Featured

100 ರೂ. ಹಳೆಯ ನೋಟುಗಳ ಚಲಾವಣೆ ಮಾರ್ಚ್ ನಿಂದ ಸ್ಥಗಿತ..! Vishwanews24

100 ರೂ. ಹಳೆಯ ನೋಟುಗಳ ಚಲಾವಣೆ ಮಾರ್ಚ್ ನಿಂದ ಸ್ಥಗಿತ..!

ಮಂಗಳೂರು: ರೂ.100 ಮುಖಬೆಲೆಯ ಸ್ವಚ್ಛವಾದ ಹೊಸ ಸೀರಿಸ್’ನ ನೋಟುಗಳು ಜನತೆಯಲ್ಲಿ ಚಲಾವಣೆಯಲ್ಲಿ ಇರುವಂತೆ ಮಾಡುವ ಉದ್ದೇಶ ಹೊಂದಿರುವ ಭಾರತೀಯ ರಿಸರ್ವ್ ಬ್ಯಾಂಕ್ ಹಳೆಯ ಸೀರಿಸ್’ನ ಎಲ್ಲಾ ನೋಟುಗಳನ್ನು ಹಿಂಪಡೆಯುವ ನಿರ್ಧಾರಕ್ಕೆ ಬಂದಿದೆ.

ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಬ್ಯಾಂಕಿಂಗ್ ಭದ್ರತಾ ಸಮಿತಿ ಮತ್ತು ನಗದು ನಿರ್ವಹಣಾ ಸಮಿತಿ ಸಬೆಯಲ್ಲಿ ಆರ್’ಬಿಐ ಸಹಾಯಕ ಮಹಾಪ್ರಬಂಧಕ ಬಿ.ಎಂ.ಮಹೇಶ್ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸ್ಪಂದಿಸದೆ ದುರಂಹಕಾರದಿಂದ ವರ್ತಿಸಿದೆ : ಸೋನಿಯಾ ಗಾಂಧಿ -Vishwanews24

ಹಳೆಯ ನೋಟುಗಳಂತೆ ಕಾಣುವ ಖೋಟಾನೋಟುಗಳು ಹೆಚ್ಚಾಗಿರುವುದರಿಂದ ರೂ.100ರ ಮುಖಬೆಲೆಯ ಹಳೆಯ ಸೀರಿಸ್’ನ ನೋಟುಗಳನ್ನು ಹಿಂಪಡೆಯಲಾಗುತ್ತಿದೆ. ಹಳೆಯ ಸೀರಿಸ್ ಹೊಂದಿರುವ 100ರ ಕರೆನ್ಸಿ ನೋಟುಗಳನ್ನು ಮಾರ್ಚ್ ಅಂತ್ಯದ ವೇಳೆಗೆ ಸಂಪೂರ್ಣವಾಗಿ ಹಿಂಪಡೆಯುವ ನಿರ್ಧಾರಕ್ಕೆ ಬರಲಾಗಿದೆ. ಕಳೆದ 6 ವರ್ಷಗಳಿಂದ ಈ ನೋಟುಗಳು ಮುದ್ರಣವಾಗುತ್ತಿಲ್ಲ. ಆದರೆ, ಈ ಹಿಂದೆಯೇ ಮುದ್ರಣಗೊಂಡಿರುವ ಈ ನೋಟುಗಳನ್ನು ಸಂಪೂರ್ಣವಾಗಿ ಹಿಂಪಡೆಯುವುದು ಆರ್’ಬಿಐ ಉದ್ದೇಶವಾಗಿದೆ. ಚಲಾವಣೆಯಲ್ಲಿರುವ ಹಳೆಯ ನೋಟುಗಳನ್ನು ಹಂತ ಹಂತವಾಗಿ ಹಿಂಪಡೆಯಲಾಗುತ್ತಾ ಬರಲಾಗಿದೆ ಮಾರ್ಚ್ ಅಂತ್ಯಕ್ಕೆ ಇದೂ ಪೂರ್ಣವಾಗಲಿದೆ ಎಂದು ಹೇಳಿದ್ದಾರೆ.

ನೋಟು ವಾಪಸ್ ಕಾರಣಕ್ಕೆ ಜನತೆ ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ. ಸ್ವಚ್ಛ ನೋಟುಗಳು ಜನತೆಯ ಕೈಗೆ ಸಿಗಬೇಕೆಂಬುದು ಮಾತ್ರ ಉದ್ದೇಶ. ಇದು ನೋಟು ಅಮಾನ್ಯೀಕರಣ ಅಲ್ಲ ಎಂದು ಇದೇ ವೇಳೆ ಮಹೇಶ್ ಅವರು ಸ್ಪಷ್ಟಪಡಿಸಿದ್ದಾರೆ.

ಕಾರ್ಕಳ : ಸೌಕೂರು ಮೇಳದ ಭಾಗವತ ಡಾ. ರವಿಕುಮಾರ್ ಸೂರಾಲು ಅವರು ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆ -Vishwanews24

ಹೊಸ ಸೀರಿಸ್ ಹೊಂದಿರುವ 100ರ ಮುಖಬೆಲೆಯ ನೋಟುಗಳು ಮಾತ್ರ ಚಲಾವಣೆಯಲ್ಲಿರಬೇಕು. ಬ್ಯಾಂಕ್ ನವರು ಅಂತಹ ನೋಟುಗಳನ್ನು ಇರಿಸಿಕೊಳ್ಳದೆ ಕರೆನ್ಸಿ ಚೆಸ್ಟ್’ಗೆ ಒಪ್ಪಿಸಬೇಕು ಎಂದು ಸೂಚಿಸಿದ್ದಾರೆ.

 

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

5 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

5 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

5 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

6 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

6 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

6 hours ago