Featured

100 ಕೋಟಿ ಡೋಸ್ ಲಸಿಕೆ ನೀಡಿಕೆ : ಇದು ಕೇವಲ ಸಂಖ್ಯೆಯಲ್ಲ, ಹೊಸ ಭಾರತದ ಹೊಸ ಅಧ್ಯಾಯದ ಆರಂಭ : ಪ್ರಧಾನಿ ಮೋದಿ – Vishwanews24

100 ಕೋಟಿ ಡೋಸ್ ಲಸಿಕೆ ನೀಡಿಕೆ : ಇದು ಕೇವಲ ಸಂಖ್ಯೆಯಲ್ಲ, ಹೊಸ ಭಾರತದ ಹೊಸ ಅಧ್ಯಾಯದ ಆರಂಭ : ಪ್ರಧಾನಿ ಮೋದಿ – Vishwanews24

ನವದೆಹಲಿ,: ಭಾರತವು ಲಸಿಕೆ ಹಾಕಲು ಆರಂಭಿಸಿದ ಸುಮಾರು 9 ತಿಂಗಳಲ್ಲಿ 21 ಅಕ್ಟೋಬರ್ 2021 ರಂದು 100 ಕೋಟಿ ಡೋಸ್​ಗಳ ಲಸಿಕೆ ನೀಡಿಕೆಯನ್ನು ಪೂರ್ಣಗೊಳಿಸಿದೆ, ಈ ಸಂದರ್ಭದಲ್ಲಿ ನಾನು ಎಲ್ಲ ಆರೋಗ್ಯ ಸಮುದಾಯದ ಕಾರ್ಯಕರ್ತರು, ವೈದ್ಯರು, ದೇಶದ ನಾಗರಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶವಾಸಿಗಳನ್ನುದ್ದೇಶಿಸಿ ಹೇಳಿದ್ದಾರೆ.

100 ಕೋಟಿ ಡೋಸ್​ಗಳ ಲಸಿಕೆ ನೀಡಿಕೆಯನ್ನು ಪೂರೈಸಿದ ದಿನದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದು, ಕರೊನಾ ವಿರುದ್ಧದ ಅಭೂತಪೂರ್ವ ಯಶಸ್ಸನ್ನು ಜನತೆಗೆ ಅರ್ಪಿಸಿದ್ದು, ವ್ಯಾಕ್ಸಿನೇಷನ್ ನಲ್ಲಿ ಭಾರತ ಜಗತ್ತಿನಲ್ಲಿಯೇ 2ನೇ ಸ್ಥಾನದಲ್ಲಿದೆ. ಲಸಿಕೆ ನೀಡಿಕೆಯಲ್ಲಿ ಇಂದು ಭಾರತ ಜಗತ್ತಿಗೆ ಮಾದರಿಯಾಗಿದೆ ಇದು ಕೇವಲ ಸಂಖ್ಯೆಯಲ್ಲ, ಹೊಸ ಭಾರತದ ಹೊಸ ಅಧ್ಯಾಯದ ಆರಂಭ ಎಂದಿದ್ದಾರೆ.

ವಿಐಪಿ ಸಂಸ್ಕೃತಿಯು ನಮ್ಮ ವ್ಯಾಕ್ಸಿನೇಷನ್ ಕಾರ್ಯಕ್ರಮ ಆವರಿಸಿಕೊಳ್ಳುತ್ತಿದ್ದಂತೆ ಖಾತ್ರಿಪಡಿಸಿದ್ದೇವೆ ಮತ್ತು ಎಲ್ಲರನ್ನೂ ಸಮಾನವಾಗಿ ಪರಿಗಣಿಸಲಾಗುತ್ತದೆ. ಸೋಂಕನ್ನು ಸಮರ್ಥವಾಗಿ ನಾವು ಭಾರತೀಯರು ಎದುರಿಸಿದ್ದೇವೆ, ಕಳೆದ ಜನವರಿಯಲ್ಲಿ ಕೊರೋನಾ ಲಸಿಕೆ ಬಂದ ಮೇಲೆ 9 ತಿಂಗಳಲ್ಲಿ ಸಾಧನೆ ಮಾಡಿದ್ದೇವೆ. ಸವಾಲನ್ನು ಸಮರ್ಥವಾಗಿ ಎದುರಿಸಿದ್ದೇವೆ. ಅದರ ಪರಿಣಾಮವೇ ಇಂದು ಶತಕೋಟಿ ಲಸಿಕೆ, ನಮ್ಮ ದೇಶದ ಸಾಮರ್ಥ್ಯದ ಪ್ರತಿಬಿಂಬವಾಗಿದೆ ಭಾರತದ ಸಂಪೂರ್ಣ ಲಸಿಕಾ ಕಾರ್ಯಕ್ರಮವು ವಿಜ್ಞಾನ ಚಾಲಿತ ಮತ್ತು ವಿಜ್ಞಾನ ಆಧಾರಿತವಾಗಿದೆ ಎಂಬ ಅಂಶದ ಬಗ್ಗೆ ನಾವು ಹೆಮ್ಮೆ ಪಡಬೇಕು. ಇದು ಸಂಪೂರ್ಣವಾಗಿ ವೈಜ್ಞಾನಿಕ ವಿಧಾನಗಳನ್ನು ಆಧರಿಸಿದೆ ಎಂದು ಹೇಳಿದ್ದಾರೆ

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

2 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

3 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

3 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

4 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

5 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

5 hours ago