ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಂತೆ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ಆರನೇ ದಿನದ ಪ್ರದಕ್ಷಿಣೆಗೆ ದಿನಾಂಕ:19-06-2024 ಬುಧವಾರ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸರದಿ ಅರ್ಚಕ ಶ್ರೀ ಶ್ರೀಧರ ಉಪಾಧ್ಯಾಯರವರಿಗೆ ಧರ್ಮ, ರಾಷ್ಟ್ರ, ಯೋಧರು ಹಾಗೂ ಅವರ ಕುಟುಂಬದ ರಕ್ಷಣೆ ಹಾಗೂ ಸನಾತನ ಧರ್ಮ ರಕ್ಷಣೆ , ಗೋರಕ್ಷಣೆ ಮತ್ತು ಹಿಂದೂಗಳು ಮತಾಂತರವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ನಿತ್ಯ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡುವಂತೆ ಮನವಿ ಸಲ್ಲಿಸಿ ಬಿಲ್ವಾ ಪತ್ರೆಯ ಗಿಡ ನೀಡಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಸಹಾಯಕರಾದ ಶ್ರೀ ಹರಿ ಉಪಾಧ್ಯಾಯ , ಶ್ರೀ ಶ್ರೀರಂಗ ಉಪಾಧ್ಯಾಯ , ಶ್ರೀ ಮಂಜುನಾಥ ಉಪಾಧ್ಯಾಯ, ಶ್ರೀಮತಿ ಗೀತಾಂಜಲಿ.ಎಂ.ಸುವರ್ಣ , ಶ್ರೀಮತಿ ವೀಣಾ .ಎಸ್. ಶೆಟ್ಟಿ, ಶ್ರೀ ಸುಧಾಕರ್ ಶೆಟ್ಟಿ, ಶ್ರೀ ಜಯರಾಮ್ ಶ್ವೇತ ಶೆಟ್ಟಿಗಾರ್ ದಂಪತಿಗಳು ಇಂದ್ರಾಳಿ, ಶ್ರೀ ಸಚಿನ್ , ಶ್ರೀಮತಿ ಪ್ರೀತಿ , ಶ್ರೀ ಸದಾನಂದ ಆಚಾರ್ಯ , ಶ್ರೀ ಸತೀಶ್ ದೇವಾಡಿಗ, ಶ್ರೀ ನಿಲೇಶ್, ಶ್ರೀ ಶಶಾಂಕ್ ಹಾಗೂ ಅಭಿಮಾನಿ ಭಕ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…