ಮಂಗಳೂರು: ರೂ.100 ಮುಖಬೆಲೆಯ ಸ್ವಚ್ಛವಾದ ಹೊಸ ಸೀರಿಸ್’ನ ನೋಟುಗಳು ಜನತೆಯಲ್ಲಿ ಚಲಾವಣೆಯಲ್ಲಿ ಇರುವಂತೆ ಮಾಡುವ ಉದ್ದೇಶ ಹೊಂದಿರುವ ಭಾರತೀಯ ರಿಸರ್ವ್ ಬ್ಯಾಂಕ್ ಹಳೆಯ ಸೀರಿಸ್’ನ ಎಲ್ಲಾ ನೋಟುಗಳನ್ನು ಹಿಂಪಡೆಯುವ ನಿರ್ಧಾರಕ್ಕೆ ಬಂದಿದೆ.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಬ್ಯಾಂಕಿಂಗ್ ಭದ್ರತಾ ಸಮಿತಿ ಮತ್ತು ನಗದು ನಿರ್ವಹಣಾ ಸಮಿತಿ ಸಬೆಯಲ್ಲಿ ಆರ್’ಬಿಐ ಸಹಾಯಕ ಮಹಾಪ್ರಬಂಧಕ ಬಿ.ಎಂ.ಮಹೇಶ್ ಅವರು ಮಾತನಾಡಿದರು.
ನೋಟು ವಾಪಸ್ ಕಾರಣಕ್ಕೆ ಜನತೆ ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ. ಸ್ವಚ್ಛ ನೋಟುಗಳು ಜನತೆಯ ಕೈಗೆ ಸಿಗಬೇಕೆಂಬುದು ಮಾತ್ರ ಉದ್ದೇಶ. ಇದು ನೋಟು ಅಮಾನ್ಯೀಕರಣ ಅಲ್ಲ ಎಂದು ಇದೇ ವೇಳೆ ಮಹೇಶ್ ಅವರು ಸ್ಪಷ್ಟಪಡಿಸಿದ್ದಾರೆ.
ಹೊಸ ಸೀರಿಸ್ ಹೊಂದಿರುವ 100ರ ಮುಖಬೆಲೆಯ ನೋಟುಗಳು ಮಾತ್ರ ಚಲಾವಣೆಯಲ್ಲಿರಬೇಕು. ಬ್ಯಾಂಕ್ ನವರು ಅಂತಹ ನೋಟುಗಳನ್ನು ಇರಿಸಿಕೊಳ್ಳದೆ ಕರೆನ್ಸಿ ಚೆಸ್ಟ್’ಗೆ ಒಪ್ಪಿಸಬೇಕು ಎಂದು ಸೂಚಿಸಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…