -Vishwanews24

ವಿಶ್ವದ ಅತೀ ದೊಡ್ಡ ಕೋವಿಡ್ ಲಸಿಕಾ ಅಭಿಯಾನದಲ್ಲಿ ಅ.21ರಂದು 100 ಕೋಟಿ ಡೋಸ್ ಲಸಿಕೆ ವಿತರಣೆಯನ್ನು ಪೂರೈಸಿ ವಿಶ್ವ ದಾಖಲೆ ಬರೆದಿರುವ ಭಾರತ ನಮ್ಮ ಹೆಮ್ಮೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಈ ಮಹತ್ಕಾರ್ಯದ ನೇತೃತ್ವ ವಹಿಸಿ ಅಭಿಯಾನದ ಯಶಸ್ಸಿಗೆ ಹಗಲಿರುಳು ಶ್ರಮಿಸಿರುವ ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಈ ವಿಕ್ರಮ ಸಾಧನೆಯಲ್ಲಿ ಪಾಲುದಾರರಾದ ದೇಶದ ವಿಜ್ಞಾನಿಗಳು, ವೈದ್ಯಕೀಯ ಸಿಬ್ಬಂದಿಗಳು, ಜಿಲ್ಲಾಡಳಿತ, ಅಧಿಕಾರಿ ವರ್ಗ, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಕರು ಹಾಗೂ ಲಸಿಕೆ ವಿತರಣೆಗೆ ಸಹಕರಿಸಿರುವ ಸಮಾಜ ಸೇವಾ ಸಂಘ-ಸಂಸ್ಥೆಗಳಿಗೆ ಜಿಲ್ಲಾ ಬಿಜೆಪಿ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳು ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

3 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

4 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

6 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

6 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

6 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

6 hours ago