ಜಾಲಿವುಡ್ ಸ್ಟುಡಿಯೋಸ್ ಓಪನ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದು, ಬಿಗ್ಬಾಸ್ಗೆ ರಿಲೀಫ್ ಸಿಕ್ಕಿದೆ. ಮನವಿಗೆ ಸ್ಪಂದಿಸಿದ ಡಿಸಿಎಂಗೆ ಕಿಚ್ಚ ಸುದೀಪ್ ಧನ್ಯವಾದ ತಿಳಿಸಿದ್ದಾರೆ.
ಸುದೀಪ್ ಎಕ್ಸ್ ಪೋಸ್ಟ್ನಲ್ಲೇನಿದೆ?
ಸಕಾಲಿಕ ಸ್ಪಂದನೆಗಾಗಿ ಡಿ.ಕೆ.ಶಿವಕುಮಾರ್ ಸರ್ಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ. ಇತ್ತೀಚಿನ ಅವ್ಯವಸ್ಥೆ ಅಥವಾ ಗೊಂದಲಗಳಲ್ಲಿ ಬಿಗ್ಬಾಸ್ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ಕರೆಗೆ ತಕ್ಷಣ ಸ್ಪಂದಿಸಿದ್ದಕ್ಕಾಗಿ DCM ಅವರನ್ನು ನಾನು ನಿಜವಾಗಿಯೂ ಪ್ರಶಂಸಿಸುತ್ತೇನೆ. ನಲಪಾಡ್ ಅವರ ಸಮರ್ಪಿತ ಪ್ರಯತ್ನಗಳಿಗೆ ಧನ್ಯವಾದಗಳು. ಬಿಗ್ಬಾಸ್ ಕನ್ನಡ ಸೀಸನ್ 12 ಇಲ್ಲಿಯೇ ಇರುತ್ತದೆ ಎಂದು ಸುದೀಪ್ ಸಂದೇಶ ಹಂಚಿಕೊಂಡಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…